Breaking News

Yuva Bharatha

ಭಾಷೆಯಲ್ಲಿ ಮಡಿವಂತಿಕೆ ಜಾಸ್ತಿಯಾದರೆ ಭಾಷೆಯೂ ಮಡಿಯುತ್ತದೆ

ಭಾಷೆಯಲ್ಲಿ ಮಡಿವಂತಿಕೆ ಜಾಸ್ತಿಯಾದರೆ ಭಾಷೆಯೂ ಮಡಿಯುತ್ತದೆ ಯುವ ಭಾರತ ಸುದ್ದಿ ಕಾಸರಗೋಡು : ಬಹುಭಾಷಾ ಪ್ರದೇಶವಾಗಿರುವ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅನುವಾದದ ಕುರಿತಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರ ಸಂಕಿರಣ ಔಚಿತ್ಯಪೂರ್ಣ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಚ್. ವೆಂಕಟೇಶ್ವರಲು ಹೇಳಿದರು. ಭಾಷೆಗಳ ಅಳಿವು ಉಳಿವಿನ ಮೇಲೆ ಮನುಷ್ಯನ ಅಸ್ತಿತ್ವವಿದೆ. ಭಾರತದ ವಿವಿಧ ಪ್ರಾದೇಶಿಕ ಭಾಷೆಗಳ ಅಭಿವೃದ್ದಿಯನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು. ಕಾಸರಗೋಡಿನ ಪೆರಿಯದಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ …

Read More »

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ ಯುವ ಭಾರತ ಸುದ್ದಿ ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಪರೀಕ್ಷೆಗೆ …

Read More »

ಬೆಳಗಾವಿ ಗಡಿಭಾಗ, ಉತ್ತರ ಕರ್ನಾಟಕ ಎಂದರೆ ಏಕೆ ತಾತ್ಸಾರ !

ಬೆಳಗಾವಿ ಗಡಿಭಾಗ, ಉತ್ತರ ಕರ್ನಾಟಕ ಎಂದರೆ ಏಕೆ ತಾತ್ಸಾರ ! ಅಖಂಡ ಕರ್ನಾಟಕ ನಿರ್ಮಾಣವಾದ ದಿನದಿಂದಲೂ ಸರಕಾರಗಳು ಬೆಳಗಾವಿ ಎಂದರೆ ತಾತ್ಸಾರ ಮಾಡುತ್ತಲೇ ಬಂದಿವೆ, ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಆಕಾಶವಾಣಿ ಕೇಂದ್ರಗಳು ಬೆಳಗಾವಿಗೇ ಬರಬೇಕಾಗಿತ್ತು ಬರಲಿಲ್ಲ – ಕಾರಣ ಗಡಿಭಾಗವೆಂಬ ಹಣೆಪಟ್ಟಿ. ಸುವರ್ಣ ವಿಧಾನಸೌಧ ಬಂದರೂ ಸಚಿವಾಲಯಗಳು ಬರಲಿಲ್ಲ. ಶಾಸಕರ ಭವನಗಳನ್ನು ನಿರ್ಮಿಸಲಿಲ್ಲ. ಪೂರ್ಣಾವಧಿಗೆ ಅಧಿವೇಶನಗಳನ್ನು ಮಾಡುತ್ತಿಲ್ಲ. ಬೆಳಗಾವಿಯಿಂದ ಪುಣೆ-ಮುಂಬಯಿ-ದೆಹಲಿ-ಬೆಂಗಳೂರು ನಡುವೆ ಹಾರುತ್ತಿದ್ದ ವಿಮಾನಗಳು ರದ್ದಾದವು. ವಂದೇ ಭಾರತ ರೈಲನ್ನು …

Read More »

ಲಿಂಗರಾಜ ಕಾಲೇಜಿನಲ್ಲಿ ವಿಶ್ವಮಹಿಳಾ ದಿನಾಚರಣೆ ಸಂಭ್ರಮ

ಲಿಂಗರಾಜ ಕಾಲೇಜಿನಲ್ಲಿ ವಿಶ್ವಮಹಿಳಾ ದಿನಾಚರಣೆ ಸಂಭ್ರಮ ಯುವ ಭಾರತ ಸುದ್ದಿ ಬೆಳಗಾವಿ : ಮಹಿಳೆಯರು ಜಾಗತಿಕವಾಗಿ ಅಗಾಧ ಸಾಧನೆಯನ್ನು ಮಾಡಿದ್ದಾರೆ. ಇಂದು ಅವರು ಸ್ವಾವಲಂಬಿಗಳಾಗಿ ಜೀವನವನ್ನು ನಡೆಸುವಂತರಾಗಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕೆಂದು ರಾಣಿ ಚೆನ್ನಮ್ಮ ಬ್ಯಾಂಕ್ ಅಧ್ಯಕ್ಷೆ ಆಶಾ ಪ್ರಭಾಕರ ಕೋರೆ ಹೇಳಿದರು. ಲಿಂಗರಾಜ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸಾಧನೆಯ ಶಿಖರವನ್ನು ಏರಿದ್ದಾರೆ. ಎಲ್ಲ ಕ್ಷೇತ್ರದಲ್ಲಿಯೂ ಮೌಲಿಕವಾದ ಕೊಡುಗೆಯನ್ನು ನೀಡಿದ್ದಾರೆ. …

Read More »

ಇಟಗಿ : ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಟಗಿ : ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ :ಮನೆಯಲ್ಲಿ ತಾಯಿಂದಿರು ಒಳ್ಳೆಯ ಸಂಸ್ಕಾರಗಳನ್ನು ಕಲಿಸಬೇಕು ಎಂದು ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿ ಅಧ್ಯಕ್ಷೆ ಅಂಜನಾ ಹೊನ್ನಿದಿಬ್ಬ ಹೇಳಿದರು. ಇಟಗಿ ಗ್ರಾಮದ ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ಪ್ರತಿ …

Read More »

KSLU ವಲಯ ಮಟ್ಟದ ಯುವಜನೋತ್ಸವದಲ್ಲಿ ರಾಜಾ ಲಖಮಗೌಡ ವಿದ್ಯಾರ್ಥಿಗಳಿಗೆ ಬಹುಮಾನ

KSLU ವಲಯ ಮಟ್ಟದ ಯುವಜನೋತ್ಸವದಲ್ಲಿ ರಾಜಾ ಲಖಮಗೌಡ ವಿದ್ಯಾರ್ಥಿಗಳಿಗೆ ಬಹುಮಾನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಜಮಖಂಡಿಯ ಬಿಎಲ್ ಇಡಿ ಕಾನೂನು ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ಹುಬ್ಬಳ್ಳಿ ವಲಯ ಮಟ್ಟದ ಯುವಜನೋತ್ಸವದಲ್ಲಿ ಬಹುಮಾನ ಪಡೆದರು. ಲಘು ಗಾಯನದ ಏಕವ್ಯಕ್ತಿ ಗಾಯನದಲ್ಲಿ ನಿದಾ ಬಿಜಾಪುರ ಪ್ರಥಮ, ಪವನ್ ಶಿರೋಳ್ ಮತ್ತು ಮನೋಜ್ …

Read More »

Nonstop ಬೆಳಗಾವಿ-ಕೊಲ್ಹಾಪುರ ನಡುವೆ ಅರ್ಧ ತಾಸಿಗೊಂದು ಬಸ್

Nonstop ಬೆಳಗಾವಿ-ಕೊಲ್ಹಾಪುರ ನಡುವೆ ಅರ್ಧ ತಾಸಿಗೊಂದು ಬಸ್ ಬೆಳಗ್ಗೆ 7 ರಿಂದ ಸಂಜೆ 6:30 ಎಡಬಿಡದೇ ಓಡಾಟ ಯುವ ಭಾರತ ಸುದ್ದಿ ಬೆಳಗಾವಿ : ಮಹಾಲಕ್ಷ್ಮೀ ದರ್ಶನಕ್ಕೆ‌ ಹೋಗುವ ಭಕ್ತಾದಿಗಳು ಮತ್ತು ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿ-ಕೊಲ್ಲಾಪುರ ನಡುವೆ ತಡೆರಹಿತ(Non Stop) ಬಸ್ ಗಳ ಓಡಾಟ ಆರಂಭಿಸಲಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗಗಳಿಂದ ಒಟ್ಟು 12ತಡೆರಹಿತ ಬಸ್ಸುಗಳು ಮಾರ್ಚ್ 9ರಂದು ಅಂದರೆ ಗುರುವಾರದಿಂದಲೇ ಪ್ರಾರಂಭವಾಗಿವೆ. ಬೆಳಗ್ಗೆ 7ರಿಂದ ಸಂಜೆ 6:30ರವರೆಗೆ …

Read More »

ಗೊಂಬೆಯಳಲು

ಗೊಂಬೆಯಳಲು ——————— ಸೂತ್ರದಗೊಂಬೆ ಕಣ್ಣೀರಿಟ್ಟಿತು ಕೊನೆಗೂ, ಆಟ ಆಡಲಾಗದೆ ಮೊನ್ನೆ! ಜಗ್ಗಿ-ಬಗ್ಗಿಸಿ, ಅಳ್ಳಾಡಿಸಿ, ನುಜ್ಜು-ಗುಜ್ಜಾಗಿಸಿ ಬಾಯಿಬಡಿಸುವ ಸೂತ್ರಧಾರನಿಗೆ ಮಾರಿಕೊಂಡದ್ದಕ್ಕೆ ತನ್ನತನವನ್ನೆ. ಡಾ. ಬಸವರಾಜ ಸಾದರ. — + —

Read More »

ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಯುವ ಭಾರತ ಸುದ್ದಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಾಳೆ, ಗುರುವಾರ(ಮಾರ್ಚ್‌ 9)ದಿಂದ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್​ 9- 29 ರವರೆಗೆ ದ್ವಿತೀಯ ಪರೀಕ್ಷೆಗಳು ನಡೆಯಲಿವೆ. ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ …

Read More »

ವಿಧಾನಸಭೆ ಚುನಾವಣೆ 2023: ರಾಜ್ಯಕ್ಕೆ ಮುಖ್ಯ ಚುನಾವಣಾ ಆಯುಕ್ತರ ತಂಡ ಭೇಟಿ

ವಿಧಾನಸಭೆ ಚುನಾವಣೆ 2023: ರಾಜ್ಯಕ್ಕೆ  ಮುಖ್ಯ ಚುನಾವಣಾ ಆಯುಕ್ತರ ತಂಡ ಭೇಟಿ ಯುವ ಭಾರತ ಸುದ್ದಿ ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ನೇತೃತ್ವದ ತಂಡ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಣೆಗಾಗಿ ಮಾರ್ಚ್‌ 9ರಂದು ಬೆಂಗಳೂರಿಗೆ ಆಗಮಿಸಲಿದೆ. ಚುನಾವಣಾ ಆಯುಕ್ತರಾದ ಅನೂಪಚಂದ್ರ ಪಾಂಡೆ, ಅರುಣ್ ಗೋಯಲ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ನಿಯೋಗದಲ್ಲಿ ಇರುತ್ತಾರೆ. 9ರಂದು ಮಾರ್ಚ್‌ ರಾಜ್ಯದ …

Read More »