ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ೯೯೦ಕೋಟಿ ರೂಗಳ ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ. ಇಡಿ ಬೆಳಗಾವಿ ಜಿಲ್ಲೆಗೆ ೪೫೦೦ ಕೋಟಿಗೂ ಹೆಚ್ಚು ನೀರಾವರಿ ಯೋಜನೆಗಳನ್ನು ರಮೇಶ ಜಾರಕಿಹೊಳಿ ತಾವು ಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದು, …
Read More »ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ
ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.15 ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ …
Read More »ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆ ಮಾತ್ರವಲ್ಲದೇ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಮಾದಕವಸ್ತುಗಳ ಮಾರಾಟ, ಸಾಗಾಣಿಕೆ ಹಾಗೂ ಸೇವನೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ(ಮಾ.4) ನಡೆದ ವಿವಿಧ ಇಲಾಖೆಗಳ ಸಮನ್ವಯ …
Read More »ಬೆಳಗಾವಿ ನೆಲದ ಸಾಕ್ಷಿಪ್ರಜ್ಞೆ : ಬಿ. ಎಸ್. ಗವಿಮಠ
ಬೆಳಗಾವಿ ನೆಲದ ಸಾಕ್ಷಿಪ್ರಜ್ಞೆ : ಬಿ. ಎಸ್. ಗವಿಮಠ [ಇಂದು ಪ್ರಾ. ಬಿ. ಎಸ್. ಗವಿಮಠ ಅವರ ಅಮೃತ ಮಹೋತ್ಸವ ನಿಮಿತ್ತ ನೆಹರುನಗರದ ನೂತನ ಕನ್ನಡ ಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ ] ಬಿ.ಎಸ್.ಗವಿಮಠ ಬೆಳಗಾವಿ ಸಾಹಿತ್ಯ-ಶಿಕ್ಷಣ-ಸಾಂಸ್ಕೃತಿಕ ಕ್ಷೇತ್ರದ ಅಪರೂಪದ ಆಸ್ತಿ ಎನಿಸಿದವರು. ಈ ಐದು ದಶಕಗಳ ಅವಧಿಯಲ್ಲಿ ಬೆಳಗಾವಿ ನೆಲದಲ್ಲಿ ನಡೆದ ಅನೇಕ ಐತಿಹಾಸಿಕ ಘಟನೆಗಳಿಗೆ ಅವರು ಸಾಕ್ಷಿಪ್ರಜ್ಞೆ ಎನಿಸಿದ್ದಾರೆ. ಕೆ.ಎಲ್.ಇ. ಸಂಸ್ಥೆಯ ಇತಿಹಾಸವನ್ನು ಅವರಷ್ಟು ಆಳ-ವಿಸ್ತಾರವಾಗಿ ಹೇಳ …
Read More »ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ
ವಿದ್ಯುನ್ಮಾನ ಮತಯಂತ್ರ ಬಳಕೆ- ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ : ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಡಿಸಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, …
Read More »ಖಾಲಿ ಗಾಡಿ ಓಡಿಸುವ ಸ್ಪರ್ಧೆಗೆ ಚಾಲನೆ ನೀಡಿದ ಕಿರಣ ಜಾಧವ
ಖಾಲಿ ಗಾಡಿ ಓಡಿಸುವ ಸ್ಪರ್ಧೆಗೆ ಚಾಲನೆ ನೀಡಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಅನ್ನದಾತ ರೈತರು ಆರ್ಥಿಕವಾಗಿ ಸದೃಢರಾದರೆ ಮಾತ್ರ ದೇಶದ ಬೆನ್ನೆಲುಬು ಸದೃಢವಾಗುತ್ತದೆ ಎಂದು ಬಿಜೆಪಿ ರಾಜ್ಯ ಒಬಿಸಿ ಯುವ ಮೋರ್ಚಾದ ಕಾರ್ಯದರ್ಶಿ ಹಾಗೂ ಸಕಲ ಮರಾಠಾ ಸಮಾಜದ ಸಂಚಾಲಕ ಕಿರಣ ಜಾಧವ ಹೇಳಿದರು. ಶ್ರೀ ಶೇತ್ಕರಿ ಸಂಘಟನೆ ಮಜಗಾವಿ ವತಿಯಿಂದ ಮಾ.4 ಮತ್ತು 5 ರಂದು ಕಿರಣ ಜಾಧವ ಅವರ ಸಹಕಾರದೊಂದಿಗೆ ಖಾಲಿ …
Read More »ಹೂವಿನ ಹಿಪ್ಪರಗಿ : ಅಭಿವ್ಯಕ್ತಿ ಸಂಭ್ರಮ ಕಾರ್ಯಕ್ರಮ
ಹೂವಿನ ಹಿಪ್ಪರಗಿ : ಅಭಿವ್ಯಕ್ತಿ ಸಂಭ್ರಮ ಕಾರ್ಯಕ್ರಮ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಮಕ್ಕಳನ್ನು ಬೆಳೆಸುವಲ್ಲಿ ತಾಯಂದಿರ ಪಾತ್ರ ಹಿರಿದಾಗಿದೆ. ತಾಯಂದಿರು ತಮ್ಮ ಮಕ್ಕಳಿಗೆ ಶ್ರೇಷ್ಠ ಸಂಸ್ಕಾರ ನೀಡಿದರೆ ಸಮಾಜಕ್ಕೆ ಶ್ರೇಷ್ಠ ವ್ಯಕ್ತಿಯನ್ನು ನೀಡಬಹುದು ಎಂದು ಬಸವನಬಾಗೇವಾಡಿಯ ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ, ಚಿಂತಕ ಅಶೋಕ ಹಂಚಲಿ ಹೇಳಿದರು. ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಆಶೀರ್ವಾದ ಶಿಕ್ಷಣ ಸಂಸ್ಥೆಯ ಆಶೀರ್ವಾದ ಪಬ್ಲಿಕ್ ಸ್ಕೂಲ್ ಮತ್ತು ಪರಿವರ್ತನ ವಿದ್ಯಾಮಂದಿರದ …
Read More »ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪ್ರತ್ಯಕ್ಷ !
ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪ್ರತ್ಯಕ್ಷ ! ಯುವ ಭಾರತ ಸುದ್ದಿ ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆಯೊಂದು ಶನಿವಾರ ಕಾಣಿಸಿಕೊಂಡಿದೆ. ಮೊಸಳೆ ಬಾಯಿಗೆ ಹಗ್ಗದಿಂದ ಕಟ್ಟಿದ್ದರಿಂದ ಆಹಾರ ಸೇವಿಸಲಾಗದ ಮೊಸಳೆ ದಿಕ್ಕು ತೋಚದೆ ಹೆದ್ದಾರಿಗೆ ಬಂದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜನವಸತಿ ಪ್ರದೇಶ ಅಥವಾ …
Read More »ಗವಿಮಠ ಸಾಹಿತ್ಯ ಪ್ರತಿಷ್ಠಾನ ಉದ್ಘಾಟನೆ ರವಿವಾರ
ಗವಿಮಠ ಸಾಹಿತ್ಯ ಪ್ರತಿಷ್ಠಾನ ಉದ್ಘಾಟನೆ ರವಿವಾರ ಯುವ ಭಾರತ ಸುದ್ದಿ ಬೆಳಗಾವಿ : ಪ್ರಾ. ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಉದ್ಘಾಟನೆ ನೆಹರು ನಗರದ ನೂತನ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ರವಿವಾರ ಮಾರ್ಚ್ 5 ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಿಡಸೋಸಿ ದುರದುಂಡೇಶ್ವರ ಶ್ರೀಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮಿಗಳು ಹಾಗೂ ಬೆಳಗಾವಿ ಕಾರಂಜಿಮಠದ ಪೂಜ್ಯ ಗುರುಸಿದ್ಧೇಶ್ವರ ಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆಯನ್ನು ಕೆ.ಎಲ್.ಇ. …
Read More »ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಯುವ ಭಾರತ ಸುದ್ದಿ ಬೆಳಗಾವಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ …
Read More »
YuvaBharataha Latest Kannada News