Breaking News

Yuva Bharatha

ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.!

ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದು, ಅದು ಗೋಕಾಕದಿಂದಲೇ ಪ್ರಾರಂಭ ಮಾಡಿ ಇತಿಹಾಸ ನಿರ್ಮಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಲಕ್ಕಡಗಲ್ಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ …

Read More »

ಉರಿಗೌಡ-ನಂಜೇಗೌಡ ಸಿನಿಮಾ : ಗೊಂದಲಕ್ಕೆ ತೆರೆ ಎಳೆದ ಸಚಿವ ಮುನಿರತ್ನ

ಉರಿಗೌಡ-ನಂಜೇಗೌಡ ಸಿನಿಮಾ : ಗೊಂದಲಕ್ಕೆ ತೆರೆ ಎಳೆದ ಸಚಿವ ಮುನಿರತ್ನ ಯುವ ಭಾರತ ಸುದ್ದಿ ಬೆಂಗಳೂರು: ಉರಿಗೌಡ–ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. ಸೋಮವಾರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಕಥೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಈ ಚಿತ್ರವನ್ನು ಕೈ ಬಿಡಲಾಗಿದೆ. ಚಿತ್ರ ಮಾಡುವುದಿಲ್ಲ ಎಂದು ಶ್ರೀಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಉರಿಗೌಡ– ನಂಜೇಗೌಡ ಸಿನಿಮಾ …

Read More »

ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ

ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ   ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭಾ ಚುನಾವಣೆ ಸ್ಪರ್ಧೆ ಭಾರಿ ಕುತೂಹಲ ಕೆರಳಿಸಿದೆ. ಅವರು ಮತ್ತೊಮ್ಮೆ ಉತ್ತರ ಕರ್ನಾಟಕದಿಂದ ಸ್ಪರ್ಧೆ ನಡೆಸುತ್ತಾರೆ ಎಂಬ ಹೊಸ ಚರ್ಚೆ ಇದೀಗ ಆರಂಭವಾಗಿದೆ. ಅದರಲ್ಲೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತಕ್ಷೇತ್ರದಿಂದ ಅವರು ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂಬ ವದಂತಿ ಹರಡಿದೆ. ಕುಷ್ಟಗಿ ವಿಧಾನಸಭಾ ಮತಕ್ಷೇತ್ರದ …

Read More »

ವಿಶ್ವ ಗುಬ್ಬಚ್ಚಿ ದಿನ : ಎಲ್ಲಿ ಹೋದವು ಗುಬ್ಬಚ್ಚಿ !

ವಿಶ್ವ ಗುಬ್ಬಚ್ಚಿ ದಿನ : ಎಲ್ಲಿ ಹೋದವು ಗುಬ್ಬಚ್ಚಿ ! ಭೂಮಿಯ ಮೇಲಿನ ಅತ್ಯಂತ ಸರ್ವತ್ರ ಪಕ್ಷಿಗಳಲ್ಲಿ ಒಂದು ಗುಬ್ಬಚ್ಚಿ, ಮುಖ್ಯವಾಗಿ ಸಾಮಾನ್ಯ ಮನೆ ಗುಬ್ಬಚ್ಚಿ. ಇದು ಮಾನವರ ಅತ್ಯಂತ ಹಳೆಯ ಒಡನಾಡಿಗಳಲ್ಲಿ ಒಂದಾಗಿದೆ. ಗುಬ್ಬಿಗಳು ಇಲ್ಲವೇ ಇಲ್ಲ ಎನಿಸುವಷ್ಟರ ಮಟ್ಟಿಗೆ ಕಡಿಮೆಯಾಗಿಲ್ಲ. ಆದರೆ, ಅವುಗಳ ಸಂಖ್ಯೆ ವರ್ಷ ಕಳೆದಂತೆ ಇಳಿಕೆಯಾಗುತ್ತಿರುವುದು ಬಹುತೇಕ ಎಲ್ಲರ ಗಮನಕ್ಕೆ ಬರುತ್ತಿವೆ. ಸಾಮಾನ್ಯವಾಗಿ ಗುಬ್ಬಚ್ಚಿಗಳು ಮನೆಯ ಹೆಂಚಿನ ಚಾವಣಿಯ ಸಂದುಗೊಂದುಗಳಲ್ಲಿ, ಹುಲ್ಲಿನ ಚಾವಣಿಯಲ್ಲಿ ಗೂಡು …

Read More »

ಇಟಗಿಯಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ

ಇಟಗಿಯಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ ಯುವ ಭಾರತ ಸುದ್ದಿ ಇಟಗಿ :                            ಇಟಗಿ ಗ್ರಾಮದಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ ಅದ್ದೂರಿಯಿಂದ ನಡೆಯಿತು. ಶ್ರೀ …

Read More »

ಇಟಗಿಯಲ್ಲಿ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮಸಭೆ

ಇಟಗಿಯಲ್ಲಿ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮಸಭೆ   ಇಟಗಿ : ಗ್ರಾಮದಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮ ಸಭೆ ನಡೆಯಿತು. ಧರ್ಮ ಸಭೆಯನ್ನು ಶ್ರೀ ಮಹಾಲಕ್ಷ್ಮೀ ಗ್ರುಪ್‌ನ ಅಧ್ಯಕ್ಷ ವಿಠ್ಠಲ ಹಲಗೇಕರ ಧರ್ಮ ಸಭೆ ಉದ್ಘಾಟಿಸಿ ಮಾತನಾಡಿ, ಶಿರಡಿ ಸಾಯಿಬಾಬಾ ಅವರು ಸಮಾಜದ ಭಾವೈಕ್ಯದ ಸಂದೇಶವನ್ನು ಜಗತ್ತಿಗೆ ಸಾರಿದ್ದರು. ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ಬೇಕಾಗಿವೆ ಎಂದರು. ಪಾರಿಶ್ವಾಡದ ವೇದಮೂರ್ತಿ ಶ್ರೀ ಗುರುಸಿದ್ದಯ್ಯ …

Read More »

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು ಯುವ ಭಾರತ ಸುದ್ದಿ ಹುಕ್ಕೇರಿ : ಕೃಷಿ ಹೊಂಡದಲ್ಲಿ‌ ಮುಳುಗಿ ಇಬ್ಬರು ಬಾಲಕರು ಇಂದು ಸಂಜೆ ಅಸುನೀಗಿದ್ದಾರೆ. ಹುಕ್ಕೇರಿ ತಾಲೂಕು ಯಾದಗೂಡ ಗ್ರಾಮದ ಹೊಲದಲ್ಲಿನ‌ ಕೃಷಿ ಹೊಂಡದಲ್ಲಿ ಮುಳುಗಿದ್ದಾರೆ. ಮೃತರನ್ನು ಯಮನಪ್ಪ ಪ್ರಕಾಶ ರೆಡ್ಡೇರಟ್ಟಿ(10), ಯೇಶು ಬಸಪ್ಪ(14) ಮೃತರು. ಮುಳುಗುತ್ತಿದ್ದ ಯಮನಪ್ಪನನ್ನು ರಕ್ಷಿಸಲು ಹೋದ ಇನ್ನೊಬ್ಬ ಬಾಲಕ ಯೇಶು ಸಹ ಅಸುನೀಗಿದ್ದಾನೆ. ಹುಕ್ಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More »

ಬೆಳಗಾವಿಯಲ್ಲಿ ಶ್ರೀ ಯೋಗಿ ನಾರಾಯಣ ಯತೀಂದ್ರರ (ಕೈವಾರ ತಾತಯ್ಯ )ಜಯಂತಿ ಶಿಕ್ಷಣದಿಂದ ಉತ್ತಮ ಭವಿಷ್ಯ: ಶಾಸಕ ಅನಿಲ ಬೆನಕೆ

ಬೆಳಗಾವಿಯಲ್ಲಿ ಶ್ರೀ ಯೋಗಿ ನಾರಾಯಣ ಯತೀಂದ್ರರ (ಕೈವಾರ ತಾತಯ್ಯ )ಜಯಂತಿ ಶಿಕ್ಷಣದಿಂದ ಉತ್ತಮ ಭವಿಷ್ಯ: ಶಾಸಕ ಅನಿಲ ಬೆನ ಬೆಳಗಾವಿ : ಸಮಾಜದಲ್ಲಿ ಮೀಸಲಾತಿ ಎಲ್ಲ ಸಮುದಾಯಾಗಳಿಗೆ ಸಿಗಬೇಕು, ಬಡವರ ಅಭಿವೃದ್ಧಿ ಆಗಬೇಕಾದರೆ ಸಮಾಜದಲ್ಲಿನ ಎಲ್ಲ ಸಮುದಾಯದ ಜನರಿಗೆ ಶಿಕ್ಷಣ ಸಿಗಬೇಕು. ಶಿಕ್ಷಣದಿಂದ ಮಾತ್ರ ಉನ್ನತ ಸ್ಥಾನ ಗಳನ್ನ ಪಡೆಯಲು ಸಾಧ್ಯ” ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ …

Read More »

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ !

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇದೀಗ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಕಾವೇರತೊಡಗಿದೆ. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡಿರುವ ಎರಡು ಹೆಸರುಗಳೆಂದರೆ, ಉರಿಗೌಡ & ನಂಜೇಗೌಡ. ಟಿಪ್ಪು ಸುಲ್ತಾನ್‌ ಹತ್ಯೆ ಮಾಡಿದ ವೀರರು ಇವರಿಬ್ಬರು ಎಂದು ಬಿಜೆಪಿ ಹೇಳುತ್ತಿದ್ದರೆ, ಉರಿಗೌಡ & ನಂಜೇಗೌಡ ಎಂಬ ವ್ಯಕ್ತಿಗಳಿಲ್ಲ, ಅವು ಕಾಲ್ಪನಿಕ ಪಾತ್ರಗಳು ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. …

Read More »

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ 1.77 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ …

Read More »