Breaking News

ಕೊರೋನಾ ಲಸಿಕಾಕರಣಕ್ಕೆ ಚಾಲನೆ.!

Spread the love

ಕೊರೋನಾ ಲಸಿಕಾಕರಣಕ್ಕೆ ಚಾಲನೆ.!


ಗೋಕಾಕ: ಕೊರೋನಾ ಮಹಾಮಾರಿಯನ್ನು ತಡೆಯಲು ಲಸಿಕೆ ಪಡೆಯಬೇಕು ಎಂದು ಮನೆ ಮನೆಗೆ ಜಾಗೃತಿ ಮೂಢಿಸಲು ನಗರಸಭೆ ಸದಸ್ಯರೋರ್ವರು ತಮ್ಮ ವಾರ್ಡನಲ್ಲಿ ಲಸಿಕಾಕರಣಕ್ಕೆ ಚಾಲನೆ ನೀಡಿದ್ದಾರೆ.
ಇಲ್ಲಿಯ ವಾರ್ಡ ನಂ ೧೨ರ ವಿವೇಕಾನಂದ ನಗರದ ಉರ್ದು ಶಾಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಭಾರತಿ ಶಿವಾನಂದ ಹತ್ತಿ ತಮ್ಮ ಕುಟುಂಬ ಸಮೇತ ಲಸಿಕೆ ಪಡೆದು ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಶಿವಾನಂದ ಹತ್ತಿ ಸೇರಿದಂತೆ ವಾರ್ಡ ನಂ ೧೨ರ ಹಿರಿಯರು ಇದ್ದರು.


Spread the love

About Yuva Bharatha

Check Also

ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮ ಕಂಡು ಕಾಂಗ್ರೇಸ್‌ಗೆ ನಡುಕ.!

Spread the loveಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಗೋಕಾಕ ಮತಕ್ಷೇತ್ರದಲ್ಲಿ ಮತಯಾಚನೆ.! ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ …

Leave a Reply

Your email address will not be published. Required fields are marked *

20 − ten =