Breaking News

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!

Spread the love

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!


ಗೋಕಾಕ: ತಾಲೂಕಿನ ಮರಡಿ ಶಿವಾಪೂರ ಗ್ರಾಮದ ಐವತ್ತಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ ಶಿವಪ್ಪ ದಳವಾಯಿ ಮತ್ತು ಮಲ್ಲಪ್ಪ ಕಡಕಬಾವಿ ನೇತ್ರತ್ವದಲ್ಲಿ ಕಾಂಗ್ರೇಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ದುಂಡಪ್ಪ ಕೊಳವಿ, ರಾಯಪ್ಪ ಯರಗಟ್ಟಿ, ದುಂಡಪ್ಪ ಶೀಗಿಹಳ್ಳಿ, ಈರಣ್ಣ ಹೂಲಿ, ಪತ್ರೆಪ್ಪ ಗುದಗನ್ನವರ, ಕೆಂಪಣ್ಣ ಉಪ್ಪಿನ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!

Spread the loveಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!   ಗೋಕಾಕ: ಪ್ರತಿಯೊಬ್ಬ ಮನುಷ್ಯನು ಸದ್ಗುಣ …

Leave a Reply

Your email address will not be published. Required fields are marked *

fourteen + two =