Breaking News

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!!

Spread the love

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!!

ಯುವ ಭಾರತ ಸುದ್ದಿ ಗೋಕಾಕ: ಸಾಹಿತ್ಯ ಪರಿಷತ್ ಗೋಕಾಕ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯ ಚುಟುವಟಿಕೆಗಳ ಉದ್ಘಾಟನಾ ಸಮಾರಂಭದ ಕುರಿತು ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾವಂಶಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ನಗರದಲ್ಲಿ ಪೂರ್ವಭಾವಿ ಸಭೆ ಜರುಗಿತು.
ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ದಿನಾಂಕ 27ರಂದು ಇಲ್ಲಿನ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಚಂದ್ರಶೇಖರ್ ಅಕ್ಕಿ , ನೂತನ ಕಸಾಪ ಅಧ್ಯಕ್ಷೆ ಭಾರತಿ ಮದಬಾಂವಿ, ಮಹಾನಂದಾ ಪಾಟೀಲ, ಶಕುಂತಲಾ ಹಿರೇಮಠ, ಈಶ್ವರಚಂದ್ರ ಬೆಟಗೇರಿ, ಬಸವರಾಜ ಮುರಗೋಡ, ಲಕ್ಷ್ಮಣ ಸೊಂಟಕ್ಕಿ, ಸುರೇಶ್ ಮುದ್ದಾರ, ರಾಜೇಶ್ವರಿ ತೋಟಗಿ, ಸುರೇಶ ಮರಲಿಂಗನ್ನವರ, ಎ.ಬಿ.ಚೌಗಲಾ, ರಾಜೇಶ್ವರಿ ಕಳಸದ , ಆರ್.ಎಲ್.ಮಿರ್ಜಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

20 − seven =