Breaking News

ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.!

Spread the love

ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.!

ಕೊಲ್ಹಾರ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿಕೋಶ ವಿಜಯಪೂರ, ಪಟ್ಟಣ ಪಂಚಾಯತ ಕಾರ್ಯಲಯ ಕೊಲ್ಹಾರ, ಇಲಾಖೆಗಳ ಸಹಯೋಗದಲ್ಲಿ ಅಮೃತ ನಗರೋತ್ಥಾನ ನಾಲ್ಕನೇ ಹಂತದ ಯೋಜನೆಯ ಅಡಿಯಲ್ಲಿ ಪಟ್ಟಣದ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ರಾಣಿ ಚನ್ನಮ್ಮ ವೃತ್ತದಲ್ಲಿ ಶಾಸಕ ಶಿವಾನಂದ ಪಾಟೀಲ ನೆರವೇರಿಸಿದರು.
ಈ ಸಂದರ್ಬದಲ್ಲಿ ಶಾಸಕರು ಪಟ್ಟಣ ಪಂಚಾಯತಿ ಸದಸ್ಯರಿಂದ ಭೂಮಿ ಪೂಜೆ ಕಾರ್ಯಕ್ಕೆ ಚಾಲಣೆ ಮಾಡಿಸಿದರು. ತಹಶೀಲ್ದಾರ ಪಿ.ಜಿ.ಪವಾರ, ಕಲ್ಲು ದೇಸಾಯಿ, ರಫೀಕ ಪಕಾಲಿ, ಚಂದ್ರಶೇಖರಯ್ಯ ಗಣಕುಮಾರ, ಪಟ್ಟಣ ಪಂಚಾಯತ ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ದಸ್ತಗೀರ ಕಲಾದಗಿ, ನಿಂಗಪ್ಪ ಗಣಿ, ಶ್ರೀಶೈಲ ಮುಳವಾಡ, ಬಿ.ಯು.ಗಿಡ್ಡಪ್ಪಗೋಳ, ಶ್ರೀಶೈಲ ಪತಂಗಿ, ಉಸ್ಮಾನಸಾಬ ಪಟೇಲ. ಬನಪ್ಪ ಬಾಲಗೊಂಡ, ಪ.ಪಂ ಮುಖ್ಯಾಧಿಕಾರಿ ವೀರೇಶ ಹಟ್ಟಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

two × 4 =