Breaking News

Yuva Bharatha

ಲಿಂಗನಮಠ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಡಾ.ಸೋನಾಲಿ ಸರ್ನೋಬತ್ ಚಾಲನೆ !

ಲಿಂಗನಮಠ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಡಾ.ಸೋನಾಲಿ ಸರ್ನೋಬತ್ ಚಾಲನೆ ! ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಲಿಂಗನಮಠ ಪ್ರೀಮಿಯರ್ ಲೀಗ್‌ನ ಕ್ರಿಕೆಟ್ ಪಂದ್ಯಾವಳಿಗೆ ಭಾನುವಾರ ಚಾಲನೆ ನೀಡಿದರು. ವಿಜೇತರಿಗೆ ಕ್ರಮವಾಗಿ 50000₹, 25000₹ ಮತ್ತು 10000₹ಗಳ ಬಹುಮಾನದ ಚೆಕ್‌ಗಳನ್ನು ಪಂದ್ಯಾವಳಿ ಆಯೋಜಿಸುವ ಸಮಿತಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಖಾನಾಪುರ ಗ್ರ್ಯಾಂಡ್ ಪ್ರೀಮಿಯರ್ ಲೀಗ್ ನ್ನು 5 ಲಕ್ಷ ಮೌಲ್ಯದ …

Read More »

ಚುನಾವಣೆಗೆ ರಣತಂತ್ರ ; ಕಮಲ ಪಡೆಯಿಂದ ಭರ್ಜರಿ ಯಾತ್ರೆ

ಚುನಾವಣೆಗೆ ರಣತಂತ್ರ ; ಕಮಲ ಪಡೆಯಿಂದ ಭರ್ಜರಿ ಯಾತ್ರೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯು 4 ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಿದ್ದು, ಇದು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

Read More »

ಸೋಮವಾರ ಕರುನಾಡಲ್ಲಿ ಪ್ರಧಾನಿ ಮೋದಿ ರಣಕಹಳೆ !

ಸೋಮವಾರ ಕರುನಾಡಲ್ಲಿ ಪ್ರಧಾನಿ ಮೋದಿ ರಣಕಹಳೆ ! ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು 1,000 ಕೋಟಿ ರೂ.ಗಳ ಎರಡು ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್ …

Read More »

ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್ ಬೈ ?

ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್ ಬೈ ? ಯುವ ಭಾರತ ಸುದ್ದಿ ರಾಯ್ಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶನಿವಾರ ರಾಯ್ಪರದಲ್ಲಿ ನಡೆದ ಪಕ್ಷದ 85ನೇ ಸಂಪುಟ ಸಭೆಯಲ್ಲಿ ಮಾತನಾಡುವಾಗ ರಾಜಕೀಯದಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತನ್ನ ಇನ್ನಿಂಗ್ಸ್ ನ್ನು ಮುಕ್ತಾಯಗೊಳಿಸಲು ಸಾಧ್ಯವಾಗಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಸೋನಿಯಾ ಗಾಂಧಿಯವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಯ್ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಧಿವೇಶನದ ಎರಡನೇ ದಿನದಂದು 15,000 ಪ್ರತಿನಿಧಿಗಳನ್ನು …

Read More »

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮಲ್ಲಿಕಾರ್ಜುನ ಪೂಜಾರ್ ಅವರು ವಾಕ್ಚಾತುರ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಕೀರ್ತಿ ಕೋಟಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ನಿಹಾರಿಕಾ ಚಿತ್ರಕಲಾ ಸ್ಪರ್ಧೆಯಲ್ಲಿ …

Read More »

ನಕಲಿ ಪತ್ರಕರ್ತರಿಗೆ ಕಡಿವಾಣ ಬೀಳಬೇಕು

ನಕಲಿ ಪತ್ರಕರ್ತರಿಗೆ ಕಡಿವಾಣ ಬೀಳಬೇಕು ಕಂಡು ಕೇಳರಿಯದ ಪತ್ರಿಕೆಗಳ ಗುರುತಿನ ಚೀಟಿ ಮೂಲಕ ವಾಹನಗಳಲ್ಲಿ ಪ್ರೆಸ್ ಬರೆಸಿಕೊಳ್ಳುವವರ ವಿರುದ್ಧ ಕ್ರಮ ಅವಶ್ಯಕ ಯುವ ಭಾರತ ಸುದ್ದಿ ತೆಲಸಂಗ (ಅಥಣಿ): ಪತ್ರಿಕೋದ್ಯಮದ ಗಂಧ ಗಾಳಿ, ಸಭ್ಯತೆ, ನೀತಿ, ನಿಯಮ ಯಾವುದೂ ಗೊತ್ತಿಲ್ಲದ ಕನಿಷ್ಠ ವಿದ್ಯಾರ್ಹತೆಯೂ ಇಲ್ಲದ ಕೆಲವು ಹೆಬ್ಬೆಟ್ಟು ನಕಲಿ ಪತ್ರಕರ್ತರಿಂದ ನಿಜವಾದ ಪತ್ರಕರ್ತರಿಗೆ ಮತ್ತು ಪತ್ರಿಕೋದ್ಯಮದ ಘನತೆ- ಗೌರವಕ್ಕೆ ಧಕ್ಕೆ ಬರುತ್ತಿದೆ ಎಂದು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು …

Read More »

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ !

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ ! ಗೋಕಾಕ ಚುನಾವಣೆ ಐತಿಹಾಸಿಕವಾಗಿರಲಿದೆ. ನನ್ನ ಗೆಲುವಿಗೆ ಈ ಸಲ ನೀವೇ ಶ್ರಮಿಸಬೇಕು. ಆ ವಿಶ್ವಾಸ ನನಗಿದೆ. ಬಿಜೆಪಿ ವರಿಷ್ಠರು ನನಗೆ ಈ ಬಾರಿ ಹಲವು ಕ್ಷೇತ್ರಗಳನ್ನು ಗೆಲ್ಲಿಸುವ ಜವಾಬ್ದಾರಿ ವಹಿಸಿರುವದರಿಂದ ನಾನು ಬೇರೆ ಬೇರೆ ಜಿಲ್ಲೆಗಳಲ್ಲಿ ಸುತ್ತಾಡಬೇಕಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವಾರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಕಂಕಣ ತೊಟ್ಟಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಬೇಕಿದೆ. ಯುವ ಭಾರತ ಸುದ್ದಿ …

Read More »

ಮೋದಿ ಕಾರ್ಯಕ್ರಮ : ಮಹತ್ವದ ಸೂಚನೆ

ಮೋದಿ ಕಾರ್ಯಕ್ರಮ : ಮಹತ್ವದ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಬದಲಾವಣೆ ಮಾಡಿ ಜಿಲ್ಲಾ ಆಡಳಿತ ಆದೇಶ ಹೊರಡಿಸಿದೆ. ದಿನಾಂಕ . 27/02/2023 ರಂದು ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನರೇಂದ್ರ ಮೋದಿಯವರು 27/02/2023 ರಂದು ಬೆಳಗಾವಿ ನಗರಕ್ಕೆ …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ : ಕಾನೂನು ಪರಿವರ್ತನೆ ತಂತ್ರಜ್ಞಾನ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ : ಕಾನೂನು ಪರಿವರ್ತನೆ ತಂತ್ರಜ್ಞಾನ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ಜ್ಞಾನ ವೃತ್ತಿಪರರ ಏಕಸ್ವಾಮ್ಯವಲ್ಲ ದೇಶದ ಕಾನೂನು ವಿದ್ಯಾರ್ಥಿಗಳು ಭಾಗಿ ಯುವ ಭಾರತ ಸುದ್ದಿ ಬೆಳಗಾವಿ : ಕಾನೂನು ವಿದ್ಯಾರ್ಥಿಗಳು ಕಾನೂನು ಕ್ಷೇತ್ರದಲ್ಲಿ ಸಾಧನೆ ಮಾಡಲು ತಂತ್ರಜ್ಞಾನದ ಮಾಸ್ಟರ್ ಆಗಬೇಕು ಎಂದು ಧಾರವಾಡ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ.ಜೋಶಿ ಹೇಳಿದರು. ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ಸಂಜೆ ನೆಹರು ನಗರದ ಜೆಎನ್ಎಂಸಿ …

Read More »

ನಾನು ಕೀಳು ರಾಜಕೀಯ ಮಾಡಿದ್ದರೆ ಕೊಲ್ಲಾಪುರ ಮಹಾಲಕ್ಷ್ಮೀ ನೋಡಿಕೊಳ್ತಾಳೆ..

ನಾನು ಕೀಳು ರಾಜಕೀಯ ಮಾಡಿದ್ದರೆ ಕೊಲ್ಲಾಪುರ ಮಹಾಲಕ್ಷ್ಮೀ ನೋಡಿಕೊಳ್ತಾಳೆ.. ಯುವ ಭಾರತ ಸುದ್ದಿ ಬೆಳಗಾವಿ : ನಾನು ಎಂದೂ ಕೀಳು ಮಟ್ಟದ ರಾಜಕೀಯ ಮಾಡಿಲ್ಲ. ಕೀಳು ಮಟ್ಟದ ರಾಜಕೀಯ ಮಾಡಿದ್ದರೆ ಆ ತಾಯಿ ಕೊಲ್ಲಾಪುರ ಮಹಾಲಕ್ಷ್ಮಿ ನೋಡಿಕೊಳ್ಳಲಿ. ಹೀಗೆಂದು ಎದುರಾಳಿ ಕಾಂಗ್ರೆಸ್ ಶಾಸಕರಿಗೆ ಸವಾಲು ಹಾಕಿದವರು ಗೋಕಾಕ ಶಾಸಕ ರಮೇಶ ಜಾರಕಿಹೊಳಿ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ …

Read More »