Breaking News

ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.!

Spread the love

ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.!


ಯುವ ಭಾರತ ಸುದ್ದಿ   ಗೋಕಾಕ: ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಗೋಕಾಕ ನಗರದ ಕಾರಾಗೃಹ ಅಧೀಕ್ಷಕರಾದ ಲಕ್ಷ್ಮೀ ಹಿರೇಮಠ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತ ರಜಾ ದಿನ ಹೊರತು ಪಡಿಸಿ, ಸಂದರ್ಶನವನ್ನು ಮುಂಜಾನೆ 10.3೦ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮತ್ತು ಸಂಜೆ 4ಗಂಟೆಯಿಂದ 5.3೦ರ ವರೆಗೆ ಸಂದರ್ಶನ ಅವಕಾಶವಿದ್ದು ಬಂಧಿಗಳ ಭೇಟಿಗೆ ಬರುವ ಕುಟುಂಬಗಳ ಸದಸ್ಯರ ಸಂಬಂಧಿಕರು ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೆ ಕಾರಾಗೃಹದ ಮುಖ್ಯಸ್ಥರಿಗೆ ದೂರವಾಣಿ 08332- 225056,9480806478 ಮೂಲಕ ಸಂಪರ್ಕಿಸಿ ವಿವರಗಳೊಂದಿಗೆ ಸಂದರ್ಶನಕ್ಕೆ ನೊಂದಾಯಿಸಿ, ನಿಗಧಿಪಡಿಸಿದ ದಿನ ಮತ್ತು ಸಮಯಕ್ಕೆ ಸಂದರ್ಶನಕ್ಕೆ ಆಗಮಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಮೇಲ್ ವಿಳಾಸ ಣsರಿgಞಞ-ಞಚಿಡಿ@gov.iಟಿ ಸಂಪರ್ಕಿಸಬಹುದು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

seventeen − five =