Breaking News

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ

Spread the love

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ

ಯುವ ಭಾರತ ಸುದ್ದಿ ಬೆಳಗಾವಿ :
ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದಾರೆ.

ಅಥಣಿ ವಿಧಾನಸಭಾ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂಪತ್ ಕುಮಾರ್ ಶೆಟ್ಟಿ ಅವರ ನಾಮಪತ್ರ ಸಲ್ಲಿಕೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದು ಬೆಳಗ್ಗೆ 11ಕ್ಕೆ ಶ್ರೀ ಶಿವಾಜಿ ವೃತ್ತದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆ ಆರಂಭವಾಗಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − two =