Breaking News

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!

Spread the love

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!

 

ಯುವ ಭಾರತ ಸುದ್ದಿ ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿದ ನಾಗರಿಕ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಅವರು ಸತ್ಕರಿಸಿ ಗೌರವವಿಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯರು, ಸಿಬ್ಬಂಧಿ ವರ್ಗದವರು ಇದ್ದರು.


Spread the love

About Yuva Bharatha

Check Also

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the loveಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ …

Leave a Reply

Your email address will not be published. Required fields are marked *

sixteen + 13 =