Breaking News

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ

Spread the love

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ

ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ  ಲಕ್ಷ್ಮಣಸವದಿಯವರು ಇಂದು  ಕೇಂದ್ರ ಪರಿಸರ ಖಾತೆ ಸಚಿವರಾದ   ಪ್ರಕಾಶ್ ಜಾವಡೇಕರ್ ಅವರನ್ನು  ನವದೆಹಲಿಯಲ್ಲಿ ಭೇಟಿ ಮಾಡಿ  ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು.

ಕೋವಿಡ್ ನ  ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ ಎಂದು ಉಪಮುಖ್ಯಮಂತ್ರಿಗಳು ಪ್ರತಿಪಾದಿಸಿದರು.

ಈ ಮನವಿಗೆ ಮಾನ್ಯ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅವಧಿ ವಿಸ್ತರಣೆ ಮಾಡಿಕೊಡುವುದಾಗಿ ತಿಳಿಸಿದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

5 × 1 =