Breaking News

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ

Spread the love

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ

ಬೆಳಗಾವಿ :
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ.

ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ ಪೊಲೀಸರಿಗೆ ದೂರು ನೀಡಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

11 − four =