Breaking News

Yuva Bharatha

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ

ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಪುಣ್ಯಾರಾಧನೆ ಅಂಗವಾಗಿ ಸಸಿ ವಿತರಣೆ ಯುವ ಭಾರತ ಸುದ್ದಿ ಇಟಗಿ : ಹುಟ್ಟು ಸಾವುಗಳ ಮಧ್ಯದ ಬದುಕನ್ನು ಸಮಾಜಮುಖಿಯಾಗಿ ಸಮರ್ಪಣ ಮಾಡಿದವರ ಬದುಕನ್ನು ಮುಂದಿನ ಜನಾಂಗವು ಸ್ಮರಿಸುತ್ತದೆ ಎಂದು ಗಂದಿಗವಾಡದ ಮೃತ್ಯುಂಜಯಸ್ವಾಮಿ ಹಿರೇಮಠ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ನಡೆದ ಸಸಿ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಮಾನವನ ಬದುಕು …

Read More »

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ

ಶಾಲೆ ಅಭಿವೃದ್ಧಿಗೆ ಡಾ.ಸಿ.ಸೋಮಶೇಖರ ಅವರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಮನವಿ ಸಲ್ಲಿಕೆ ಯುವ ಭಾರತ ಸುದ್ದಿ ಇಟಗಿ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರಿಗೆ ಇಟಗಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಅಭಿವೃದ್ದಿಗೆ ಮನವಿ ಅರ್ಪಿಸಲಾಯಿತು. ಖಾನಾಪುರ ಪಟ್ಟಣದ ಪಟ್ಟಣ ಪಂಚಾಯ್ತಿ ಕಲ್ಯಾಣ ಮಂಟಪದಲ್ಲಿ ಕರುನಾಡು ಕನ್ನಡ ಸಂಘದ ವತಿಯಿಂದ ನಡದ ಕರುನಾಡು ಸಾಹಿತ್ಯ ಸಂಭ್ರಮ …

Read More »

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ

ಸರ್ಕಾರ ಗಡಿಭಾಗದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಿ : ಡಾ.ಪ್ರಭಾಕರ ಕೋರೆ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಸಾಹಿತ್ಯ ಸಂಸ್ಕೃತಿಗೆ ಅಗಾಧವಾದ ಕೊಡುಗೆಯನ್ನು ನೀಡಿದವರು ಬೆಳಗಾವಿ ಜಿಲ್ಲೆಯ ಸಾಹಿತಿಗಳು ಹಾಗು ಕಲಾವಿದರು. ಅವರ ಹೆಸರಿನಲ್ಲಿ ಇಂದಿಗೂ ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರತಿಷ್ಠಾನವಾಗಲಿ, ಸ್ಮಾರಕವಾಗಲಿ ನಿರ್ಮಾಣವಾಗದೆ ಇರುವುದು ಖೇದಕರ. ಸರ್ಕಾರ ಇದನ್ನು ತೀಕ್ಷ್ಣವಾಗಿ ಪರಿಗಣಿಸಿ ಅನುಕರಣೆಗೆ ತರುವಂತಾಗಲೆಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು. ನೆಹರು …

Read More »

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ

ಹಳದಿ ಕುಂಕುಮ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ಶಹಾಪುರ ಎಸ್ ಪಿ ಎಂ ವಿಶ್ವಕರ್ಮ ಮಂಗಲ ಕಾರ್ಯಾಲಯದಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕೊಲ್ಲಾಪುರ ವಿಭಾಗದ ಮುಖ್ಯ ರಾಷ್ಟ್ರೀಯ ನಿರ್ದೇಶಕ ಹಾಗೂ ಶಿವಾಜಿ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೇಶವ ರಾಜಪುರೆ, ಕಿರಣ ಜಾಧವ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ …

Read More »

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ!

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ! ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಕಾಂಗ್ರೇಸ್ ಪಕ್ಷ 6೦ವರ್ಷಗಳ ಆಡಳಿತ ಅವಧಿಯಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ೯ವರ್ಷಗಳ ಕಡಿಮೆ ಅವಧಿಯಲ್ಲಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು, ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ಯ ಹಮ್ಮಿಕೊಂಡಿದ್ದ ರೋಡ …

Read More »

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ!

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ೯೯೦ಕೋಟಿ ರೂಗಳ ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ. ಇಡಿ ಬೆಳಗಾವಿ ಜಿಲ್ಲೆಗೆ ೪೫೦೦ ಕೋಟಿಗೂ ಹೆಚ್ಚು ನೀರಾವರಿ ಯೋಜನೆಗಳನ್ನು ರಮೇಶ ಜಾರಕಿಹೊಳಿ ತಾವು ಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದು, …

Read More »

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ

ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ …

Read More »

ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆ ಮಾತ್ರವಲ್ಲದೇ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಮಾದಕವಸ್ತುಗಳ ಮಾರಾಟ, ಸಾಗಾಣಿಕೆ ಹಾಗೂ ಸೇವನೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ(ಮಾ.4) ನಡೆದ ವಿವಿಧ ಇಲಾಖೆಗಳ ಸಮನ್ವಯ …

Read More »

ಬೆಳಗಾವಿ ನೆಲದ ಸಾಕ್ಷಿಪ್ರಜ್ಞೆ : ಬಿ. ಎಸ್. ಗವಿಮಠ

ಬೆಳಗಾವಿ ನೆಲದ ಸಾಕ್ಷಿಪ್ರಜ್ಞೆ : ಬಿ. ಎಸ್. ಗವಿಮಠ [ಇಂದು ಪ್ರಾ. ಬಿ. ಎಸ್. ಗವಿಮಠ ಅವರ ಅಮೃತ ಮಹೋತ್ಸವ ನಿಮಿತ್ತ ನೆಹರುನಗರದ ನೂತನ ಕನ್ನಡ ಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ ] ಬಿ.ಎಸ್.ಗವಿಮಠ ಬೆಳಗಾವಿ ಸಾಹಿತ್ಯ-ಶಿಕ್ಷಣ-ಸಾಂಸ್ಕೃತಿಕ ಕ್ಷೇತ್ರದ ಅಪರೂಪದ ಆಸ್ತಿ ಎನಿಸಿದವರು. ಈ ಐದು ದಶಕಗಳ ಅವಧಿಯಲ್ಲಿ ಬೆಳಗಾವಿ ನೆಲದಲ್ಲಿ ನಡೆದ ಅನೇಕ ಐತಿಹಾಸಿಕ ಘಟನೆಗಳಿಗೆ ಅವರು ಸಾಕ್ಷಿಪ್ರಜ್ಞೆ ಎನಿಸಿದ್ದಾರೆ. ಕೆ.ಎಲ್.ಇ. ಸಂಸ್ಥೆಯ ಇತಿಹಾಸವನ್ನು ಅವರಷ್ಟು ಆಳ-ವಿಸ್ತಾರವಾಗಿ ಹೇಳ …

Read More »

ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ

ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, …

Read More »