Breaking News

ತಮ್ಮ ಅಭಿಮಾನಿ ಬಳಗದ 2022ರ ದಿನದರ್ಶಿಕೆ ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

Spread the love

ತಮ್ಮ ಅಭಿಮಾನಿ ಬಳಗದ 2022ರ ದಿನದರ್ಶಿಕೆ ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!


ಯುವ ಭಾರತ ಸುದ್ದಿ  ಗೋಕಾಕ: ರಮೇಶ ಜಾರಕಿಹೊಳಿ ಮತ್ತು ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ಹೊರತರಲಾದ 2022ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಕೊಳವಿ ಗ್ರಾಪಂ ಅಧ್ಯಕ್ಷ ಅಶೋಕ ಗೋಣಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷö್ಮಣ ಖಡಕಭಾಂವಿ, ಮುಖಂಡರಾದ ದುರ್ಗಪ್ಪ ಶಾಸ್ತಿçಗೊಲ್ಲರ, ಅಡಿವೇಶ ಮಜ್ಜಗಿ, ಮುತ್ತುರಾಜ ಜಮಖಂಡಿ, ಶಿವಲಿಂಗಯ್ಯ ಹಿರೇಮಠ, ಸತೀಶ ಮನ್ನಿಕೇರಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

fifteen − four =