Breaking News

Yuva Bharatha

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು !

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು !   ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು.ಗುರುವಾರ ರಾತ್ರಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ …

Read More »

ಸೋಮವಾರ ಬೆಳಗಾವಿಗೆ ಮೋದಿ : ಫರ್ಮಾನ್ ಹೊರಡಿಸಿದ ಪೊಲೀಸರು

ಸೋಮವಾರ ಬೆಳಗಾವಿಗೆ ಮೋದಿ : ಫರ್ಮಾನ್ ಹೊರಡಿಸಿದ ಪೊಲೀಸರು ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕುಂದಾನಗರಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮೋದಿ ಕಾರ್ಯಕ್ರಮ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಫೆ.27 ರಂದು ಬೆಳಗಾವಿಗೆ ಆಗಮಿಸುತ್ತಿದ್ದು ಭಾರೀ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋಗೆ ಅಗತ್ಯ ಸಿದ್ದತೆ ಮಾಡಿಕೊಂಡಿರುವ ಜಿಲ್ಲಾಡಳಿತ ಇದೀಗ ಪೊಲೀಸರ ಮೂಲಕ ಕಟ್ಟುನಿಟ್ಟಿನ ಸೂಚನೆ ರವಾನಿಸುತ್ತಿದೆ. ಮಾರ್ಗ ಮಧ್ಯೆ …

Read More »

ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ

ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ ಯುವ ಭಾರತ ಸುದ್ದಿ ಬೆಳಗಾವಿ : ಜೀವನ ವಿದ್ಯಾ ಮಿಶನ್ ಮುಂಬಯಿ ಇವರ ಆಶ್ರಯದಲ್ಲಿ ಫೆ.27 ಮತ್ತು 28 ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ಮಹಾರಾಜ ಉದ್ಯಾನದಲ್ಲಿ 54 ನೇ ಸಂತಶ್ರೇಷ್ಠ ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಬೋಧಕ ಪ್ರಹ್ಲಾದ ವಾಮನರಾವ್ ಪೈ ಅವರು ಪ್ರತಿಯೊಂದು ಕೃತಿಯೂ ರಾಷ್ಟ್ರಹಿತದ್ದು, ವಿಶ್ವಶಾಂತಿಯದು ಎನ್ನುವ ವಿಷಯವಾಗಿ ಮಾತನಾಡಲಿದ್ದಾರೆ. ಸಂಜೆ 5 ರಿಂದ 8 ಗಂಟೆಯವರೆಗೆ …

Read More »

ಹಣಕಾಸಿನ ನಿರ್ವಹಣೆಯ ಅರಿವು ಇಂದಿನ ಯುವಜನತೆಗೆ ಅತ್ಯಗತ್ಯ : ಪ್ರೊ. ರಾಮಚಂದ್ರಗೌಡ

ಹಣಕಾಸಿನ ನಿರ್ವಹಣೆಯ ಅರಿವು ಇಂದಿನ ಯುವಜನತೆಗೆ ಅತ್ಯಗತ್ಯ : ಪ್ರೊ. ರಾಮಚಂದ್ರಗೌಡ ಯುವ ಭಾರತ ಸುದ್ದಿ ಬೆಳಗಾವಿ : ಹೂಡಿಕೆಯ ಮೂಲಭೂತ ವಿಶ್ಲೇಷಣೆ, ಉದ್ದಿಮೆ, ಕಂಪನಿಯ ವ್ಯವಹಾರ, ಅದರ ಬೆಳವಣಿಗೆಯ ನಿರೀಕ್ಷೆಗಳು, ಅದರ ಲಾಭ, ಅದರ ಸಾಲ ಇತ್ಯಾದಿಗಳ ಅರಿವು ಇಂದಿನ ಯುವಜನತೆಗೆ ಅತ್ಯಗತ್ಯವಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕರಿಯರ್ ಗೈಡೆನ್ಸ್, ಟ್ರೇನಿಂಗ್ ಹಾಗೂ ಪ್ಲೇಸ್‌ಮೆಂಟ್ ಕೋಶ ಹಾಗೂ …

Read More »

ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನ : ಕೆಲಸಗಾರನ ಬಂಧನ, 36.81 ಲಕ್ಷ ಮೌಲ್ಯದ 643 ಗ್ರಾಂ ಚಿನ್ನಾಭರಣ ವಶ

ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನ : ಕೆಲಸಗಾರನ ಬಂಧನ, 36.81 ಲಕ್ಷ ಮೌಲ್ಯದ 643 ಗ್ರಾಂ ಚಿನ್ನಾಭರಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಡಿಸೆಂಬರನಲ್ಲಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಚಿನ್ನಾಭರಣ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ವನ್ನು ಬೇಧಿಸಿರುವ ಹುಕ್ಕೇರಿ ಪೊಲೀಸರು ಬಂಧಿತನಿಂದ 36.81 ಲಕ್ಷ ಮೌಲ್ಯದ ಅರ್ಧ ಕೆಜಿ ಕಿಂತಲೂ ಹೆಚ್ಚಿನ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿಯ ಚಿನ್ನಾಭರಣ ಅಂಗಡಿ ಯೊಂದರಲ್ಲಿ 643 ಗ್ರಾಂ. ಬಂಗಾರದ …

Read More »

ಗೋಕಾಕ : ರೋಟರಿ ಸಂಸ್ಥೆಯಿಂದ ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ವಿತರಣೆ

ಗೋಕಾಕ : ರೋಟರಿ ಸಂಸ್ಥೆಯಿಂದ ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ವಿತರಣೆ ಯುವ ಭಾರತ ಸುದ್ದಿ ಗೋಕಾಕ : ರೋಟರಿ ಸಂಸ್ಥೆ ಶೈಕ್ಷಣಿಕ , ಆರೋಗ್ಯ ಸೇರಿದಂತೆ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಜಗತ್ತಿನಾದ್ಯಂತ ತೊಡಗಿಸಿಕೊಂಡಿದೆ ಎಂದು ರೋಟರಿ ಸದಸ್ಯ ಸತೀಶ ಬೆಳಗಾವಿ ಹೇಳಿದರು. ಗುರುವಾರದಂದು ನಗರದ ಜಿ.ಆರ್.ಬಿ.ಸಿ.ಕಾಲನಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ರೋಟರಿ ಸಂಸ್ಥಾಪನ ದಿನಾಚರಣೆಯ ನಿಮಿತ್ತ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಸರಕಾರಿ ಶಾಲೆಗಳಿಗೆ ಯೂರೋಪಿನ್ಸ ರವರ …

Read More »

ಗೋಕಾಕ : ಬಜೆಟ್ ಮಂಡನೆ

ಗೋಕಾಕ : ಬಜೆಟ್ ಮಂಡನೆ ಯುವ ಭಾರತ ಸುದ್ದಿ ಗೋಕಾಕ : ನಗರಸಭೆಯ ೨೦೨೩ ಹಾಗೂ ೨೦೨೪ನೇ ಸಾಲಿನ ೭ ಲಕ್ಷ ೩೨ ಸಾವಿರ ರೂಗಳ ಉಳಿತಾಯದ ಬಜೆಟ್ ನ್ನು ಪೌರಾಯುಕ್ತ ಶಿವಾನಂದ ಹಿರೇಮಠ ಅವರು ಶನಿವಾರದಂದು ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷೆತೆಯಲ್ಲಿ ನಡೆದ ಸಭೆಯಲ್ಲಿ ಮಂಡಿಸಿದರು . ನಗರದ ಸ್ವಚ್ಛತೆಗಾಗಿ ೧೯ ಜನ ಪೌರಕಾರ್ಮಿಕರ ನೇಮಕವಾಗಲಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ …

Read More »

ಉಚಿತ ಅಕ್ಕಿ ಘೋಷಣೆ

ಉಚಿತ ಅಕ್ಕಿ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ 3 ನೇ ಗ್ಯಾರಂಟಿಯನ್ನು ಘೋಷಿಸಿದೆ . ರಾಜ್ಯದ ಬಿಪಿಎಲ್ ಪಡಿತರದಾರರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ . ಸದ್ಯ 7 ಕೆಜಿಅಕ್ಕಿ ಉಚಿತವಾಗಿದ್ದು , ಕಾಂಗ್ರೆಸ್ 3 ಕೆಜಿ ಹೆಚ್ಚಿಸುವ ಭರವಸೆ …

Read More »

ಮಾರಿಹಾಳ ಪೊಲೀಸರಿಂದ ಇಬ್ಬರು ಕೊಲೆ ಆರೋಪಿತರ ಬಂಧನ

ಮಾರಿಹಾಳ ಪೊಲೀಸರಿಂದ ಇಬ್ಬರು ಕೊಲೆ ಆರೋಪಿತರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಮಾರಿಹಾಳ ಪೊಲೀಸ್ ಠಾಣಾ ಹದ್ದಿಯ ಬಸರೀಕಟ್ಟಿ ಗ್ರಾಮದಲ್ಲಿ ದಿನಾಂಕ 20 ರ ರಾತ್ರಿ ವೇಳೆಯಲ್ಲಿ ಮಾರುತಿ@ಪವನ ತಂದೆ ಪರಶುರಾಮ ಖನ್ನುಕರ, (32) ಸಾ: ಬಸರೀಕಟ್ಟಿ ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಬಗ್ಗೆ ಆತನ ತಂದೆ ಪರಶುರಾಮ ಬಸವಂತ ಖನ್ನುಕರ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಂತೆ, ಪೊಲೀಸ್ ಆಯುಕ್ತರು, ಡಿಸಿಪಿ …

Read More »

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ ಯುವ ಭಾರತ ಸುದ್ದಿ , ಪುಣೆ : ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿ ಸಿಂಗ್ ಶೇಖಾವತ್ (89)ಇಂದು ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ ಅಸ್ವಸ್ಥತೆರಾದ ಅವರನ್ನು ಪುಣೆಯ ಕೆಇಎಂ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇಂದು ಬೆಳಗ್ಗೆ 9:30ಕ್ಕೆ ನಿಧನರಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಪುಣೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರು ಅಮರಾವತಿ ನಗರದ ಮೊದಲ ಮೇಯರ್ …

Read More »