ಶರಣರು ಜನಸಾಮಾನ್ಯರಿಗೆ ಹತ್ತಿರವಾದ ಕನ್ನಡದಲ್ಲಿಯೇ ಸಾಹಿತ್ಯ ಬರೆದರು : ಡಾ.ಪಿ.ಜಿ.ಕೆಂಪಣ್ಣವರ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಭಾಷೆಯ ಶಕ್ತಿ ಸಾಮರ್ಥ್ಯಗಳನ್ನು ಹೆಚ್ಚಿಸಿದವರು ಹನ್ನೆರಡನೆಯ ಶತಮಾನದ ಶರಣರು. ಜನಸಾಮಾನ್ಯರ ಆವರಣಕ್ಕೆ ಸಾಹಿತ್ಯವನ್ನು ತಂದುನಿಲ್ಲಿಸಿದರು ಎಂದು ಹಿರಿಯ ಸಾಹಿತಿ ಡಾ.ಪಿ.ಜಿ.ಕೆಂಪಣ್ಣವರ ಹೇಳಿದರು. ಅವರು ಅಖಿಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಘಟಕದ ಆಶ್ರಯದಲ್ಲಿ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಜರುಗಿದ ಯುಗಾದಿ ಅಮಾವಾಸ್ಯೆ ಅನುಭಾವ ಕಾರ್ಯಕ್ರಮದಲ್ಲಿ ಅವರು ವಚನ ಸಾಹಿತ್ಯದಲ್ಲಿ …
Read More »ಶುಕ್ರವಾರದಂದು ಸಂಜೆ ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.!
ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.! ಗೋಕಾಕ: ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ದಿ.24 ಶುಕ್ರವಾರದಂದು ಸಂಜೆ 5ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ಸಮಾವೇಶ ಜರುಗಲಿದ್ದು, ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ಕುಂದರಗಿ …
Read More »ಶುಕ್ರವಾರದಂದು ಗೋಕಾಕನಲ್ಲಿ ಬೆಳಗಾವಿ ಜಿಲ್ಲಾ ಯುವಮೋರ್ಚಾ ಸಮಾವೇಶ.!
ಶುಕ್ರವಾರದಂದು ಗೋಕಾಕನಲ್ಲಿ ಬೆಳಗಾವಿ ಜಿಲ್ಲಾ ಯುವಮೋರ್ಚಾ ಸಮಾವೇಶ.! ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಟ್ಟದ ಯುವ ಮೋರ್ಚಾ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ಬಿಜೆಪಿ ಗೋಕಾಕ ನಗರ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಇದೆ ದಿ.೨೪ ಶುಕ್ರವಾರದಂದು ಮುಂಜಾನೆ ೧೦ ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದರು. ಸ್ಥಳೀಯ ಶಾಸಕ …
Read More »16 ಲಕ್ಷ ರೂ. 5000 ಸೀರೆ ವಶ !
16 ಲಕ್ಷ ರೂ. 5000 ಸೀರೆ ವಶ ! ಯುವ ಭಾರತ ಸುದ್ದಿ ಬೆಳಗಾವಿ : ರಾಯಬಾಗ ವಿಧಾನಸಭಾ ಮತಕ್ಷೇತ್ರದ ಮತದಾರರಿಗೆ ವಿತರಣೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲಾ 350 ರೂಪಾಯಿ ಬೆಲೆಯುಳ್ಳ 5000 ಸೀರೆ ಪತ್ತೆಯಾಗಿದೆ. ಇವುಗಳ ಒಟ್ಟು ಬೆಲೆ 16 ಲಕ್ಷ. ಇದನ್ನು ಸಾಗಿಸುತ್ತಿದ್ದ ಅಶೋಕ್ ಲೈಲ್ಯಾಂಡ್ ಮಿನಿ ಲಾರಿ ವಶಪಡಿಸಿಕೊಳ್ಳಲಾಗಿದೆ. ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಮನೋಹರ ಪತ್ತಾರ್ ಮತ್ತು …
Read More »ಮುಖ್ಯಮಂತ್ರಿ ನಾನೇ ಆಗುವೆ !
ಮುಖ್ಯಮಂತ್ರಿ ನಾನೇ ಆಗುವೆ ! ಯುವ ಭಾರತ ಸುದ್ದಿ ಬಾಗಲಕೋಟೆ : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ತಮ್ಮ ಮನದಾಸೆ ವ್ಯಕ್ತಪಡಿಸಿದ್ದಾರೆ. ಮುಧೋಳದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಆಗ ವಿವಿಧ ಕ್ಷೇತ್ರಗಳಿಗೆ ಮತ್ತೆ ಭೇಟಿ ನೀಡುತ್ತೇನೆ …
Read More »ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಭಯಾನಕ ಕೊಲೆಗೆ ಯತ್ನ
ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಭಯಾನಕ ಕೊಲೆಗೆ ಯತ್ನ ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆ ಭಯಾನಕ ರೀತಿಯಲ್ಲಿ ಕೊಲೆಯ ಯತ್ನ ಬುಧವಾರ ನಡೆದಿದೆ. ಸ್ನೇಹಿತನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಸುನಿಲ್ ಕುಮಾರ್, ಅರುಣ್, ಕೃಷ್ಣ ಎಂಬುವರು ಈ ಕೃತ್ಯ ನಡೆಸಿದ್ದಾರೆ. ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರಾಗಿದ್ದಾರೆ. …
Read More »ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ”ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ” ಎನ್ನುವ ಕನ್ನಡ ಹಾಡು ಎಲ್ಲರ ಬಾಯಲ್ಲಿ ಯಾವಾಗಲೂ ಸದ್ದು ಮಾಡುತ್ತಲೇ ಇರುತ್ತದೆ. ಈ ಹಾಡು ಎಲ್ಲರ ಮನಸ್ಸನ್ನು ಮುಟ್ಟಲು ಯುಗಾದಿ ಹಬ್ಬವೇ ಕಾರಣ. ಪ್ರತೀ ವರ್ಷ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆಯಾದರೂ ಅದರ ಬಗ್ಗೆ ಯಾರಲ್ಲೂ ನಿರಾಸೆಯಾಗಲಿ, ಬೇಸರವಾಗಲಿ ಇಲ್ಲ. ಯುಗಾದಿ ಹಬ್ಬಕ್ಕೂ ಮುನ್ನವೇ ಸಂಭ್ರಮ – ಸಡಗರದಿಂದ ಮನೆ ಮಂದಿಯೆಲ್ಲಾ ಸೇರುತ್ತಾರೆ ಮತ್ತು …
Read More »ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು
ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು ಯುವ ಭಾರತ ಸುದ್ದಿ ಬೆಳಗಾವಿ : ಲಾರಿ-ಬೈಕ್, ಕಾರು, ಆಟೋ ಮಧ್ಯೆ ಭೀಕರ ಸರಣಿ ರಸ್ತೆ ಅಪಘಾತ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಬೈಕ್ ಸವಾರ ಸೋಮಲಿಂಗ ಹೂಗಾರ (33), ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) …
Read More »ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ
ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ …
Read More »ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 9 ಲಕ್ಷ ನಗದು ವಶ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 9 ಲಕ್ಷ ನಗದು ವಶ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ(ಮಾ.21) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ …
Read More »