Breaking News

Yuva Bharatha

ಇಟಗಿ ಶ್ರೀ ಜ್ಯೋತಿರ್ಲಿಂಗ ಮಂದಿರ ಕಳಶಾರೋಹಣ

ಇಟಗಿ ಶ್ರೀ ಜ್ಯೋತಿರ್ಲಿಂಗ ಮಂದಿರ ಕಳಶಾರೋಹಣ ಯುವ ಭಾರತ ಸುದ್ದಿ ಇಟಗಿ : ಸಂಸ್ಕಾರವಂತ ಮಕ್ಕಳಿಗಾಗಿ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುವಾಗಬೇಕಾದ ಅವಶ್ಯಕತೆಯಿದೆ ಎಂದು ಅವರೊಳ್ಳಿ-ಬೀಳಕಿ ರುದ್ರಸ್ವಾಮಿ ಮಠದ ಶ್ರೀ ಚೆನ್ನಬಸವದೇವರು ಹೇಳಿದರು. ಇಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮದ ಧರ್ಮಚಿಂತನಾ ಗೋಷ್ಠಿಯಲ್ಲಿ ಮಾತನಾಡಿದರು. ತಾಯಿಗೆ ತನ್ನ ಮಗು ಯಾವುದೇ ಸ್ಥಿತಿಯಲ್ಲಿದ್ದರು ಅದೇ ಮುದ್ದು. ಸಂಸ್ಕಾರದತ್ತ ಸಾಗಿದರೆ …

Read More »

ಗೋಕಾಕ ಮತಕ್ಷೇತ್ರದ ಕೇಂದ್ರಸ್ಥಾನದಲ್ಲಿ ಕಮಲ ಕಹಳೆ !

ಗೋಕಾಕ ಮತಕ್ಷೇತ್ರದ ಕೇಂದ್ರಸ್ಥಾನದಲ್ಲಿ ಕಮಲ ಕಹಳೆ !     ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ :  ಕುಂದರನಾಡಿನ ಶಕ್ತಿ ಕೇಂದ್ರ ಅಂಕಲಗಿಯ ಶ್ರೀ ಅಡವಿ ಸಿದ್ದೇಶ್ವರಮಠದ ಬಳಿಯ ಹೈಸ್ಕೂಲ್ ಮೈದಾನದಲ್ಲಿ ಮಾರ್ಚ್ 12 ರಂದು (ಭಾನುವಾರ) ಸಂಜೆ 5 ಕ್ಕೆಬಿಜೆಪಿಯ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರು ಬಿಜೆಪಿ ಸೇರಿದ ನಂತರ ಇಡೀ ಕುಂದರ ನಾಡು ಇದೀಗ ಕಮಲಮಯವಾಗಿ ಪರಿವರ್ತನೆಯಾಗಿದೆ. …

Read More »

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ ಯುವ ಭಾರತ ಸುದ್ದಿ ಬೆಂಗಳೂರು : ಮುಂದಿನ ಎರಡು ತಿಂಗಳ ಒಳಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಗ್ಗೆ ಚುನಾವಣಾ ಆಯೋಗ ಇದೀಗ ಬಿರುಸಿನ ಪ್ರಕ್ರಿಯೆ ನಡೆಸುತ್ತಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸುಳಿವು ನೀಡಿದೆ . ಈ ಬಗ್ಗೆ ಮನವಿ ಬಂದಿದ್ದು , ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ …

Read More »

ಬೆಳಗಾವಿ ಗಿಜರೆ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

ಬೆಳಗಾವಿ ಗಿಜರೆ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿಯ ಗಿಜರೆ ಆಸ್ಪತ್ರೆ ಮತ್ತು ಮಜಗಾವಿಯ ಜಿಜಾವು ಮಹಿಳಾ ಮಂಡಳದ ವತಿಯಿಂದ ಮಜಗಾವಿಯ ವಿಠ್ಠಲ-ರುಕ್ಮಿಣಿ ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಭಾತಕಾಂಡೆ ಶಾಲೆಯ ನಿವೃತ್ತ ಪ್ರಾಚಾರ್ಯೆ ಎಂ.ಎಸ್.ದಯಾ ಶಹಾಪುರಕರ ಮುಖ್ಯ ಭಾಷಣಕಾರರಾಗಿ, ಮಕ್ಕಳ ಪರೀಕ್ಷೆ ಬಗ್ಗೆ ಹಾಗೂ ಮೊಬೈಲ್ ಫೋನ್ ಬಳಕೆ ಕುರಿತು ಮಾರ್ಗದರ್ಶನ ಮಾಡಿದರು. ಸಮಾಜ ಸೇವಕಿ ಶ್ರೀಮತಿ …

Read More »

ಬೆಲ್ಲದ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು: ಪ್ರೊ. ಉಮಾ ಕುಲಕರ್ಣಿ

ಬೆಲ್ಲದ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು: ಪ್ರೊ. ಉಮಾ ಕುಲಕರ್ಣಿ ಯುವ ಭಾರತ ಸುದ್ದಿ ಬೆಳಗಾವಿ : ಆಧುನಿಕವಾಗಿ ಮಹಿಳೆಯರಿಗೆ ಇಂದು ಹಲವು ಅವಕಾಶಗಳು ಸಿಗುತ್ತವೆ. ಈ ದಿಸೆಯಲ್ಲಿ ಅವರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ಬೆಳಗಾವಿಯ ಕೆಎಲ್ಇಎಸ್ ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಉಮಾ ಕುಲಕರ್ಣಿ ಸಲಹೆ ನೀಡಿದರು. ನಗರದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಯರ …

Read More »

ಮಾರ್ಚ್ 12ಕ್ಕೆ ರಾಜ್ಯಕ್ಕೆ ಪ್ರಧಾನಿ ಭೇಟಿ: ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ- ಸಿಎಂ ಬೊಮ್ಮಾಯಿ

ಮಾರ್ಚ್ 12ಕ್ಕೆ ರಾಜ್ಯಕ್ಕೆ ಪ್ರಧಾನಿ ಭೇಟಿ: ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ- ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಹುಬ್ಬಳ್ಳಿ:  ಪ್ರಧಾನಮಂತ್ರಿಯವರು ಮಾರ್ಚ್ 12ರಂದು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಿ ಬಾರಿ ಮೋದಿಯವರು ಬಂದಾಗ ರಾಜ್ಯದ ಅತ್ಯಂತ ಅವಶ್ಯಕ ವಿರುವ ಮೂಲಭೂತ ಸೌಕರ್ಯಗಳಿಗೆ …

Read More »

ಇಟಗಿ : ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ

ಇಟಗಿ : ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಯುವ ಭಾರತ ಸುದ್ದಿ ಇಟಗಿ : ಮನುಷ್ಯ ಜನ್ಮ ಶ್ರೇಷ್ಠವಾಗಿದ್ದರಿಂದ ಸನ್ಮಾರ್ಗ, ಸತ್ಕಾರ್ಯ, ಉತ್ತಮ ಸಂಸ್ಕಾರಗಳನ್ನು ಮರೆಯಬಾರದೆಂದು ಕಾದರವಳ್ಳಿಯ ಶ್ರೀ ಅದೃಶ್ಯಾನಂದಾಶ್ರಮ ಸೀಮಿಮಠಾಧೀಶ ಶ್ರೀ ಡಾ. ಪಾಲಾಕ್ಷ ಶಿವಯೋಗೀಶ್ವರರು ಹೇಳಿದರು. ಇಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮದ ಧರ್ಮಚಿಂತನಾ ಗೋಷ್ಠಿಯಲ್ಲಿ ಆಶೀರ್ವಚನ ನೀಡಿದರು. ಎಲ್ಲ ದೇಶಗಳಿಗಿಂತ ಭಾರತ ಧರ್ಮದಿಂದ ಶ್ರೇಷ್ಠವಾಗಿದೆ. ನಾವು ಧರ್ಮವನ್ನು …

Read More »

ಬೆಳಗಾವಿ-ಕಲಬುರ್ಗಿ ವಿಭಾಗ ಮಟ್ಟದ ಸನ್ನದು ಲೆಕ್ಕ ಪರಿಶೋಧಕರ ಕಾರ್ಯಗಾರ : ಹಣ ದುರ್ಬಳಕೆ ಆಗದಂತೆ ಆಡಿಟ್ ವರದಿ ಸಲ್ಲಿಸಿ

ಬೆಳಗಾವಿ-ಕಲಬುರ್ಗಿ ವಿಭಾಗ ಮಟ್ಟದ ಸನ್ನದು ಲೆಕ್ಕ ಪರಿಶೋಧಕರ ಕಾರ್ಯಗಾರ : ಹಣ ದುರ್ಬಳಕೆ ಆಗದಂತೆ ಆಡಿಟ್ ವರದಿ ಸಲ್ಲಿಸಿ ಯುವ ಭಾರತ ಸುದ್ದಿ ಬೆಳಗಾವಿ : ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ ಆಗದಂತೆ ಸರಿಯಾದ ಆಡಿಟ್ ನಡೆಸಿ ವರದಿ ಸಲ್ಲಿಸುವ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲ ಸನ್ನದು ಲೆಕ್ಕ ಪರಿಶೋಧಕರು ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕ ಸರ್ದಾರ್ ಸರ್ಫರಾಜ್ ಖಾನ್ …

Read More »

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದಲ್ಲಿ ಮಾತ್ರ ವೃತ್ತಿಪರತೆ ಹೆಚ್ಚುತ್ತದೆ. ಜೊತೆಗೆ ತಮ್ಮ ವೃತ್ತಿಯಲ್ಲಿ ತಾಳ್ಮೆ ಮತ್ತು ಸಹನೆ ಬಹುಮುಖ್ಯ. ಉದಯೋನ್ಮುಖ ವಕೀಲರು ಕಾನೂನಿನ ಜೊತೆಗೆ ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೊಳ್ಳುವುದರಿಂದ ಶ್ರೇಷ್ಠ ವಕೀಲರಾಗಬಹುದು” ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ. ಎಸ್. ಪಾಶ್ಚಾಪುರೆ ಸಲಹೆ ನೀಡಿದರು. ನಗರದ ಕೆ. ಎಲ್. ಎಸ್ …

Read More »

ಗದಗ ವಿವಿ ಘಟಿಕೋತ್ಸವ : ಬೆಳಗಾವಿ ಪರಿಸರವಾದಿ ಶಿವಾಜಿ ಕಾಗಣಿಕರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಗದಗ ವಿವಿ ಘಟಿಕೋತ್ಸವ : ಬೆಳಗಾವಿ ಪರಿಸರವಾದಿ ಶಿವಾಜಿ ಕಾಗಣಿಕರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಗದಗ ತಾಲೂಕಿನ ನಾಗಾವಿಯಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಬೆಳಗಾವಿಯ  ಕಟ್ಟಣಬಾವಿ ಗ್ರಾಮದ ಗಾಂಧಿವಾದಿ ಮತ್ತು ಹಿರಿಯ  ಸಾಮಾಜಿಕ ಕಾರ್ಯಕರ್ತ ಶಿವಾಜಿ ಕಾಗಣಿಕರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. …

Read More »