Breaking News

ಅಧ್ಯಕ್ಷರಾಗಿ ವಿನಾಯಕ ಶಂಕ0ರಗೌಡ ಪಾಟೀಲ&ಉಪಾಧ್ಯಕ್ಷರಾಗಿ ಕಿಶೋರ ಭಟ್ಟ ಆಯ್ಕೆ!

Spread the love

ಅಧ್ಯಕ್ಷರಾಗಿ ವಿನಾಯಕ ಶಂಕ0ರಗೌಡ ಪಾಟೀಲ&ಉಪಾಧ್ಯಕ್ಷರಾಗಿ ಕಿಶೋರ ಭಟ್ಟ ಆಯ್ಕೆ!

ಯುವ ಭಾರತ ಸುದ್ದಿ ಗೋಕಾಕ: ನಗರದ ರಾಮದೇವ ಗಲ್ಲಿ (ರವಿವಾರ ಪೇಠೆ)ಯಲ್ಲಿರುವ ಶ್ರೀರಾಮ ಮಂದಿರ ಸೇವಾ ಸಮಿತಿಗೆ ಪ್ರಸಕ್ತ 2024ನೇ ಸಾಲಿನಲ್ಲಿ ಸರ್ವ ಸದಸ್ಯರ ಒಮ್ಮತದ ಮೇರೆಗೆ ನೂತನವಾಗಿ ಸಮಿತಿಗೆ ಅಧ್ಯಕ್ಷರಾಗಿ ವಿನಾಯಕ ಶಂಕ0ರಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಕಿಶೋರ ಎಸ್. ಶೆಟ್ಟಿ (ಭಟ್ಟ) ಅವರನ್ನು ಆಯ್ಕೆಮಾಡಲಾಗಿದೆ.


ನಗರದಲ್ಲಿ ರಾಮ ಮಂದಿರದಲ್ಲಿ ಸೇರಿದ ದಿನಾಂಕ ಮಾ. ೧ರಂದು ನಡೆದ ಸಭೆಯಲ್ಲಿ ಭಾಗವಹಿಸಿದ ಲಖನ್ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಅಶೋಕ ಪೂಜೇರಿ, ಅಶೋಕ ಪಾಟೀಲ, ಕೆ. ಡಿ. ಕಲಾಲ, ತಾನಾಜಿ ಗೋಸಾರಿ, ವಿಶಾಲ ಮಾಲಪಾನಿ, ಸುಭಾಸ ಪವಾರ, ಅನೇಕ ಗುರುಹಿರಿಯರ ಸಲಹೆ ಮೇರಿಗೆ ಸದಸ್ಯರನ್ನು ಆಯ್ಕೆಮಾಡಲಾಗಿದೆ.  ಸಮಿತಿಯ ಖಜಾಂಚಿಯಾಗಿ ವಿನಾಯಕ ಚಿಪ್ಪಲಕಟ್ಟಿ, ಸುರೇಶ ಪತ್ತಾರ, ಪ್ರಶಾಂತ ಡೋಂಗರೆ, ರಾಜಕುಮಾರ ಝವಂರ, ನಿರ್ಮಲ ರಾಠೋಡ, ರಾಕೇಶ ಬೊಂಗಾಳೆ, ದೀಪಕ ಎಮ್. ಮೆಳವಂಕಿ ಅವರನ್ನು ಸದಸ್ಯರನ್ನಾಗಿ ಕರೆÀದ ಸಭೆಯಲ್ಲಿ ಆಯ್ಕೆಮಾಡಿದ್ದಾರೆಂದು ಸಮಿತಿಯವರು ತಿಳಿಸಿದ್ದಾರೆ.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

14 + 14 =