Breaking News

ಎಚ.ಬಿ.ದೇವೇಂದ್ರ ಸ್ವಾಮಿ ಜಿನೈಕ್ಯ

Spread the love

ಎಚ.ಬಿ.ದೇವೇಂದ್ರ ಸ್ವಾಮಿ ಜಿನೈಕ್ಯ
ಬೆಳಗಾವಿ. ಜು.25: ಕರ್ನಾಟಕ ಜೈನ ಅಸೋಸಿಯೇಶನ್ ಬೆಂಗಳೂರು ಸಂಸ್ಥೆಯ ಮಾಜಿ ಕಾರ್ಯದರ್ಶಿ ಎಚ.ಬಿ.ದೇವೇಂದ್ರಸ್ವಾಮಿ ಅವರು ಇಂದು ಶನಿವಾರ ಬೆಳಗಿನ ಜಾವ 4 ಗಂಟೆಗೆ ಬೆಂಗಳೂರಿನಲ್ಲಿ ಜಿನೈಕ್ಯರಾದರು.‌ದೇವೇಂದ್ರಸ್ವಾಮಿ‌ ಅವರು ಕರ್ನಾಟಕ ಜೈನ ಅಸೋಸಿಯೇಶನ್ ಸಂಸ್ಥೆಯ ಶ್ರೇಯೊಭಿವೃದ್ದಿಗೆ ಸಾಕಷ್ಟು ಶ್ರಮಿಸಿದವರು, ಮತ್ತು ಜೈನ ಸಮಾಜ ಏಳ್ಗೆಯಲ್ಲಿ ಅವಿರತ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ದೇವೇಂದ್ರಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಹಳ್ಳಿಯ ಸಂದೇಶ ಪತ್ರಿಕಾ ಬಳಗ ಭಗವಂತರಲ್ಲಿ ಪ್ರಾರ್ಥಿಸುತ್ತದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

15 + seven =