Breaking News

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು

Spread the love

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು
ಬೆಳಗಾವಿ.ಜು.23: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಇಂದು ರಾಜ್ಯದಲ್ಲಿ 5030 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80 ಸಾವಿರ ದಾಟಿದೆ.ರಾಜ್ಯದಲ್ಲಿ 97 ಜನರು ಸೋಂಕಿನಿಂದ ಸಾವನ್ಬಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗುಲಿದ್ದು, ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರ- 2207, ರಾಯಚೂರು- 258, ಕಲಬುರಗಿ-229, ದಕ್ಷಿಣ ಕನ್ನಡ -218, ಬೆಳಗಾವಿ-214, ಧಾರವಾಡ -183, ಬಳ್ಳಾರಿ- 164, ಬೆಂಗಳೂರು ಗ್ರಾಮಾಂತರ -161,ಉಡುಪಿ-160, ಮೈಸೂರು -116, ಹಾಸನ – 108, ದಾವಣಗೆರೆ -107, ಬಾಗಲಕೋಟ -106, ಬೀದರ -94, ಉತ್ತರ ಕನ್ನಡ -83, ಶಿವಮೊಗ್ಗ -82, ಗದಗ -72, ಚಿಕ್ಕಬಳ್ಳಾಪುರ – 65, ಚಿಕ್ಕಮಗಳೂರು -62, ತುಮಕೂರು -56, ಯಾದಗಿರಿ -55, ಮಂಡ್ಯ -50, ಕೋಲಾರ -40, ಚಾಮರಾಜನಗರ -27, ರಾಮನಗರ – 26, ಕೊಡಗು -22, ವಿಜಯಪುರ -20, ಹಾವೇರಿ -18, ಕೊಪ್ಪಳ -17, ಚಿತ್ರದುರ್ಗ – 10 ಜನರಿಗೆ ಕೊರೊನಾ ಸೊಂಕು ತಗುಲಿದೆ.


Spread the love

About Yuva Bharatha

Check Also

ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.!

Spread the loveಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.! …

Leave a Reply

Your email address will not be published. Required fields are marked *

eleven + three =