Breaking News

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!

Spread the love

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!

ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿ, ಬೈಲಹೊಂಗಲ ಕಾರಾಗೃಹದ ಪೇದೆಯಾಗಿ ಸೇವೆಸಲ್ಲಿಸುತ್ತಿರುವ ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಉರ್ಫ ಪಾಟೀಲ ಅವರು ಮುಖ್ಯಮಂತ್ರಿ ಪದಕ್ಕೆ ಭಾಜನರಾಗಿದ್ದಾರೆ. ಕಳೆದ ಆ.15ರ ಸ್ವತಾಂತ್ರö್ಯ ದಿನಾಚಣೆಯಂದು ಬೆಳಗಾವಿಯ ಹಿಂಡಲಗಾ ಕಾರಾಗೃದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಪದಕ ಪ್ರಧಾನ ಮಾಡಿದ್ದಾರೆ.
ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಸಾಧನೆಗೆ ಗೋಕಾಕ, ಉಪ್ಪಾರಹಟ್ಟಿ ಗ್ರಾಮ ಸೇರಿದಂತೆ ತಾಲೂಕಿನ ಹಿರಿಯರು, ಗ್ರಾಮಸ್ಥರು ಅಭಿನಂಧಿಸಿದ್ದಾರೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

18 − 16 =