Breaking News

Yuva Bharatha

ಖಾನಾಪುರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಮಹಿಳೆಯರ ಹೋಳಿ !

ಖಾನಾಪುರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಮಹಿಳೆಯರ ಹೋಳಿ ! ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರದ ಯುವತಿಯರು ಮತ್ತು ಮಹಿಳೆಯರೊಂದಿಗೆ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರು ಹೋಳಿ ಹಬ್ಬ ಆಚರಿಸಿದರು. ಡ್ಯಾನ್ಸ್, ಸಾಂಪ್ರದಾಯಿಕ ನೃತ್ಯಗಳು, ಆಹಾರೋತ್ಸವ ಹಾಗೂ ಡಿಜೆ ಪ್ರಮುಖ ಆಕರ್ಷಣೆಯಾಗಿದ್ದವು. ಡಾ. ಸೋನಾಲಿ ಸರ್ನೋಬತ್ ಮಹಿಳೆಯರೊಂದಿಗೆ ಹೋಳಿ ಆಡಿ ಸಂಭ್ರಮಿಸಿದರು. ಸಹಸ್ರಾರು ಮಹಿಳೆಯರು ವಿವಿಧ ಬಣ್ಣಗಳನ್ನು ಹಚ್ಚಿಕೊಂಡು ಹೋಳಿ ಹಬ್ಬದ ಸಂಭ್ರಮ ಹಂಚಿಕೊಂಡರು. ಇದೇ ಮೊದಲ …

Read More »

ಜನತೆಯ ಸಮಸ್ಯೆಗೆ ಸ್ಪಂದಿಸಿದ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸತ್ಕಾರ

ಜನತೆಯ ಸಮಸ್ಯೆಗೆ ಸ್ಪಂದಿಸಿದ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಖಾನಾಪುರ : ದೇವಲತಿ ಗ್ರಾಮಸ್ಥರ ಹಲವು ದಿನಗಳ ಬೇಡಿಕೆಗೆ ಡಾ.ಸೋನಾಲಿ ಸರ್ನೋಬತ್ ಸ್ಪಂದಿಸಿದ್ದಾರೆ. ಗ್ರಾಮಸ್ಥರು ದಿಯೋಲ್ತಿ ಗ್ರಾಮದ ಲೋಕೋಲಿ – ಲಕ್ಕೆಬೈಲ್ ಮೂಲಕ ವಿದ್ಯುತ್ ಒದಗಿಸುವ ಯೋಜನೆಯ ಬಗ್ಗೆ ಡಾ.ಸೋನಾಲಿ ಸರ್ನೋಬತ್ ಗೆ ಅಭಿನಂದನೆ ಸಲ್ಲಿಸಿದರು. ಶನಿವಾರ ಸಂಜೆ ದೇವಲತ್ತಿ ಮತ್ತು ಕಾಮಶಿನಕೊಪ್ಪ ಗ್ರಾಮಸ್ಥರು ಡಾ. ಸೋನಾಲಿ ಸರ್ನೋಬತ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶ್ರೀ …

Read More »

ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ

ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ ಯುವ ಭಾರತ ಸುದ್ದಿ ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕಕ್ಕೆ ಮತ್ತೊಂದು ಭೇಟಿ ನೀಡಿದ್ದು, ಮಂಡ್ಯದಲ್ಲಿ 10 ಪಥಗಳ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟಿಸಿದರು. ಮಂಡ್ಯದಲ್ಲಿ ಹಲವಾರು ಪ್ರಮುಖ ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ ಉದ್ದದ ಬೆಂಗಳೂರು-ಮೈಸೂರು ರಸ್ತೆ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. …

Read More »

ಎಸ್ ಎಸ್ ಎಲ್ ಸಿ ನಂತರ ಮುಂದೇನು ?

ಎಸ್ ಎಸ್ ಎಲ್ ಸಿ ನಂತರ ಮುಂದೇನು ? ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರ ಗ್ರಾಮ ಪಂಚಾಯತದ ಸಭಾ ಭವನದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 27ನೇ ಮಾಲಿಕೆಯಲ್ಲಿ ಎಸ್ ಎಸ್ ಎಲ್ ಸಿ ಮುಗಿದಾದ ನಂತರ ಮುಂದೇನು? ಮಾರ್ಗದರ್ಶನ ಉಪನ್ಯಾಸ ಕಾರ್ಯಕ್ರಮವು ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ …

Read More »

ಕಮಲ ಕಹಳೆಗೆ ಕ್ಷಣಗಣನೆ !

ಕಮಲ ಕಹಳೆಗೆ ಕ್ಷಣಗಣನೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಮತಕ್ಷೇತ್ರದ ಬಿಜೆಪಿ ಸಮಾವೇಶ ಕೆಲವೇ ಗಂಟೆಗಳಲ್ಲಿ ನಡೆಯಲಿದೆ. ಇದಕ್ಕಾಗಿ ಅಂಕಲಗಿ ಗ್ರಾಮ ಸಜ್ಜಾಗಿದ್ದು ಸಮಾವೇಶಕ್ಕೆ ಕ್ಷಣಗಣನೆ ನಡೆದಿದೆ. ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಅಪಾರ ಅಭಿಮಾನಿಗಳನ್ನು ಉದ್ದೇಶಿಸಿ ಪ್ರಧಾನ ಭಾಷಣ ಮಾಡುವರು. ಬಿಜೆಪಿ ಸಮಾವೇಶಕ್ಕೆ ಇಡೀ ಕುಂದರನಾಡು ಸನ್ನದಗೊಂಡಿದೆ. ಅಂಕಲಗಿ, ಅಕ್ಕ ತಂಗೇರಹಾಳ ಪಟ್ಟಣ ಪಂಚಾಯಿತಿ, ಕುಂದರಗಿ, ಬೆಣಚನಮರಡಿ-ಉ, ತವಗ ಮದವಾಲ …

Read More »

ಮುತ್ನಾಳದಲ್ಲಿ 13 ರಿಂದ ಮಸ್ತಕಾಭಿಷೇಕ, ಪಂಚಕಲ್ಯಾಣ ಮಹೋತ್ಸವ

ಮುತ್ನಾಳದಲ್ಲಿ 13 ರಿಂದ ಮಸ್ತಕಾಭಿಷೇಕ, ಪಂಚಕಲ್ಯಾಣ ಮಹೋತ್ಸವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಕ್ಷೇತ್ರ ಕಾಂಚನಶೃತಿ ವಿದ್ಯಾಸಂಸ್ಥೆ ಅಹಿಂಸಾ ಕ್ಷೇತ್ರದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಭಗವಾನ್ ಬಾಹುಬಲಿ ಪ್ರತಿಮೆಗೆ ಮಹಾ ಮಸ್ತಕಾಭಿಷೇಕ ಮತ್ತು ಪಂಚಕಲ್ಯಾಣ ಮಹೋತ್ಸವ ಮಾ.13 ರಿಂದ ಮಾ.17 ರವರೆಗೆ ನಡೆಯಲಿವೆ. ಬೆಂಗಳೂರಿನ ಬಿ.ಎಸ್.ನೇಮೇಶ ಮತ್ತು ಅವರ ಪತ್ನಿ ಜಿ,.ಎನ್.ಮೀನ ಅವರ ಸುಪತ್ರಿ ಕುಮಾರಿ ನಿಶ್ಮಿತ ಬಿ.ಎನ್. ಅಕಾಲಿಕ ದೈವಾಧೀನರಾದ …

Read More »

ಮಹೇಶ್‌ ಕುಮಾರ್ ಎನ್.‌ ಇವರಿಗೆ ಪಿಹೆಚ್.ಡಿ. ಪದವಿ ಪ್ರದಾನ

ಮಹೇಶ್‌ ಕುಮಾರ್ ಎನ್.‌ ಇವರಿಗೆ ಪಿಹೆಚ್.ಡಿ. ಪದವಿ ಪ್ರದಾನ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹೇಶ್‌‌ ಕುಮಾರ್‌ ಎನ್. ಇವರು ʼಅನಾಲೈಸಿಸ್‌ ಆಫ್‌ ಎಲಸ್ಟೋಹೈಡ್ರೋಡೈನಾಮಿಕ್‌ ಲುಬ್ರಿಕೇಶನ್‌ ಯುಸಿಂಗ್‌ ಮಲ್ಟಿಗ್ರಿಡ್‌ ಆಂಡ್‌ ವೆವಾಲೇಟ್‌ ಮೇಥಡ್‌ʼ ಎಂಬ ವಿಷಯದ ಮೇಲೆ ಮಂಡಿಸಿದ ಪಿಹೆಚ್.ಡಿ. ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ಪ್ರದಾನ ಮಾಡಿದೆ. ರಾಣಿ ಚನ್ನಮ್ಮ ವಿ‍ಶ್ವವಿದ್ಯಾಲಯದ ಗಣಿತಶಾಸ್ತ್ರ …

Read More »

ಇಟಗಿ : ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಟಗಿ : ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ : ಸಾಮಾಜಿಕ, ಆರ್ಥಿಕ, ರಾಜಕೀಯ, ಶಿಕ್ಷಣ ಸೇರಿ ಎಲ್ಲ ರಂಗಗಳಲ್ಲಿ ಸಾಧನೆಗೈಯುತ್ತಿದ್ದಾಳೆ ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷೆ ಮುಕ್ತಾ ಲದ್ದಿಮಠ ಹೇಳಿದರು. ಇಟಗಿ ಗ್ರಾಮದ ಭಾಗ್ಯಲಕ್ಷ್ಮೀ ಮಹಿಳಾ ವಿವಿಧೋದ್ದೇಶಗಳ ಸಹಕಾರಿ ಸಂಘದಲ್ಲಿ ಶನಿವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಧರ್ಮದ …

Read More »

ಸ್ಫರ್ಧಾತ್ಮಕ ಮನೋಭಾವದಿಂದ ಬೆಳೆಯುತ್ತಿರುವ ಮಕ್ಕಳನ್ನು ಪಾಲಕರು ಪ್ರೋತ್ಸಾಹಿಸಿ-ಜಿ ಬಿ ಬಳಗಾರ.

ಸ್ಫರ್ಧಾತ್ಮಕ ಮನೋಭಾವದಿಂದ ಬೆಳೆಯುತ್ತಿರುವ ಮಕ್ಕಳನ್ನು ಪಾಲಕರು ಪ್ರೋತ್ಸಾಹಿಸಿ-ಜಿ ಬಿ ಬಳಗಾರ. ಯುವಭಾರತ ಸುದ್ದಿ ಗೋಕಾಕ : ಸ್ಫರ್ಧಾತ್ಮಕ ಮನೋಭಾವದಿಂದ ಬೆಳೆಯುತ್ತಿರುವ ಮಕ್ಕಳನ್ನು ಪಾಲಕರು ಪ್ರೋತ್ಸಾಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಶನಿವಾರದಂದು ನಗರದ ತಾಪಂ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕ ಶಾಖೆಯಿಂದ ಹಮ್ಮಿಕೊಂಡ ೨೦೨೦-೨೧, ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯೂಸಿ ಪ್ರತಿಭಾವಚಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಂತರಾಷ್ಟಿçÃಯ ಮಹಿಳಾ …

Read More »

ಕ್ರೈಸ್ತ ಸಮಾಜದ ರುದ್ರಭೂಮಿ ರಕ್ಷಣಾ ಗೋಡೆಗೆ- ಅಂಬಿರಾವ ಪಾಟೀಲ ಚಾಲನೆ!

ಕ್ರೈಸ್ತ ಸಮಾಜದ ರುದ್ರಭೂಮಿ ರಕ್ಷಣಾ ಗೋಡೆಗೆ- ಅಂಬಿರಾವ ಪಾಟೀಲ ಚಾಲನೆ! ಯುವ ಭಾರತ ಸುದ್ದಿ ಗೋಕಾಕ: ಕ್ರೈಸ್ತ ಸಮಾಜದ ರುದ್ರಭೂಮಿಗೆ ಶಾಸಕರ ಅನುದಾನದಡಿಯಲ್ಲಿ 16.5೦ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಕ್ಷಣಾ ಗೋಡೆಗೆ ಶನಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರಾದ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತಿçಗೊಲ್ಲರ, ಹನಮಂತ …

Read More »