Breaking News

*ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು.*

Spread the love

ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು.


ಗೋಕಾಕ: ದೇವಸ್ಥಾನದ ಬಂಗಾರವನ್ನು ಬಿಡದ ಕಳ್ಳರು ಹಾಡು ಹಗಲೇ ಹೂಲಿಕಟ್ಟಿಯಲ್ಲಿ ಶ್ರೀ ಲಕ್ಷ್ಮೀದೇವಿ ಮಂಗಳಸೂತ್ರ ಕಳ್ಳತನ ಮಾಡಿದ ಘಟನೆ ಬುಧವಾರದಂದು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಜರುಗಿದೆ.
ಬುಧವಾರದಂದು ಸಂಜೆ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಜನರ ಉಲುವಿದ್ದರು ಸಹ ಕಳ್ಳರು ಶ್ರೀದೇವಿಯ ಬಂಗಾರದ ಮಂಗಳಸೂತ್ರವನ್ನು ಖದೀಮರು ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿದ್ದಾರೆ.
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಠಾಣೆಯ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

15 + thirteen =