Breaking News

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!

Spread the love

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು.
ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು.
ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, ನ್ಯಾಯವಾದಿಗಳಾದ ಲಕ್ಷ್ಮಣ ಬೂದಿಗೊಪ್ಪ, ಯಲ್ಲಪ್ಪ ದುರದುಂಡಿ, ಪಾಂಡು ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

2 + twenty =