ಸೋಲು-ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ : ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಮಹಿಳಾ ಸಂಘ, ಸಾಹಿತ್ಯ ಕಲಾ ವೇದಿಕೆ ವತಿಯಿಂದ ರಾಗ ರಂಜಿನಿ ಕನ್ನಡ ಗೀತೆಗಳ ಸ್ಪರ್ಧೆ ಟಿಳಕವಾಡಿಯ ರೈಲ್ವೆ ಗೇಟ್ ಬಳಿಯ ವೇರ್ಣೇಕರ ಭವನದಲ್ಲಿ ರವಿವಾರ ಆಯೋಜಿಸಲಾಗಿತ್ತು. ಬಿಜೆಪಿ ನಾಯಕ ಕಿರಣ ಜಾಧವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂತಹ ಸ್ಪರ್ಧೆಗಳು ಪ್ರತಿಭೆಯನ್ನು ಹೊರ ತರುವಲ್ಲಿ ಅತ್ಯಂತ ಸಹಾಯಕವಾಗಿ ಪರಿಣಮಿಸುತ್ತವೆ. ಸ್ಪರ್ಧೆಗಳಲ್ಲಿ …
Read More »ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.
ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು. ಗೋಕಾಕ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಸ್ತಗಿರ ಮುಲ್ಲಾ ಅವರು ತಮ್ಮ ಬೆಂಬಲಿಗರೊAದಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷ ಸೇರಿದರು. ದಸ್ತಗೀರ ಮುಲ್ಲಾ, ಹಮೀದ ಮುಲ್ಲಾ, ಅಬ್ಬು ಮಕಾನದಾರ, ಮುಜಮ್ಮೀಲ ದೇವಡಿ ಸೇರಿ ೧೧ಜನ ಕಾಂಗ್ರೆಸ್ ಕಾರ್ಯಕರ್ತರು …
Read More »ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ 3000 ರೂ.ನಿರುದ್ಯೋಗ ಭತ್ಯೆ ಘೋಷಣೆ ಮಾಡಿದ ರಾಹುಲ್ ಗಾಂಧಿ !
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ 3000 ರೂ.ನಿರುದ್ಯೋಗ ಭತ್ಯೆ ಘೋಷಣೆ ಮಾಡಿದ ರಾಹುಲ್ ಗಾಂಧಿ ! ಯುವ ಭಾರತ ಸುದ್ದಿ ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000, ಡಿಪ್ಲೋಮೋ ಪದವೀಧರರಿಗೆ ಒಂದುವರೆ ಸಾವಿರ ರೂಪಾಯಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ನಗರದ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ …
Read More »ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.!
ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದು, ಅದು ಗೋಕಾಕದಿಂದಲೇ ಪ್ರಾರಂಭ ಮಾಡಿ ಇತಿಹಾಸ ನಿರ್ಮಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಲಕ್ಕಡಗಲ್ಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ …
Read More »ಉರಿಗೌಡ-ನಂಜೇಗೌಡ ಸಿನಿಮಾ : ಗೊಂದಲಕ್ಕೆ ತೆರೆ ಎಳೆದ ಸಚಿವ ಮುನಿರತ್ನ
ಉರಿಗೌಡ-ನಂಜೇಗೌಡ ಸಿನಿಮಾ : ಗೊಂದಲಕ್ಕೆ ತೆರೆ ಎಳೆದ ಸಚಿವ ಮುನಿರತ್ನ ಯುವ ಭಾರತ ಸುದ್ದಿ ಬೆಂಗಳೂರು: ಉರಿಗೌಡ–ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. ಸೋಮವಾರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಕಥೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಈ ಚಿತ್ರವನ್ನು ಕೈ ಬಿಡಲಾಗಿದೆ. ಚಿತ್ರ ಮಾಡುವುದಿಲ್ಲ ಎಂದು ಶ್ರೀಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಉರಿಗೌಡ– ನಂಜೇಗೌಡ ಸಿನಿಮಾ …
Read More »ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ
ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭಾ ಚುನಾವಣೆ ಸ್ಪರ್ಧೆ ಭಾರಿ ಕುತೂಹಲ ಕೆರಳಿಸಿದೆ. ಅವರು ಮತ್ತೊಮ್ಮೆ ಉತ್ತರ ಕರ್ನಾಟಕದಿಂದ ಸ್ಪರ್ಧೆ ನಡೆಸುತ್ತಾರೆ ಎಂಬ ಹೊಸ ಚರ್ಚೆ ಇದೀಗ ಆರಂಭವಾಗಿದೆ. ಅದರಲ್ಲೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತಕ್ಷೇತ್ರದಿಂದ ಅವರು ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂಬ ವದಂತಿ ಹರಡಿದೆ. ಕುಷ್ಟಗಿ ವಿಧಾನಸಭಾ ಮತಕ್ಷೇತ್ರದ …
Read More »ವಿಶ್ವ ಗುಬ್ಬಚ್ಚಿ ದಿನ : ಎಲ್ಲಿ ಹೋದವು ಗುಬ್ಬಚ್ಚಿ !
ವಿಶ್ವ ಗುಬ್ಬಚ್ಚಿ ದಿನ : ಎಲ್ಲಿ ಹೋದವು ಗುಬ್ಬಚ್ಚಿ ! ಭೂಮಿಯ ಮೇಲಿನ ಅತ್ಯಂತ ಸರ್ವತ್ರ ಪಕ್ಷಿಗಳಲ್ಲಿ ಒಂದು ಗುಬ್ಬಚ್ಚಿ, ಮುಖ್ಯವಾಗಿ ಸಾಮಾನ್ಯ ಮನೆ ಗುಬ್ಬಚ್ಚಿ. ಇದು ಮಾನವರ ಅತ್ಯಂತ ಹಳೆಯ ಒಡನಾಡಿಗಳಲ್ಲಿ ಒಂದಾಗಿದೆ. ಗುಬ್ಬಿಗಳು ಇಲ್ಲವೇ ಇಲ್ಲ ಎನಿಸುವಷ್ಟರ ಮಟ್ಟಿಗೆ ಕಡಿಮೆಯಾಗಿಲ್ಲ. ಆದರೆ, ಅವುಗಳ ಸಂಖ್ಯೆ ವರ್ಷ ಕಳೆದಂತೆ ಇಳಿಕೆಯಾಗುತ್ತಿರುವುದು ಬಹುತೇಕ ಎಲ್ಲರ ಗಮನಕ್ಕೆ ಬರುತ್ತಿವೆ. ಸಾಮಾನ್ಯವಾಗಿ ಗುಬ್ಬಚ್ಚಿಗಳು ಮನೆಯ ಹೆಂಚಿನ ಚಾವಣಿಯ ಸಂದುಗೊಂದುಗಳಲ್ಲಿ, ಹುಲ್ಲಿನ ಚಾವಣಿಯಲ್ಲಿ ಗೂಡು …
Read More »ಇಟಗಿಯಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ
ಇಟಗಿಯಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ ಯುವ ಭಾರತ ಸುದ್ದಿ ಇಟಗಿ : ಇಟಗಿ ಗ್ರಾಮದಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಶ್ರೀ ಶಿರಡಿ ಸಾಯಿಬಾಬಾ ಅವರ ಮೂರ್ತಿಯ ಭವ್ಯ ಮೆರವಣಿಗೆ ಅದ್ದೂರಿಯಿಂದ ನಡೆಯಿತು. ಶ್ರೀ …
Read More »ಇಟಗಿಯಲ್ಲಿ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮಸಭೆ
ಇಟಗಿಯಲ್ಲಿ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮಸಭೆ ಇಟಗಿ : ಗ್ರಾಮದಲ್ಲಿ ನೂತನ ಶ್ರೀ ಸಾಯಿನಾಥ ಮಂದಿರದ ಲೋಕಾರ್ಪಣೆ ಅಂಗವಾಗಿ ಧರ್ಮ ಸಭೆ ನಡೆಯಿತು. ಧರ್ಮ ಸಭೆಯನ್ನು ಶ್ರೀ ಮಹಾಲಕ್ಷ್ಮೀ ಗ್ರುಪ್ನ ಅಧ್ಯಕ್ಷ ವಿಠ್ಠಲ ಹಲಗೇಕರ ಧರ್ಮ ಸಭೆ ಉದ್ಘಾಟಿಸಿ ಮಾತನಾಡಿ, ಶಿರಡಿ ಸಾಯಿಬಾಬಾ ಅವರು ಸಮಾಜದ ಭಾವೈಕ್ಯದ ಸಂದೇಶವನ್ನು ಜಗತ್ತಿಗೆ ಸಾರಿದ್ದರು. ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ಬೇಕಾಗಿವೆ ಎಂದರು. ಪಾರಿಶ್ವಾಡದ ವೇದಮೂರ್ತಿ ಶ್ರೀ ಗುರುಸಿದ್ದಯ್ಯ …
Read More »ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು ಯುವ ಭಾರತ ಸುದ್ದಿ ಹುಕ್ಕೇರಿ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಇಂದು ಸಂಜೆ ಅಸುನೀಗಿದ್ದಾರೆ. ಹುಕ್ಕೇರಿ ತಾಲೂಕು ಯಾದಗೂಡ ಗ್ರಾಮದ ಹೊಲದಲ್ಲಿನ ಕೃಷಿ ಹೊಂಡದಲ್ಲಿ ಮುಳುಗಿದ್ದಾರೆ. ಮೃತರನ್ನು ಯಮನಪ್ಪ ಪ್ರಕಾಶ ರೆಡ್ಡೇರಟ್ಟಿ(10), ಯೇಶು ಬಸಪ್ಪ(14) ಮೃತರು. ಮುಳುಗುತ್ತಿದ್ದ ಯಮನಪ್ಪನನ್ನು ರಕ್ಷಿಸಲು ಹೋದ ಇನ್ನೊಬ್ಬ ಬಾಲಕ ಯೇಶು ಸಹ ಅಸುನೀಗಿದ್ದಾನೆ. ಹುಕ್ಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Read More »