Breaking News

Yuva Bharatha

ರಾಜ್ಯದಲ್ಲಿ ಅತಿ ಹೆಚ್ಚು ಮಲಿನ ಸಿಟಿ ಯಾವುದು ?

ರಾಜ್ಯದಲ್ಲಿ ಅತಿ ಹೆಚ್ಚು ಮಲಿನ ಸಿಟಿ ಯಾವುದು ? ಯುವ ಭಾರತ ಸುದ್ದಿ ದೆಹಲಿ : ಸ್ವಿಜರ್ಲ್ಯಾಂಡ್ ಮೂಲದ ಐಕ್ಯು ಏರ್ ಸಂಸ್ಥೆ ವಿಶ್ವ ವಾಯುಗುಣಮಟ್ಟ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಬೆಳಗಾವಿ ಕರ್ನಾಟಕದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿದ ನಗರ ಎನಿಸಿಕೊಂಡಿದೆ. ಕಲಬುರಗಿ 3, ಧಾರವಾಡ 5, ಹುಬ್ಬಳ್ಳಿ 6 ಮತ್ತು ಬೆಂಗಳೂರು 8 ನೇ ಸ್ಥಾನ ಪಡೆದುಕೊಂಡಿವೆ. ಸ್ವಿಜರ್ಲ್ಯಾಂಡ್ ಮೂಲದ ಐಕ್ಯು ಏರ್ ಸಂಸ್ಥೆ ವಿಶ್ವ …

Read More »

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ !

ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ ! ಯುವ ಭಾರತ ಸುದ್ದಿ ಬೆಳಗಾವಿ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಮಾ. 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂಲಗಳ ಪ್ರಕಾರ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗಾವಿಯಿಂದ ರಣಕಹಳೆಯೂದಲಿರುವ ಅವರು, ಭಾರತ ಜೋಡೋ ಯಾತ್ರೆ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

Read More »

ಚುನಾವಣೆ ಕಾರಣಕ್ಕೆ ಸಾಮೂಹಿಕ ಊಟ ಹಾಕುವಂತಿಲ್ಲ !

ಚುನಾವಣೆ ಕಾರಣಕ್ಕೆ ಸಾಮೂಹಿಕ ಊಟ ಹಾಕುವಂತಿಲ್ಲ ! ಯುವ ಭಾರತ ಸುದ್ದಿ ಬೆಳಗಾವಿ : ಆಯಾ ಸ್ಥಳೀಯ ಸಂಸ್ಥೆಗಳ ಪರವಾನಿಗೆ ಪಡೆಯದೇ ಯಾವುದೇ ರೀತಿಯ ಬ್ಯಾನರ್, ಪೋಸ್ಟರ್ ಗಳನ್ನು ಅಂಟಿಸುವಂತಿಲ್ಲ; ಆದ್ದರಿಂದ ಪರವಾನಿಗೆ ಪಡೆಯದೇ ಬ್ಯಾನರ್ ಮತ್ತು ಪೋಸ್ಟರ್ ಗಳು ಕಂಡುಬಂದರೆ ಅವುಗಳನ್ನು ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಂಬರುವ …

Read More »

ಸುದ್ದಿಗೋಷ್ಠಿಯಲ್ಲಿ ಸಚಿವ ಸೋಮಣ್ಣ ಹೇಳಿದ್ದೇನು ?

ಸುದ್ದಿಗೋಷ್ಠಿಯಲ್ಲಿ ಸಚಿವ ಸೋಮಣ್ಣ ಹೇಳಿದ್ದೇನು ? ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಸೋಮಣ್ಣ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೆಲಸ ಮಾಡುವೆ. ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Read More »

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಸರ್ಕಾರದ ನಿರ್ದೇಶನದಂತೆ ಶ್ರೀ ರೇಣುಕಾಚಾರ್ಯ ಜಯಂತಿ, ಶ್ರೀ ಯೋಗಿ ನಾರಾಯಣ ಯತಿಂದ್ರರ (ಕೈವಾರ ತಾತಯ್ಯ) ಜಯಂತಿ ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿ ನಿಗದಿತ ದಿನಾಂಕದಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಮೂಲಕ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ …

Read More »

ಚುನಾವಣೆ: ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಕೂಡಲೇ ತಿಳಿಸಿ..!

ಚುನಾವಣೆ: ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಕೂಡಲೇ ತಿಳಿಸಿ..! ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ …

Read More »

ಸೀರೆ, ಕುಕ್ಕರ್, ಬಾಡೂಟ ನೀಡಿದರೆ ಕಠಿಣ ಕ್ರಮ: ಡಿಸಿ ನಿತೇಶ ಪಾಟೀಲ ಎಚ್ಚರಿಕೆ

ಸೀರೆ, ಕುಕ್ಕರ್, ಬಾಡೂಟ ನೀಡಿದರೆ ಕಠಿಣ ಕ್ರಮ: ಡಿಸಿ ನಿತೇಶ ಪಾಟೀಲ ಎಚ್ಚರಿಕೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ …

Read More »

ಸಂವಿಧಾನ ಕೇವಲ ಕಾನೂನು ತಜ್ಞರ ಪುಸ್ತಕವಲ್ಲ- ನ್ಯಾಯಮೂರ್ತಿ ಅನಿಲ್ ಕತ್ತಿ

ಸಂವಿಧಾನ ಕೇವಲ ಕಾನೂನು ತಜ್ಞರ ಪುಸ್ತಕವಲ್ಲ- ನ್ಯಾಯಮೂರ್ತಿ ಅನಿಲ್ ಕತ್ತಿ ಯುವ ಭಾರತ ಸುದ್ದಿ ಬೆಳಗಾವಿ: ಕಾನೂನನ್ನು ನೋಡುವ ದೃಷ್ಟಿಕೋನ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರಲಿದೆ, ಹಾಗಾಗಿ ಸಮಾಜ ಸೇವೆ ಮಾಡಬಯಸುವವನು ಮಾತ್ರ ಕಾನೂನು ಅರಿವು ಮೂಡಿಸಬಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್ ಕಟ್ಟಿ ಹೇಳಿದರು. ನಗರದ ಕೆ ಎಲ್ ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಅಣಕು …

Read More »

ಹಕ್ಕಿ-ಡಿಕ್ಕಿ

ಹಕ್ಕಿ-ಡಿಕ್ಕಿ ———— ಚಿಕ್ಕ ಹಕ್ಕಿ ಪಕ್ಕನೆ ನುಂಗಲಾರದು, ಹಾರುವ ಬೃಹತ್ ವಿಮಾನವನ್ನು; ಆದರೂ ಓಡಿಸುತ್ತಾರೆ ದೂರ, ಡಿಕ್ಕೀ ಹೊಡೆದೀತೆಂದು ಅದನ್ನು!! ಡಾ. ಬಸವರಾಜ ಸಾದರ.

Read More »

ಯಾವುದೇ ಪರಿಸ್ಥಿತಿಯಲ್ಲಿ ಬಿಜೆಪಿ ಸರಕಾರ : ರಮೇಶ್ ಜಾರಕಿಹೊಳಿ ಶಪಥ

ಗೋಕಾಕ ವಿಧಾನಸಭಾ ಮತಕ್ಷೇತ್ರದ ಕುಂದರನಾಡಿನ ಪ್ರಮುಖ ಕೇಂದ್ರ ಸ್ಥಾನವಾಗಿರುವ ಅಂಕಲಗಿಯಲ್ಲಿ ಭಾನುವಾರ ಸಂಜೆ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ಚುನಾವಣೆ ರಣಕಹಳೆಯೂದಿದ್ದಾರೆ. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಕಮಲ ಪಕ್ಷದ ಪರ ಜೈಕಾರ ಹಾಕಿದ್ದಾರೆ. ಹಿಂದೆಂದಿಗಿಂತಲೂ ಭರ್ಜರಿ ಅಂತರದಿಂದ ಹಾಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಗೆಲ್ಲಿಸಿಯೇ ತೀರಬೇಕು ಎಂದು ಬಿಜೆಪಿ ಕಾರ್ಯಕರ್ತರು ಜೈಘೋಷ ಮೊಳಗಿಸಿದರು. ಒಟ್ಟಾರೆ, ಇಡೀ ಅಂಕಲಗಿ ಪರಿಸರ ಭಾನುವಾರ ಕಮಲಮಯವಾಗಿ ಪರಿವರ್ತನೆಗೊಂಡಿತು. ಬಿಜೆಪಿ …

Read More »