Breaking News

ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ

Spread the love

ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ

ಯುವ ಭಾರತ ಸುದ್ದಿ ಬೆಳಗಾವಿ :
ಬಿಜೆಪಿ ಗ್ರಾಮೀಣ ಜಿಲ್ಲೆಯ ಸವದತ್ತಿ ಪುರಸಭೆ ಅಧ್ಯಕ್ಷ ರಾಜಶೇಖರ ಕಾರದಗಿ ಅವರು ಪಕ್ಷ ಆಯೋಜಿಸುವ ಸಭೆಗಳಿಗೆ ಅಹ್ವಾನ ನೀಡಿದ್ದರೂ ಗೈರು ಹಾಜರಾಗುತ್ತಿದ್ದಾರೆ. ಎರಡು ತಿಂಗಳಿನಿಂದ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ವರದಿ ಆಧರಿಸಿ ಅವರನ್ನು ಬಿಜೆಪಿಯ ವಿವಿಧ ಜವಾಬ್ದಾರಿಗಳಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

three × five =