ಮಾಲದಿನ್ನಿ ಗ್ರಾಮದ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ.!
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ಮಹಾಲಿಂಗೇಶ್ವರ ನಗರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಯೋಜನೆಯಡಿ ೩೦ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಶಾಲಾ ಕಟ್ಟಡವನ್ನು ಬುಧವಾರದಂದು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ, ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃ ಖಿಚಡಿ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಶಾಲಾ ಕಟ್ಟಡಕ್ಕೆ ಭೂಮಿದಾನ ಮಾಡಿದ ಸಿದ್ದಪ್ಪ ಕೊಳವಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಬಿಸಿಯೂಟ ಯೋಜನಾಧಿಕಾರಿ ಎಮ್ ಬಿ ಮಲಬನ್ನವರ, ಲೋಕೋಪಯೋಗಿ ಇಲಾಖೆ ಎಇಇ ಅನೀಕುಮಾರ ಶಿಂಗೆ, ಮುಖ್ಯೋಪಾಧ್ಯಾಯ ಸಂತೋಷ ಮುರಗೋಡ, ಎಸ್ಡಿಎಮ್ಸಿ ಅಧ್ಯಕ್ಷ ಕಲ್ಲಪ್ಪ ನರಗುಂದ, ಮುಖಂಡರಾದ ಹನಮಂತ ದುರ್ಗನ್ನವರ, ಯಲ್ಲಪ್ಪ ನಂದಿ, ರಮೇಶ ಭಂಡಿ, ರಂಗಪ್ಪ ನಂದಿ, ಹನಮಂತ ಖಿಚಡಿ, ಸೇರಿದಂತೆ ಗ್ರಾಪಂ ಸದಸ್ಯರು, ಮಾಲದಿನ್ನಿ, ಉಪ್ಪಾರಹಟ್ಟಿ ಗ್ರಾಮದ ಹಿರಿಯರು ಅನೇಕರು ಇದ್ದರು.