Breaking News

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!

Spread the love

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಕಿ ರಾಷ್ಟಿಯ ಹೆದ್ದಾರಿ ೪ರ ಬಳಿಯಿರುವ ಎಮ್ ಬಿ ಮೋಟರ‍್ಸ್ ಘಟಕಕ್ಕೆ ಬುಧವಾರದಂದು ಹುಬ್ಬಳಿ ಕೇನರಾ ಬ್ಯಾಂಕ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಚಕ್ರವರ್ತಿ, ಉಪಪ್ರಧಾನ ವ್ಯವಸ್ಥಾಪಕ ಕೃಷ್ಣಾ ಕುಲಕರ್ಣಿ, ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಮ್ ಬಿ ಮೋಟರ‍್ಸ್ ಮಾಲಿಕ ಆನಂದ ಮಜಲಿಕರ ಉಪಸ್ಥಿತರಿದ್ದರು


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

nine − four =