Breaking News

ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ.- ರಾಜೇಂದ್ರ ಗೌಡಪ್ಪಗೋಳ.!

Spread the love

ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ.- ರಾಜೇಂದ್ರ ಗೌಡಪ್ಪಗೋಳ.!


ಗೋಕಾಕ: ರಾಜ್ಯ ಸರಕಾರ ಮಂಡಿಸಿದ ಬಜೇಟ್ ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ ಎಂದು ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸಿಎಮ್ ಸಿದ್ಧರಾಮಯ್ಯ ಮಂಡಿಸಿದ ಬಜೇಟನಲ್ಲಿ ಹುರುಳಿಲ್ಲ. ಜನರು ಬರಗಾಲದಿಂದಾಗಿ ತತ್ತರಿಸಿ ಹೋಗಿದ್ದಾರೆ. ರೈತರ ಕಣ್ಣೋರೆಸಬೇಕಾದ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೋಡಗಿದ್ದಾರೆ. ಉತ್ತರ ಕರ್ನಾಟಕಕ್ಕೆ ಈ ಬಾರಿಯೂ ವಿಶೇಷ ಪ್ಯಾಕೇಜ ಘೋಷಣೆ ಮಾಡದೆ ಮಲತಾಯಿ ಧೋರಣೆ ತಾಳಿದೆ ಎಂದು ತಿಳಿಸಿದ್ದಾರೆ.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

4 × two =