ಇಂಡಿ ಪುರಸಭೆಯ ವಾರ್ಡ್ 18 ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಯುವ ಭಾರತ ಸುದ್ದಿ ಇಂಡಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಹಾಗೂ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಅನುಧಾನ ಮಂಜೂರು ಮಾಡಿಸಿದ್ದಾರೆ.ಸಂಸದ ರಮೇಶ ಜಿಗಜಿಣಗಿ ಅವರ ಅಧಿಕಾರವಧಿಯಲ್ಲಿ ಜಿಲ್ಲೆ ಅಭಿವೃದ್ದಿ ಪಥದಲ್ಲಿ ಮುಂದೆ ಸಾಗಿದೆ ಎಂದು ಪುರಸಭೆ …
Read More »ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ
ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ …
Read More »ದೇಸೂರಲ್ಲಿ ಕಾಡುಕೋಣಗಳು !
ದೇಸೂರಲ್ಲಿ ಕಾಡುಕೋಣಗಳು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸಮೀಪದ ದೇಸೂರು ಗ್ರಾಮದಲ್ಲಿ ಕಾಡುಕೋಣಗಳು ಕಂಡುಬಂದಿವೆ. ಕಾಡಿನಿಂದ ಅವೃತವಾಗಿರುವ ಈ ಪ್ರದೇಶದಲ್ಲಿ ಕಾಡುಕೋಣಗಳು ಆಕಸ್ಮಿಕವಾಗಿ ಗ್ರಾಮ ಪ್ರವೇಶಿಸಿವೆ. ನಂತರ ಗ್ರಾಮಸ್ಥರು ಬೊಬ್ಬೆ ಹೊಡೆದ ನಂತರ ಅವು ಅಲ್ಲಿಂದ ತೆರಳಿವೆ.
Read More »ವೇತನ ಹೆಚ್ಚಳ ಆದೇಶ ಹೊರಡಿಸಿದ ಸರಕಾರ !
ವೇತನ ಹೆಚ್ಚಳ ಆದೇಶ ಹೊರಡಿಸಿದ ಸರಕಾರ ! ಯುವ ಭಾರತ ಸುದ್ದಿ ಬೆಂಗಳೂರು : ವೇತನ ಸಂಬಂಧ ಮುಷ್ಕರ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ರಾಜ್ಯ ಸರಕಾರ ಇದೀಗ ಮೂಲವೇತನದಲ್ಲಿ ಶೇಕಡಾ 17ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಈ ಆದೇಶ ಜಾರಿಯಲ್ಲಿ ಜಾರಿಯಾಗಲಿದೆ. ಮುಷ್ಕರ ನಿರತ ನೌಕರರು ತಕ್ಷಣ ಪ್ರತಿಭಟನೆ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. …
Read More »ಶಿವಮೊಗ್ಗಕ್ಕೆ ಬಂತು ಈ ವಿವಿ
ಶಿವಮೊಗ್ಗಕ್ಕೆ ಬಂತು ಈ ವಿವಿ ಯುವ ಭಾರತ ಸುದ್ದಿ ಶಿವಮೊಗ್ಗ : ರಾಷ್ಟ್ರೀಯ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಶಿಕ್ಷಣ ನೀಡುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದೆ. ಈ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಜರಾತಿನ ಅಹಮದಾಬಾದ್ನಲ್ಲಿ ಏಕೈಕ ರಕ್ಷಾ ವಿವಿ ಇದೆ. ಶಿವಮೊಗ್ಗದಲ್ಲಿ ಆರಂಭವಾಗುತ್ತಿರುವುದು ದೇಶದ 2ನೇ ವಿವಿ. ಈ ಸಂಸ್ಥೆಗಾಗಿ ಶಿವಮೊಗ್ಗದ ನವುಲೆಯಲ್ಲಿ 8 ಎಕರೆ …
Read More »ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ
ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ ಯುವ ಭಾರತ ಸುದ್ದಿ ನವದೆಹಲಿ: ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯಲ್ಲಿ ಗೃಹಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ.ಗಳಷ್ಟು ಹೆಚ್ಚಳವಾಗಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 1103 ರೂ. ಗಳಾಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 50 ರೂ. ಗಳ ಹೆಚ್ಚಳವಾಗಿದೆ. …
Read More »ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸಾಮಾನ್ಯ ವ್ಯಕ್ತಿಯ ಕಡೆಯಿಂದ ಶಂಕುಸ್ಥಾಪನೆಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ !
ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸಾಮಾನ್ಯ ವ್ಯಕ್ತಿಯ ಕಡೆಯಿಂದ ಶಂಕುಸ್ಥಾಪನೆಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಗೋಕಾಕ : ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಭಾಗದ ಮಹತ್ವಕಾಂಕ್ಷಿಯ ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇಂದು ಸಾಮಾನ್ಯ ವ್ಯಕ್ತಿಯ ಕಡೆಯಿಂದ ಚಾಲನೆ ನೀಡಿದರು. ಸ್ವತಃ ತಾವೇ ಚಾಲನೆ ನೀಡುವ ಬದಲು ಅವರು …
Read More »ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು
ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನ ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಇತಿಶ್ರೀ ಹಾಡಿದ ಶ್ರೇಯಸ್ಸು ರಮೇಶ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ. ರಮೇಶ ಜಾರಕಿಹೊಳಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗ ಕ್ಷೇತ್ರದಲ್ಲಿ ನೀರಾವರಿ ಕ್ಷೇತ್ರ ಬಹಳ ಕಡಿಮೆ ಇತ್ತು. ಆದರೆ, ಇದೀಗ ಶೇಕಡಾ 95 ರಷ್ಟು ಭಾಗ ನೀರಾವರಿ ಸೌಲಭ್ಯ …
Read More »ಕಮಲ ಮುಡಿಯುವತ್ತ ಭಾಸ್ಕರರಾವ್ !
ಕಮಲ ಮುಡಿಯುವತ್ತ ಭಾಸ್ಕರರಾವ್ ! ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿಯ ಮೊದಲ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಲಯ ಐಜಿಪಿ ಆಗಿದ್ದ ಬಿ.ಭಾಸ್ಕರ್ ರಾವ್ ಮಾರ್ಚ್ 1 ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅವರು ಐಪಿಎಸ್ ಗೆ ರಾಜೀನಾಮೆ ನೀಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸೇರಿದ್ದರು. ಇದೀಗ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಂತೆ ಬಿಜೆಪಿ ಸೇರ್ಪಡೆಯಾಗುತ್ತಿರುವುದು ಕರ್ನಾಟಕ …
Read More »ನಾಳೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಘಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು.!
ನಾಳೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಘಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು.! ಗೋಕಾಕ: ನಗರದ ಸಮೀಪದ ಯೋಗಿಕೊಳ್ಳ ರಸ್ತೆಯ ಹತ್ತಿರದಲ್ಲಿರುವ ಮಾರ್ಕಂಡೇಯ ನದಿಗೆ ಅಡ್ಡಲಾಗಿ ೯೬೯ಕೋಟಿ ರೂಗಳ ವೆಚ್ಚದಲ್ಲಿ ಘÀಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮ ಇದೆ ದಿ.೧ರ ಬುಧವಾರದಂದು ಬೆಳಿಗ್ಗೆ ೯ಗಂಟೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಅಮೃತ ಹಸ್ತದಿಂದ ನೆರವೇರಲಿದೆ. ಘಟ್ಟಿಬಸವಣ್ಣ ಕುಡಿಯುವ ನೀರು ಸರಬರಾಜು ಯೋಜನೆಯು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಆಣೆಕಟ್ಟು ನಿರ್ಮಿಸಿ …
Read More »