ಟಿಎಪಿಸಿಎಮ್ಎಸ್ ಆಡಳಿತ ಮಂಡಳಿಯಿ0ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅಶೋಕ ನಾಯ್ಕ, ಉಪಾಧ್ಯಕ್ಷ ವಿಠ್ಠಲ ಪಾಟೀಲ ಹಾಗೂ ಸದಸ್ಯರು ಶುಕ್ರವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …