ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!
ಯುವ ಭಾರತ ಸುದ್ದಿ ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿದ ನಾಗರಿಕ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಅವರು ಸತ್ಕರಿಸಿ ಗೌರವವಿಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯರು, ಸಿಬ್ಬಂಧಿ ವರ್ಗದವರು ಇದ್ದರು.