Breaking News

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!

Spread the love

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!

ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿ, ಬೈಲಹೊಂಗಲ ಕಾರಾಗೃಹದ ಪೇದೆಯಾಗಿ ಸೇವೆಸಲ್ಲಿಸುತ್ತಿರುವ ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಉರ್ಫ ಪಾಟೀಲ ಅವರು ಮುಖ್ಯಮಂತ್ರಿ ಪದಕ್ಕೆ ಭಾಜನರಾಗಿದ್ದಾರೆ. ಕಳೆದ ಆ.15ರ ಸ್ವತಾಂತ್ರö್ಯ ದಿನಾಚಣೆಯಂದು ಬೆಳಗಾವಿಯ ಹಿಂಡಲಗಾ ಕಾರಾಗೃದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಪದಕ ಪ್ರಧಾನ ಮಾಡಿದ್ದಾರೆ.
ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಸಾಧನೆಗೆ ಗೋಕಾಕ, ಉಪ್ಪಾರಹಟ್ಟಿ ಗ್ರಾಮ ಸೇರಿದಂತೆ ತಾಲೂಕಿನ ಹಿರಿಯರು, ಗ್ರಾಮಸ್ಥರು ಅಭಿನಂಧಿಸಿದ್ದಾರೆ.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

one + twelve =