Breaking News

Yuva Bharatha

ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನ : ಕೆಲಸಗಾರನ ಬಂಧನ, 36.81 ಲಕ್ಷ ಮೌಲ್ಯದ 643 ಗ್ರಾಂ ಚಿನ್ನಾಭರಣ ವಶ

ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನ : ಕೆಲಸಗಾರನ ಬಂಧನ, 36.81 ಲಕ್ಷ ಮೌಲ್ಯದ 643 ಗ್ರಾಂ ಚಿನ್ನಾಭರಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಡಿಸೆಂಬರನಲ್ಲಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಚಿನ್ನಾಭರಣ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ವನ್ನು ಬೇಧಿಸಿರುವ ಹುಕ್ಕೇರಿ ಪೊಲೀಸರು ಬಂಧಿತನಿಂದ 36.81 ಲಕ್ಷ ಮೌಲ್ಯದ ಅರ್ಧ ಕೆಜಿ ಕಿಂತಲೂ ಹೆಚ್ಚಿನ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿಯ ಚಿನ್ನಾಭರಣ ಅಂಗಡಿ ಯೊಂದರಲ್ಲಿ 643 ಗ್ರಾಂ. ಬಂಗಾರದ …

Read More »

ಗೋಕಾಕ : ರೋಟರಿ ಸಂಸ್ಥೆಯಿಂದ ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ವಿತರಣೆ

ಗೋಕಾಕ : ರೋಟರಿ ಸಂಸ್ಥೆಯಿಂದ ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ವಿತರಣೆ ಯುವ ಭಾರತ ಸುದ್ದಿ ಗೋಕಾಕ : ರೋಟರಿ ಸಂಸ್ಥೆ ಶೈಕ್ಷಣಿಕ , ಆರೋಗ್ಯ ಸೇರಿದಂತೆ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಜಗತ್ತಿನಾದ್ಯಂತ ತೊಡಗಿಸಿಕೊಂಡಿದೆ ಎಂದು ರೋಟರಿ ಸದಸ್ಯ ಸತೀಶ ಬೆಳಗಾವಿ ಹೇಳಿದರು. ಗುರುವಾರದಂದು ನಗರದ ಜಿ.ಆರ್.ಬಿ.ಸಿ.ಕಾಲನಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ರೋಟರಿ ಸಂಸ್ಥಾಪನ ದಿನಾಚರಣೆಯ ನಿಮಿತ್ತ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಸರಕಾರಿ ಶಾಲೆಗಳಿಗೆ ಯೂರೋಪಿನ್ಸ ರವರ …

Read More »

ಗೋಕಾಕ : ಬಜೆಟ್ ಮಂಡನೆ

ಗೋಕಾಕ : ಬಜೆಟ್ ಮಂಡನೆ ಯುವ ಭಾರತ ಸುದ್ದಿ ಗೋಕಾಕ : ನಗರಸಭೆಯ ೨೦೨೩ ಹಾಗೂ ೨೦೨೪ನೇ ಸಾಲಿನ ೭ ಲಕ್ಷ ೩೨ ಸಾವಿರ ರೂಗಳ ಉಳಿತಾಯದ ಬಜೆಟ್ ನ್ನು ಪೌರಾಯುಕ್ತ ಶಿವಾನಂದ ಹಿರೇಮಠ ಅವರು ಶನಿವಾರದಂದು ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷೆತೆಯಲ್ಲಿ ನಡೆದ ಸಭೆಯಲ್ಲಿ ಮಂಡಿಸಿದರು . ನಗರದ ಸ್ವಚ್ಛತೆಗಾಗಿ ೧೯ ಜನ ಪೌರಕಾರ್ಮಿಕರ ನೇಮಕವಾಗಲಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ …

Read More »

ಉಚಿತ ಅಕ್ಕಿ ಘೋಷಣೆ

ಉಚಿತ ಅಕ್ಕಿ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ 3 ನೇ ಗ್ಯಾರಂಟಿಯನ್ನು ಘೋಷಿಸಿದೆ . ರಾಜ್ಯದ ಬಿಪಿಎಲ್ ಪಡಿತರದಾರರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ . ಸದ್ಯ 7 ಕೆಜಿಅಕ್ಕಿ ಉಚಿತವಾಗಿದ್ದು , ಕಾಂಗ್ರೆಸ್ 3 ಕೆಜಿ ಹೆಚ್ಚಿಸುವ ಭರವಸೆ …

Read More »

ಮಾರಿಹಾಳ ಪೊಲೀಸರಿಂದ ಇಬ್ಬರು ಕೊಲೆ ಆರೋಪಿತರ ಬಂಧನ

ಮಾರಿಹಾಳ ಪೊಲೀಸರಿಂದ ಇಬ್ಬರು ಕೊಲೆ ಆರೋಪಿತರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಮಾರಿಹಾಳ ಪೊಲೀಸ್ ಠಾಣಾ ಹದ್ದಿಯ ಬಸರೀಕಟ್ಟಿ ಗ್ರಾಮದಲ್ಲಿ ದಿನಾಂಕ 20 ರ ರಾತ್ರಿ ವೇಳೆಯಲ್ಲಿ ಮಾರುತಿ@ಪವನ ತಂದೆ ಪರಶುರಾಮ ಖನ್ನುಕರ, (32) ಸಾ: ಬಸರೀಕಟ್ಟಿ ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಬಗ್ಗೆ ಆತನ ತಂದೆ ಪರಶುರಾಮ ಬಸವಂತ ಖನ್ನುಕರ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಂತೆ, ಪೊಲೀಸ್ ಆಯುಕ್ತರು, ಡಿಸಿಪಿ …

Read More »

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ ಯುವ ಭಾರತ ಸುದ್ದಿ , ಪುಣೆ : ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿ ಸಿಂಗ್ ಶೇಖಾವತ್ (89)ಇಂದು ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ ಅಸ್ವಸ್ಥತೆರಾದ ಅವರನ್ನು ಪುಣೆಯ ಕೆಇಎಂ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇಂದು ಬೆಳಗ್ಗೆ 9:30ಕ್ಕೆ ನಿಧನರಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಪುಣೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರು ಅಮರಾವತಿ ನಗರದ ಮೊದಲ ಮೇಯರ್ …

Read More »

ಸವಣೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸವಣೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯುವ ಭಾರತ ಸುದ್ದಿ ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಗೌಡ ಪಾಟೀಲ (54), ಪತ್ನಿ ಲಲಿತಾ ಪಾಟೀಲ (50) ಮತ್ತು ಮಗಳು ನೇತ್ರಾ (22) ಎಂದು ಗುರುತಿಸಲಾಗಿದೆ. ಹನುಮಂತಗೌಡ ಅವರು ತಮ್ಮ ಏಕೈಕ ಪುತ್ರಿ ನೇತ್ರಾ ಅವರನ್ನು 7 ತಿಂಗಳ ಹಿಂದೆ …

Read More »

ಬೆಳಗಾವಿ ಮೂಲದವರು ಭೀಕರ ರಸ್ತೆ ಅಪಘಾತಕ್ಕೆ ಬಲಿ : ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು

ಬೆಳಗಾವಿ ಮೂಲದವರು ಭೀಕರ ರಸ್ತೆ ಅಪಘಾತಕ್ಕೆ ಬಲಿ : ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು ಯುವ ಭಾರತ ಸುದ್ದಿ ಬೆಳಗಾವಿ/ಧಾರವಾಡ: ಕಾರು- ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ ಮುದ್ದೋಜಿ ಇತ್ತೀಚೆಗೆ ಭಾರತೀಯ …

Read More »

ಇಟಗಿ : ಆರೋಗ್ಯ ಅಮೃತ ಅಭಿಯಾನ

ಇಟಗಿ : ಆರೋಗ್ಯ ಅಮೃತ ಅಭಿಯಾನ ಯುವ ಭಾರತ ಸುದ್ದಿ ಇಟಗಿ :                            ಇಟಗಿ ಗ್ರಾಮದ ಗ್ರಾಪಂ ಸಭಾಭವನದಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ ಹಾಗೂ ಜಿಪಂ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿ …

Read More »

ಗೋಕಾಕ : ಶರಣ ಸಂಸ್ಕೃತಿ ಉತ್ಸವ ಆಹ್ವಾನ ಪತ್ರಿಕೆ ಬಿಡುಗಡೆ

ಗೋಕಾಕ : ಶರಣ ಸಂಸ್ಕೃತಿ ಉತ್ಸವ ಆಹ್ವಾನ ಪತ್ರಿಕೆ ಬಿಡುಗಡೆ ಯುವ ಭಾರತ ಸುದ್ದಿ ಗೋಕಾಕ : ಶೂನ್ಯ ಸಂಪಾದನ ಮಠ ಆಚರಿಸಿಕೊಂಡು ಬರುತ್ತಿರುವ ಶರಣ ಸಂಸ್ಕೃತಿ ಉತ್ಸವ ಸಾಂಪ್ರದಾಯಿಕ ಆಚರಣೆಯಾಗಿರದೆ ವೈಚಾರಿಕತೆ ಬಿತ್ತುವ, ಸಮಾನತೆ ಸಾರುವ, ಸರ್ವರು ಪಾಲ್ಗೊಳ್ಳುವಿಕೆಯ ಮತ್ತು ಸರ್ವೋದಯ ಪ್ರೇರಣೆಯ ಹಬ್ಬವಾಗಿದೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಕಾರಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು. ಬುಧವಾರದಂದು ಇಲ್ಲಿನ ಶೂನ್ಯ ಸಂಪಾದನ ಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ …

Read More »