Breaking News

ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಸನತ ಜಾರಕಿಹೊಳಿ ಸನ್ನದು ಸ್ವೀಕಾರ.!

Spread the love

ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಸನತ ಜಾರಕಿಹೊಳಿ ಸನ್ನದು ಸ್ವೀಕಾರ.!


ಗೋಕಾಕ: ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಗುರುವಾರದಂದು ಬೆಂಗಳೂರಿನ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಕೀಲರಾಗಿ ಸನ್ನದು (ಅಧಿಕಾರಪತ್ರ) ಸ್ವೀಕರಿಸುವ ಮುಖಾಂತರ ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇಟ್ ಬಾರ ಕೌನ್ಸಿಲ್ ಅಧ್ಯಕ್ಷ ಆಸೀಫ್ ಅಲಿ, ನ್ಯಾಯಾಧೀಶೆ ಶ್ರೀಮತಿ ಸುಜಾತಾ, ಕರ್ನಾಟಕ ಸ್ಟೇಟ್ ಬಾರ ಕೌನ್ಸಿಲ್‌ನ ಸದಸ್ಯರುಗಳಾದ ವಿನಾಯಕ ಮಾಂಗಳೇಕರ, ರಾಜಣ್ಣ, ಕಾಮರೆಡ್ಡಿ ಉಪಸ್ಥಿತರಿದ್ದರು

 


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

19 + 6 =