Breaking News

Yuva Bharatha

ವಿಕಲಚೇತನ ವಿದ್ಯಾರ್ಥಿಗಳು ಸಂಕಲ್ಪ, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ

ವಿಕಲಚೇತನ ವಿದ್ಯಾರ್ಥಿಗಳು ಸಂಕಲ್ಪ, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಅನೇಕ ಅಂಗವಿಕಲರು ಅಂಗವೈಕಲ್ಯಕ್ಕೆ ಹೆದರದೆ ಪರಿಸ್ಥಿತಿಯನ್ನು ಮೆಟ್ಟಿನಿಂತು ಯಶಸ್ಸಿನ ಉತ್ತುಂಗಕ್ಕೇರಿದ್ದಾರೆ. ಇಂತಹವರ ಮಾದರಿಯನ್ನು ಕಣ್ಣೆದುರು ಇಟ್ಟುಕೊಂಡು ಸಾಮಾನ್ಯ ವಿಕಲಚೇತನರು ದೃಢ ಸಂಕಲ್ಪ, ಅವಿರತ ದುಡಿಮೆಯಿಂದ ಜೀವನದಲ್ಲಿ ಮುನ್ನಡೆಯಬೇಕು ಎಂದು ಬಿಜೆಪಿ ರಾಜ್ಯ ಒಬಿಸಿ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಸಕಲ ಮರಾಠ ಸಮಾಜದ ಸಂಚಾಲಕ ಕಿರಣ ಜಾಧವ ಹೇಳಿದರು. ಶಹಾಪುರದ …

Read More »

ಕುರುಬ ಸಮಾಜಕ್ಕೆ 40 ಸ್ಥಾನ ನೀಡಲು ಒತ್ತಾಯ

ಕುರುಬ ಸಮಾಜಕ್ಕೆ 40 ಸ್ಥಾನ ನೀಡಲು ಒತ್ತಾಯ ಯುವ ಭಾರತ ಸುದ್ದಿ‌ ಬೆಂಗಳೂರು : 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕುರುಬ ಸಮುದಾಯಕ್ಕೆ ಮೂರು (ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್) ರಾಜಕೀಯ ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೇ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಅಧಿಕ ಜನಸಂಖ್ಯೆ ಹೊಂದಿದೆ, ರಾಜ್ಯದ 150 ಕ್ಕೂ ಹೆಚ್ಚಿನ ವಿಧಾನಸಭಾ …

Read More »

ಉದ್ಯಮ ಕ್ಷೇತ್ರದಲ್ಲಿ ಹೊಸ ಕವಿತೆ ಬರೆದ ಈ ಮಹಿಳೆ !

ಉದ್ಯಮ ಕ್ಷೇತ್ರದಲ್ಲಿ ಹೊಸ ಕವಿತೆ ಬರೆದ ಈ ಮಹಿಳೆ ! ಉದ್ಯಮ ಕ್ಷೇತ್ರದಲ್ಲಿ ಪುರುಷರದ್ದೆ ಸಿಂಹಪಾಲು. ಆದರೆ ಅಲ್ಲೊಬ್ಬರು, ಇಲ್ಲೊಬ್ಬರು ಮಹಿಳೆಯರು ಆಗಾಗ ಸುದ್ದಿ ಮಾಡುತ್ತಿರುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂತಹ ಸಾಧಕಿಯೊಬ್ಬರು ಇದೀಗ ತಮ್ಮ ಕೆಲಸದಿಂದ ಗುರುತಿಸಲ್ಪಟ್ಟಿದ್ದಾರೆ. ಸತತ ಪ್ರಯತ್ನ, ಆತ್ಮವಿಶ್ವಾಸ, ಎಂಥದೇ ಸಮಸ್ಯೆಯಾದ್ರೂ ಅದನ್ನು ಮೆಟ್ಟಿ ನಿಂತು ಕ್ಷಣಾರ್ಧದಲ್ಲಿ ಮುನ್ನುಗ್ಗುವ ಛಲ, ಕಾಯಕದ ಮೇಲೆ ಅಚಲವಾದ ಶ್ರದ್ಧೆ ಇಟ್ಟರೆ ಎಂಥ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ಇಲ್ಲೊಬ್ಬ ಮಹಿಳೆಯೇ ಸರಿಸಾಟಿಯಾಗಿ …

Read More »

ನೆನೆ ನೆನೆ ಈ ದಿನವ…ಪ್ರತ್ಯಕ್ಷ ದೇವತೆ ಎಂದರೆ ಸ್ತ್ರೀ..!

ನೆನೆ ನೆನೆ ಈ ದಿನವ…ಪ್ರತ್ಯಕ್ಷ ದೇವತೆ ಎಂದರೆ ಸ್ತ್ರೀ..! ಮಹಿಳೆ ಭಗವಂತನ ಅತ್ಯಂತ ಸುಂದರ ಮತ್ತು ಶ್ರೇಷ್ಠ ಸೃಷ್ಟಿ. ಸೂಕ್ಷ್ಮತೆ ಅಂತೆಯೇ ಕ್ಲಿಷ್ಟತೆಗಳನ್ನು ಮೇಳೈಸಿಕೊಂಡಿರುವ ನವರಸಗಳ ಪಾಕದಲ್ಲಿ ಅದ್ದಿದ ವಿಸ್ಮಯ. ಪರಶಿವನೇ ಮನಸೋತು ತನ್ನ ಶರೀರದ ಅರ್ಧ ಭಾಗವನ್ನು ಸ್ತ್ರೀ ರೂಪಕ್ಕೆ ಮೀಸಲಿಟ್ಟ ರಮ್ಯತೆ. ಭಾವನೆಗಳ ಬಿಂಬ, ಆಕಾಶಕ್ಕೆ ಏಣಿ ಹಾಕುವ ಛಲ, ಸಾಧನೆಯ ಶಿಖರಕ್ಕೇರಿ ಗರಿಬಿಚ್ಚಿ ಕುಣಿಯುವ ಮಯೂರಿ ಕುಟುಂಬದ ನೊಗ ಹೊತ್ತು ಪತ್ನಿ, ಮಗಳು, ತಾಯಿ ಅಕ್ಕ-ತಂಗಿ …

Read More »

ಪೊಲೀಸರ ಯಶಸ್ವಿ ಕಾರ್ಯಾಚರಣೆ : ಖಾನಾಪುರ ಬಳಿ ಗೋವಾ ಮದ್ಯ ವಶ

ಪೊಲೀಸರ ಯಶಸ್ವಿ ಕಾರ್ಯಾಚರಣೆ : ಖಾನಾಪುರ ಬಳಿ ಗೋವಾ ಮದ್ಯ ವಶ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ: 07/03/2023 ರಂದು ಡಾ. ವೈ. ಮಂಜುನಾಥ, ಅಬಕಾರಿ ಅಪರ ಆಯುಕ್ತರು (ಅಪರಾಧ), ಕೇಂದ್ರಸ್ಥಾನ ಬೆಳಗಾವಿ, ಪಿರೋಜ್ ಖಾನ್ ಖಿಲ್ಲೇದಾರ, ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗರವರ ಆದೇಶದಂತೆ ಎಂ. ವನಜಾಕ್ಷಿ, ಅಬಕಾರಿ ಉಪ ಆಯುಕ್ತರು, ಬೆಳಗಾವಿ (ದಕ್ಷಿಣ) ಜಿಲ್ಲೆ, ರವಿ ಎಂ. ಮುರಗೋಡ, ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ …

Read More »

ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊದಲು ನೀಡಿದವರು ಶರಣರು – ಡಾ. ಮಹೇಶ್ ಗುರನಗೌಡರ

ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊದಲು ನೀಡಿದವರು ಶರಣರು – ಡಾ. ಮಹೇಶ್ ಗುರನಗೌಡರ ಬೆಳಗಾವಿಯ ಕಾರಂಜಿ ಮಠದಲ್ಲಿ 261ನೇ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಬೆಳಗಾವಿ : ಸ್ತ್ರೀ ಸಮಾನತೆ ಹರಿಕಾರರಾದ ಶರಣರು ಸಾಮಾಜಿಕ ಧಾರ್ಮಿಕ ಆಧ್ಯಾತ್ಮಿಕ ಸ್ವಾತಂತ್ರ್ಯವನ್ನು ನೀಡುವ ಮೂಲಕ ಸಮಾಜಕ್ಕೆ ದಿವ್ಯ ಸಂದೇಶವನ್ನು ನೀಡಿದರು ಎಂದು ಪ್ರಾಧ್ಯಾಪಕ ಡಾ. ಮಹೇಶ ಗುರನಗೌಡರ ಹೇಳಿದರು. ಬೆಳಗಾವಿಯ ಕಾರಂಜಿಮಠದ 261 ನೇ ಶಿವಾನುಭವ ಗೋಷ್ಠಿಯಲ್ಲಿ ಶರಣರ ವಚನಗಳಲ್ಲಿ ಸ್ತ್ರೀ …

Read More »

ಬೆಳಗಾವಿ ಗ್ರಾಮೀಣದಲ್ಲಿ ಕಮಲ ಅರಳಿಸಿಯೇ ತೀರುವೆ-ಮತ್ತೆ ರಣಕಹಳೆ ಮೊಳಗಿಸಿದ ರಮೇಶ ಜಾರಕಿಹೊಳಿ!

ಬೆಳಗಾವಿ ಗ್ರಾಮೀಣದಲ್ಲಿ ಕಮಲ ಅರಳಿಸಿಯೇ ತೀರುವೆ-   ಮತ್ತೆ ರಣಕಹಳೆ ಮೊಳಗಿಸಿದ ರಮೇಶ ಜಾರಕಿಹೊಳಿ!   ಯುವ ಭಾರತ ಸುದ್ದಿ ಬೆಳಗಾವಿ : ಮೂರು ತಿಂಗಳ ಹಿಂದೆ ಹೀರೋಯಿನ್ ರೀತಿಯಲ್ಲಿ ಸ್ಟೈಲ್ ಮಾಡಿ ಮೈದಾನ ಖುಲ್ಲಾ ಹೈ ಅಂದ್ರು. ಯಾರು ಬೇಕಾದರೂ ಬರಬಹುದು( ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ) ಎಂದಿದ್ದರು. ಈಗ ನಾನು ಬಂದಿದ್ದೇನೆ. ನಾನು ಎಲ್ಲಾ ಹಂತದಲ್ಲೂ ಹೋಗಿ ಪಕ್ಷವನ್ನು ತರುವೆನು. ಇದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ …

Read More »

ಧಾರ್ಮಿಕ ಶಿಕ್ಷಣ ಇಂದಿನ ಅಗತ್ಯ : ಕಿರಣ ಜಾಧವ

ಧಾರ್ಮಿಕ ಶಿಕ್ಷಣ ಇಂದಿನ ಅಗತ್ಯ : ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಮಜಗಾವಿ ರತ್ನತ್ರಯ ನಗರದಲ್ಲಿರುವ ಶ್ರೀ 1008 ಭಗವಾನ್ ದಿಗಂಬರ ಜೈನ ಬಸದಿಯಲ್ಲಿ ಶ್ರೀ ಸಿದ್ಧಚಕ್ರ ಆರಾಧನಾ ಮಹಾಮಂಡಲ ವಿಧಾನ ಮಹೋತ್ಸವ ನಡೆಯುತ್ತಿದೆ. ಫೆ.27ರಂದು ಆರಂಭವಾದ ಉತ್ಸವ ಮಾರ್ಚ್ 7ರವರೆಗೆ ನಡೆಯಲಿದೆ. ಬಿಜೆಪಿ ಧುರೀಣ ಕಿರಣ ಜಾಧವ ಅವರು ಈ ಉತ್ಸವದಲ್ಲಿ ಪಾಲ್ಗೊಂಡು ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಿರಣ ಜಾಧವ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವಕ್ಕೆ ದಿನ ನಿಗದಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವಕ್ಕೆ ದಿನ ನಿಗದಿ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 20 (ಸೋಮವಾರ)ರಂದು ಬೆಳಗಿನ 11:೦೦ ಗಂಟೆಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಜರುಗಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ ಎಂದು ರಾಜಭವನದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಸಹ …

Read More »

ಭಗ್ನಗೊಂಡ ದೇವರ ಫೋಟೋಗಳಿಗೆ ಸಂಸ್ಕಾರ ನೀಡಿದ ವೀರೇಶ

ಭಗ್ನಗೊಂಡ ದೇವರ ಫೋಟೋಗಳಿಗೆ ಸಂಸ್ಕಾರ ನೀಡಿದ ವೀರೇಶ ಸರ್ವಲೋಕ ಸೇವಾ ಫೌಂಡೇಶನ್ ಮುಖ್ಯಸ್ಥ ವೀರೇಶ ಹಿರೇಮಠ ನೇತೃತ್ವದಲ್ಲಿ 4 ಸಾವಿರ ಭಗ್ನಗೊಂಡ ದೇವರ ಫೋಟೋಗಳಿಗೆ ಹಿಂದೂ ವಿಧಿ-ವಿಧಾನ ಮೂಲಕ ಅಗ್ನಿಸ್ಪರ್ಶ ಯುವ ಭಾರತ ಸುದ್ದಿ ಬೆಳಗಾವಿ :                          ಕಷ್ಟ ಬಂದಾಗ ಸ್ಮರಿಸಿ ಪೂಜಿಸಿ ಆರಾಧಿಸುವ ದೇವರ ಮೂರ್ತಿಗಳು ಭಗ್ನಗೊಂಡರೇ ಮರದ ಬುಡದಲ್ಲಿಟ್ಟು ಬಿಡುವುದು …

Read More »