Breaking News

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

Spread the love

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!


ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!

Spread the loveಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.! ಗೋಕಾಕ: ತಾಲೂಕಿನ ಮರಡಿ …

Leave a Reply

Your email address will not be published. Required fields are marked *

five × 1 =