Breaking News

Yuva Bharatha

ಬೆಳಗಾವಿಯಲ್ಲಿ ಶ್ರೀ ಯೋಗಿ ನಾರಾಯಣ ಯತೀಂದ್ರರ (ಕೈವಾರ ತಾತಯ್ಯ )ಜಯಂತಿ ಶಿಕ್ಷಣದಿಂದ ಉತ್ತಮ ಭವಿಷ್ಯ: ಶಾಸಕ ಅನಿಲ ಬೆನಕೆ

ಬೆಳಗಾವಿಯಲ್ಲಿ ಶ್ರೀ ಯೋಗಿ ನಾರಾಯಣ ಯತೀಂದ್ರರ (ಕೈವಾರ ತಾತಯ್ಯ )ಜಯಂತಿ ಶಿಕ್ಷಣದಿಂದ ಉತ್ತಮ ಭವಿಷ್ಯ: ಶಾಸಕ ಅನಿಲ ಬೆನ ಬೆಳಗಾವಿ : ಸಮಾಜದಲ್ಲಿ ಮೀಸಲಾತಿ ಎಲ್ಲ ಸಮುದಾಯಾಗಳಿಗೆ ಸಿಗಬೇಕು, ಬಡವರ ಅಭಿವೃದ್ಧಿ ಆಗಬೇಕಾದರೆ ಸಮಾಜದಲ್ಲಿನ ಎಲ್ಲ ಸಮುದಾಯದ ಜನರಿಗೆ ಶಿಕ್ಷಣ ಸಿಗಬೇಕು. ಶಿಕ್ಷಣದಿಂದ ಮಾತ್ರ ಉನ್ನತ ಸ್ಥಾನ ಗಳನ್ನ ಪಡೆಯಲು ಸಾಧ್ಯ” ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ …

Read More »

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ !

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇದೀಗ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಕಾವೇರತೊಡಗಿದೆ. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡಿರುವ ಎರಡು ಹೆಸರುಗಳೆಂದರೆ, ಉರಿಗೌಡ & ನಂಜೇಗೌಡ. ಟಿಪ್ಪು ಸುಲ್ತಾನ್‌ ಹತ್ಯೆ ಮಾಡಿದ ವೀರರು ಇವರಿಬ್ಬರು ಎಂದು ಬಿಜೆಪಿ ಹೇಳುತ್ತಿದ್ದರೆ, ಉರಿಗೌಡ & ನಂಜೇಗೌಡ ಎಂಬ ವ್ಯಕ್ತಿಗಳಿಲ್ಲ, ಅವು ಕಾಲ್ಪನಿಕ ಪಾತ್ರಗಳು ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. …

Read More »

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ 1.77 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ …

Read More »

ಶೀಘ್ರವೇ ಕಮಲ ಮುಡಿಗೆ ಮಾಜಿ ಸಂಸದ

ಶೀಘ್ರವೇ ಕಮಲ ಮುಡಿಗೆ ಮಾಜಿ ಸಂಸದ ಯುವ ಭಾರತ ಸುದ್ದಿ ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಈಗ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಬೇಕು. ಯಡಿಯೂರಪ್ಪ ಮುಖ್ಯಮಂತ್ರಿಗಳಿದ್ದಾಗ …

Read More »

ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಕಳ್ಳರ ಬಂಧನ, 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳ ವಶ

ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಕಳ್ಳರ ಬಂಧನ, 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳ ವಶ ಯುವ ಭಾರತ ಸುದ್ದಿ ಬೆಳಗಾವಿ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿರುವ ನಿಪ್ಪಾಣಿ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿತ ಖದೀಮರಿಂದ ಸುಮಾರು 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 17 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ, ಹೆಚ್ಚುವರಿ ಎಸ್ …

Read More »

ನಂದಗಡ ಪೊಲೀಸರ ಕಾರಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 4 ಕೆಜಿ ಶ್ರೀಗಂಧ ಕಟ್ಟಿಗೆ ವಶ : ಓರ್ವನ ಬಂಧನ

ನಂದಗಡ ಪೊಲೀಸರ ಕಾರಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 4 ಕೆಜಿ ಶ್ರೀಗಂಧ ಕಟ್ಟಿಗೆ ವಶ : ಓರ್ವನ ಬಂಧನ ಯುವ ಭಾರತ ಸುದ್ದಿ ಬೆಳಗಾವಿ :                      ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಶ್ರೀಗಂಧ ಕಟ್ಟಿಗೆಯ ತುಂಡುಗಳನ್ನು ವಶಪಡಿಸಿಕೊಂಡಿರುವ ಜಿಲ್ಲೆಯ ನಂದಗಡ ಪೊಲೀಸ ಠಾಣೆಯ ಪೊಲೀಸರು ಓರ್ವನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಆನಂದ ರಾಮನ್ನವರ (27) ಶ್ರೀಗಂಧ ಸಾಗಾಟ …

Read More »

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.!

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.! ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆ, ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಿ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಮಹಿಳಾ ಮೋರ್ಚಾ …

Read More »

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ !

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ ! ಯುವ ಭಾರತ ಸುದ್ದಿ ಅಯೋಧ್ಯೆ: ಅಯ್ಯೋಧ್ಯೆ ಶ್ರೀರಾಮ ಮಂದಿರ ನಿಗದಿತ ಅವರಿಗೂ ಮೊದಲೇ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಶ್ರೀರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಟ್ರಸ್ಟ್ ಪ್ರಕಾರ ಸೆಪ್ಟೆಂಬರ್ ವೇಳೆಗೆ ದೇವಸ್ಥಾನದ ಅಂತಿಮ ಘಟ್ಟ ಪೂರ್ಣವಾಗಲಿದೆ. ದೇವಸ್ಥಾನದ ಗರ್ಭಗುಡಿ ಅಷ್ಟ ಭುಜಾಕೃತಿಯಲ್ಲಿ ಇರಲಿದೆ. ಶೇ.75 ರಷ್ಟು ಪೂರ್ಣವಾಗಿದೆ. ಕೇವಲ 167 ಕಂಬಗಳನ್ನು ಅಳವಡಿಸುವ ಕಾರ್ಯ ಇದು ಮೇಲ್ಚಾವಣಿ …

Read More »

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ ಯುವ ಭಾರತ ಸುದ್ದಿ ಕುಡಚಿ : ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೇರಿ-ಕುಡಚಿ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಬೈಕ್ ಸವಾರರು ಬಲಿಯಾಗಿದ್ದಾರೆ. ಹಾಳಸಿರಬೂರನ ಭಗವಂತ ಶಿವಾಯ ಕಾಂಬಳೆ (45),ವಿಶ್ವನಾಥ ಕಾಂಬಳೆ (24 ), ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು.

Read More »

ಅಮರ ಮಧುರ..ಅಮರನಾಥ||ಚಾಣಕ್ಯನಿವ.. ಕರದಂಟಿನಷ್ಟೇ ರುಚಿಕರನಿವ…!!

ಅಮರ ಮಧುರ..ಅಮರನಾಥ…! ಚಾಣಕ್ಯನಿವ.. ಕರದಂಟಿನಷ್ಟೇ ರುಚಿಕರನಿವ…!   ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ :  ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಪರೋಪಕಾರ, ಮಾನವೀಯತೆ, ಔದಾರ್ಯತೆ, ಸ್ನೇಹಶೀಲ ಮನಸ್ಸು, ಕಠಿಣ ಪರಿಶ್ರಮ, ಅಚ್ಚುಕಟ್ಟುತನ, ಸಂಘಟನೆ ಮುಂತಾದ ಗುಣಗಳನ್ನು ಅಳವಡಿಸಿಕೊಂಡಿರುವ ಸಹನಾಶೀಲ ಮನಸ್ಸುಳ್ಳವರೇ ಯುವ ನಾಯಕ ಬೆಳಗಾವಿ ಜಿಲ್ಲೆಯ ಭವಿಷ್ಯದ ಆಶಾಕಿರಣ ಅಮರನಾಥ ಜಾರಕಿಹೊಳಿ. ಅವರು ಈಗಾಗಲೇ ತಮ್ಮ ಜನಪರ ಕೆಲಸ ಕಾರ್ಯಗಳಿಂದ ಚಾಣಕ್ಯ ಎಂದೇ ಗುರುತಿಸಿಕೊಂಡಿದ್ದಾರೆ. ತಂದೆ ರಮೇಶ …

Read More »