Breaking News

Yuva Bharatha

ಯುವತಿ ನೇಹಾ ಹತ್ಯೆ ರಾಜ್ಯದ ಜನರು ತೆಲೆತಗ್ಗಿಸುವಂತೆ ಮಾಡಿದೆ.- ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ.!

ಯುವತಿ ನೇಹಾ ಹತ್ಯೆ ರಾಜ್ಯದ ಜನರು ತೆಲೆತಗ್ಗಿಸುವಂತೆ ಮಾಡಿದೆ.- ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ.! ಗೋಕಾಕ: ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ ಆವರಣದಲ್ಲಿ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ಗೋಕಾಕ ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ ತೀವೃವಾಗಿ ಖಂಡಿಸಿದ್ದಾರೆ. ಈ ಕುರಿತು ಜಂಟಿಯಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪ್ರೀತಿ ನಿರಾಕರಿಸಿದ್ದಕ್ಕೆ ಬಿವಿಬಿ ಕಾಲೇಜು ಕ್ಯಾಂಪಸನಲ್ಲಿ …

Read More »

ಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.!

ಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.! ಗೋಕಾಕ: ಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಅವರ ೧೩೩ ನೇ ಜಯಂತಿಯನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುರೇಶ ಸನದಿ ಹಾಗೂ ಅಡಿವೆಪ್ಪ ಕಿತ್ತೂರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಬಸವರಾಜ್ ಖಾನಪ್ಪನವರ, ಉಪಾಧ್ಯಕ್ಷ ಶಿವಾನಂದ್ ಕಂಡ್ರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೋಸಬಾಳ, ಖಜಾಂಚಿ …

Read More »

ಸುಲಧಾಳದಲ್ಲಿ ಅದ್ದೂರಿ ಅಂಬೇಡ್ಕರ ಜಯಂತಿ ಆಚರಣೆ.!

ಸುಲಧಾಳದಲ್ಲಿ ಅದ್ದೂರಿ ಅಂಬೇಡ್ಕರ ಜಯಂತಿ ಆಚರಣೆ.! ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ೧೩೩ನೇಯ ಜನ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ ಅಂಬೇಡ್ಕರ್ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಟರಾಜ ಶೆಟ್ಟೆನ್ನವರ, ಅಡಿವೆಪ್ಪ ಕೆಂಪಣ್ಣವರ, ಮಹಾದೇವ ಶೆಟ್ಟೆನ್ನವರ, ಲಕ್ಷ್ಮಣ ಪೂಜೇರಿ, ರಾಯಪ್ಪ ಕೆಂಪಣ್ಣವರ, ಹನಮಂತ ಸತ್ಯನಾಯಕ, ಸಚೀನ ಕೆಂಪಣ್ಣವರ, ಸಂತೋಷ ದಿಂಡಲಕುAಪಿ, ಪಿಡಿಓ …

Read More »

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

ನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು ನಿನ್ನೆ ಹಿಂಡಲಗಾದಲ್ಲಿ ಮಾಡಿದ ಭಾಷಣದಲ್ಲಿ ಹೆಬ್ಬಾಳಕರ್ ಅವರಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ, ಅವರು ಗೋ ಹತ್ಯೆ ನಿಷೇಧ ಕಾನೂನು, ಮತಾಂದರ ಕಾಯ್ದೆಗೆ ಸಪೋರ್ಟ್ ಮಾಡಲಿ ಎಂದು ಮಾತಾಡಿದ್ದೇನೆ. ಅವರ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಒಂದು ಪೆಗ್ ಬಗ್ಗೆ ಮಾತಾಡಿದ್ದೇನೆ. ಎಲ್ಲಿಯೂ ಅವರ ಹೆಸರು ಉಲ್ಲೇಖ ಮಾಡಿಲ್ಲ, ಅಕ್ಕಾ ಅಂದ್ರೆ …

Read More »

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.!

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದೇಶಕ್ಕೆ ಶ್ರೇಷ್ಠವಾದ ಸಂವಿಧಾನ ನೀಡುವ ಮೂಲಕ ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ ಆರ್ ಅಂಬೇಡ್ಕರ ಅವರ ೧೩೩ನೇಯ ಜನ್ಮ ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ …

Read More »

ಜನಪ್ರತಿನಿಧಿಯಾಗಲು ಎಲ್ಲ ಸಮುದಾಯಗಳ ಆಶೀರ್ವಾಧ ಅತಿಅವಶ್ಯ. ಜಾತಿ ರಾಜಕಾರಣಕ್ಕೆ ಮಹತ್ವ ನೀಡಬೇಡಿ-ಶಾಸಕ ರಮೇಶ ಜಾರಕಿಹೊಳಿ.!

ಜನಪ್ರತಿನಿಧಿಯಾಗಲು ಎಲ್ಲ ಸಮುದಾಯಗಳ ಆಶೀರ್ವಾಧ ಅತಿಅವಶ್ಯ. ಜಾತಿ ರಾಜಕಾರಣಕ್ಕೆ ಮಹತ್ವ ನೀಡಬೇಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳಂತಿದ್ದು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ಆಯೋಜಿಸಿದ್ಧ ಗೋಕಾಕ ಮತಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸುರೇಶ ಅಂಗಡಿ ಹಾಗೂ ಜಗದೀಶ …

Read More »

ರವಿವಾರ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ.!

ರವಿವಾರ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ.! ಗೋಕಾಕ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳಗಳ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಇದೆ ರವಿವಾರ ದಿ.೦7 ರಂದು ಬೆಳಿಗ್ಗೆ 11.೦೦ಕ್ಕೆ ಜರುಗಲಿದೆ. ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ನಡೆಯಲಿರುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಪರ …

Read More »

ಲೋಕಸಭಾ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.- ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ.!

ಲೋಕಸಭಾ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.- ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ.! ಗೋಕಾಕ: ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆಗಳಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಂತವಾಗಿ ಮಠ-ಮಾನ್ಯಗಳು, ಜಿಲ್ಲೆಯ ಪ್ರಮುಖ ಮುಖಂಡರನ್ನು ಸಮಕ್ಷಮ ಭೇಟಿ ಮಾಡಿ ಬೆಂಬಲ ಕೋರುತ್ತಿರುವದಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ರವಿವಾರದಂದು ಶಾಸಕರಾದ ರಮೇಶ ಜಾರಕಿಹೊಳಿ ಮತ್ತು …

Read More »

ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಂದ ಗೋಕಾಕನ ವಿವಿಧ ಮಠಾಧೀಶರ ಭೇಟಿ.!

ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಂದ ಗೋಕಾಕನ ವಿವಿಧ ಮಠಾಧೀಶರ ಭೇಟಿ.! ಗೋಕಾಕ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೇಟ್ಟರ ಗೋಕಾಕ ವಿಧಾನ ಸಭಾ ಕ್ಷೇತ್ರದ ದೇವಸ್ಥಾನಗಳು, ವಿವಿಧ ಮಠಾಧೀಶರು ಭೇಟಿ ಮಾಡಿ ಆಶೀರ್ವಾಧ ಪಡೆದರು. ಅಂಕಲಗಿ ಹಾಗೂ ಕುಂದರಗಿಯ ಅಡವಿಸಿದ್ಧೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಸ್ವಾಮಿಜಿ, ಹುಲಿಕಟ್ಟಿಯ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ, ಮಮದಾಪೂರದ ಚರಮೂರ್ತೇಶ್ವರ ಸ್ವಾಮಿಜಿ, ಸಾವಳಗಿಯ ಶ್ರೀ ಶಿವಲಿಂಗೇಶ್ವರ ಮಠದ ಶ್ರೀ …

Read More »

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.!

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.! ಗೋಕಾಕ: ಶುಕ್ರವಾರದಿಂದ ಐಪಿಎಲ್ ಕ್ರೀಕೆಟ್ ಆರಂಭವಾಗಲಿದ್ದು ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯ ನಡೆಯಲಿರುವ ಹಿನ್ನಲೆ ಆರ್‌ಸಿಬಿ ಅಭಿಮಾನಿ, ನಗರದ ಯುವಕ ಕಿರಣ ಇಟ್ನಾಳ ತನ್ನ ವಾಹನಕ್ಕೆ ಆರ್‌ಸಿಬಿ ಸ್ಟೀಕರಿಂಗ್ ಮಾಡಿಸಿ ಕೇಕ್ ಕತ್ತರಿಸಿ ಕಾರ್‌ನ ಸ್ವೀಕರಿಂಗ ಬಿಡುಗಡೆಗೊಳಿಸುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಚಿಕ್ಕ ಮಕ್ಕಳ ಕ್ರೀಕೇಟ್ ಪ್ರೇಮ ಎಲ್ಲರನ್ನು ಹುರುದುಂಬಿಸಿತು.

Read More »