Breaking News

Yuva Bharatha

ನನ್ನ ಕ್ಷೇತ್ರದ ಜನರೇ ನನ್ನ ದೇವರು : ಶಾಸಕ‌ ಬಾಲಚಂದ್ರ ಜಾರಕಿಹೊಳಿ

ನನ್ನ ಕ್ಷೇತ್ರದ ಜನರೇ ನನ್ನ ದೇವರು : ಶಾಸಕ‌ ಬಾಲಚಂದ್ರ ಜಾರಕಿಹೊಳಿ ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಯುವ ಭಾರತ ಸುದ್ದಿ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟ್ರಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ …

Read More »

ಮಾರ್ಚ್ 10 ರಿಂದ 12 ರವರೆಗೆ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ಮಾರ್ಚ್ 10 ರಿಂದ 12 ರವರೆಗೆ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ: ನಗರದ ಕೆ ಎಲ್ ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ಎಂ.ಕೆ.ನಂಬಿಯಾರ್ ಸ್ಮರಣಾರ್ಥ 13 ನೇ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ ಏರ್ಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ ಎಲ್ ಎಸ್ ಸದಸ್ಯ ಆರ್‌. ಎಸ್. ಮುತಾಲಿಕ್ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ ಮಾರ್ಚ್ 10 ರಂದು ಸಂಜೆ 5:00 ಗಂಟೆಗೆ …

Read More »

ರೋಡಗಿ : ವಾರ್ಷಿಕ ಸ್ನೇಹ ಸಮ್ಮೇಳನ

ರೋಡಗಿ : ವಾರ್ಷಿಕ ಸ್ನೇಹ ಸಮ್ಮೇಳನ ಯುವ ಭಾರತ ಸುದ್ದಿ ಇಂಡಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ,ನೈತಿಕತೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ.ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕನಸುಗಳನ್ನು ಕಟ್ಟಿಕೊಂಡು ಆತ್ಮವಿಶ್ವಾಸದಿಂದ ಗುರಿ ಮುಟ್ಟಬೇಕು ಎಂದು ಶಿಕ್ಷಕ ಆರ್.ಜಿ.ಬಂಡಿ ಹೇಳಿದರು. ಅವರು ತಾಲೂಕಿನ ರೋಡಗಿ ಗ್ರಾಮದಲ್ಲಿ ಶ್ರೀ ಶಿವಯೋಗೆಪ್ಪ ಆಲಗೊಂಡ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ …

Read More »

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಳಗಾವಿ : 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಬೆಳಗಾವಿಯ ಸಾಹಿತಿ ಡಾ.ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ(ಮಾ.5) ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಮಕೃಷ್ಣ ಮರಾಠೆ ಅವರಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸರಕಾರದ‌ ಪರವಾಗಿ ಇಂದು ಅವರ ನಿವಾಸಕ್ಕೆ …

Read More »

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ ಯುವ ಭಾರತ ಸುದ್ದಿ ಇಟಗಿ : ಹುಟ್ಟು ಸಾವುಗಳ ಮಧ್ಯದ ಬದುಕನ್ನು ಸಮಾಜಮುಖಿಯಾಗಿ ಸಮರ್ಪಣ ಮಾಡಿದವರ ಬದುಕನ್ನು ಮುಂದಿನ ಜನಾಂಗವು ಸ್ಮರಿಸುತ್ತದೆ ಎಂದು ಗಂದಿಗವಾಡದ ಮೃತ್ಯುಂಜಯಸ್ವಾಮಿ ಹಿರೇಮಠ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ನಡೆದ ಸಸಿ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಮಾನವನ ಬದುಕು …

Read More »

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ ಯುವ ಭಾರತ ಸುದ್ದಿ ಇಟಗಿ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರಿಗೆ ಇಟಗಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಅಭಿವೃದ್ದಿಗೆ ಮನವಿ ಅರ್ಪಿಸಲಾಯಿತು. ಖಾನಾಪುರ ಪಟ್ಟಣದ ಪಟ್ಟಣ ಪಂಚಾಯ್ತಿ ಕಲ್ಯಾಣ ಮಂಟಪದಲ್ಲಿ ಕರುನಾಡು ಕನ್ನಡ ಸಂಘದ ವತಿಯಿಂದ ನಡದ ಕರುನಾಡು ಸಾಹಿತ್ಯ ಸಂಭ್ರಮ …

Read More »

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಸಾಹಿತ್ಯ ಸಂಸ್ಕೃತಿಗೆ ಅಗಾಧವಾದ ಕೊಡುಗೆಯನ್ನು ನೀಡಿದವರು ಬೆಳಗಾವಿ ಜಿಲ್ಲೆಯ ಸಾಹಿತಿಗಳು ಹಾಗು ಕಲಾವಿದರು. ಅವರ ಹೆಸರಿನಲ್ಲಿ ಇಂದಿಗೂ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರತಿಷ್ಠಾನವಾಗಲಿ, ಸ್ಮಾರಕವಾಗಲಿ ನಿರ್ಮಾಣವಾಗದೆ ಇರುವುದು ಖೇದಕರ. ಸರ್ಕಾರ ಇದನ್ನು ತೀಕ್ಷ್ಣವಾಗಿ ಪರಿಗಣಿಸಿ ಅನುಕರಣೆಗೆ ತರುವಂತಾಗಲೆಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು. ನೆಹರು …

Read More »

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ಶಹಾಪುರ ಎಸ್ ಪಿ ಎಂ ವಿಶ್ವಕರ್ಮ ಮಂಗಲ ಕಾರ್ಯಾಲಯದಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕೊಲ್ಲಾಪುರ ವಿಭಾಗದ ಮುಖ್ಯ ರಾಷ್ಟ್ರೀಯ ನಿರ್ದೇಶಕ ಹಾಗೂ ಶಿವಾಜಿ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೇಶವ ರಾಜಪುರೆ, ಕಿರಣ ಜಾಧವ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ …

Read More »

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ!

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ! ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಕಾಂಗ್ರೇಸ್ ಪಕ್ಷ 6೦ವರ್ಷಗಳ ಆಡಳಿತ ಅವಧಿಯಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ೯ವರ್ಷಗಳ ಕಡಿಮೆ ಅವಧಿಯಲ್ಲಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು, ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ಯ ಹಮ್ಮಿಕೊಂಡಿದ್ದ ರೋಡ …

Read More »

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ!

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ೯೯೦ಕೋಟಿ ರೂಗಳ ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ. ಇಡಿ ಬೆಳಗಾವಿ ಜಿಲ್ಲೆಗೆ ೪೫೦೦ ಕೋಟಿಗೂ ಹೆಚ್ಚು ನೀರಾವರಿ ಯೋಜನೆಗಳನ್ನು ರಮೇಶ ಜಾರಕಿಹೊಳಿ ತಾವು ಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದು, …

Read More »