Breaking News

Yuva Bharatha

ಹಿರೇಬಾಗೇವಾಡಿ ಪೊಲೀಸರ ಕಾರ್ಯಾಚರಣೆ ಅಡುಗೆ ಎಣ್ಣೆ ಡಬ್ಬಿ ಕಳ್ಳರ ಬಂಧನ ; 24,23,560 /-ರೂ. ಮೌಲ್ಯದ ಎಣ್ಣೆ ಟನ್‌ಗಳು ಜಫ್ತು

ಹಿರೇಬಾಗೇವಾಡಿ ಪೊಲೀಸರ ಕಾರ್ಯಾಚರಣೆ ಅಡುಗೆ ಎಣ್ಣೆ ಡಬ್ಬಿ ಕಳ್ಳರ ಬಂಧನ ; 24,23,560 /-ರೂ. ಮೌಲ್ಯದ ಎಣ್ಣೆ ಟನ್‌ಗಳು ಜಫ್ತು   ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 18/02/2023 ರಂದು ಇಸ್ಮಾಯಿಲ್ ನವಾಸ ತಂದೆ ಕೆ . ಇಬ್ರಾಹಿಮ್ ( 43 ) ಸಾ : ಪಡುಬಿದ್ರಿ , ಉಡುಪಿ ಜಿಲ್ಲೆ ರವರು ತಮ್ಮ ಟ್ರಕ್ ಡ್ರೈವರಗಳಾದ 1 ) ಇಬ್ರಾಹಿಮ್ ಅಲಿ ತಂದೆ ಅಬ್ದುಲ್‌ಮಜಿದ್ …

Read More »

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ …

Read More »

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ ಯುವ ಭಾರತ ಸುದ್ದಿ ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ …

Read More »

ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ

ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ …

Read More »

ತೊಟ್ಟು….

ತೊಟ್ಟು…. ಆತ್ಮೀಯರೆ, ನಮಸ್ಕಾರ. ಕರೋನಾ ಸಂದರ್ಭದಲ್ಲಿ ಜೀವ ಉಳಿಸಿದ ಔಷಧಿಯ ಒಂದು ‘ತೊಟ್ಟು’ ಹನಿಯು, ತಾನಾಗೇ ‘ತೊಟ್ಟು’ ಎಂಬ ಕಾವ್ಯದ ರೂಪ ‘ತೊಟ್ಟು’, ನಿರಂತರ ಹನಿಯುವ ‘ತೊಟ್ಟು’ ಆಗಿ, ‘ತೊಟ್ಟು’ ಕಳಚಿ ಬೀಳುವ ಹಣ್ಣಿನಂತೆ ಉದುರಿ, ಈಗ ಆ ‘ತೊಟ್ಟು’, ‘ತೊಟ್ಟು’ ಗಳೇ ಸೇರಿ, ೩೬೫ ‘ತೊಟ್ಟು’ಗಳ ಸಂಕಲನವಾಗಿ, ಬೆಂಗಳೂರಿನ’ಅಕ್ಕ ಪ್ರಕಾಶನ’ ದಿಂದ ಹೊರಬಂದಿದೆ. ಪ್ರೊ. ಎಸ್. ಜಿ. ಸಿದ್ಧರಾಮಯ್ಯ ಅವರ ಮುನ್ನುಡಿ, ಡಾ.ವಿಜಯಾ ಅವರ ಬೆನ್ನುಡಿ, ಹಿರಿಯ ವಿದ್ವಾಂಸರನೇಕರ …

Read More »

ನಿಸರ್ಗನಿಯಮ

ನಿಸರ್ಗನಿಯಮ ———————- ಕರುಣಾಮಯಿಯೇ ಆಗಿದ್ದರೆ ಕಾಯುವವ, ಸಾಯುತ್ತಿರಲಿಲ್ಲ ಯಾರೂ; ಕಟುಕನೇ ಆಗಿದ್ದರೆ ಕೊಲ್ಲುವವ, ಬದುಕುತ್ತಿರಲಿಲ್ಲ. ಒಬ್ಬರೂ; ತಪ್ಪದು ಸೃಷ್ಟಿಸ್ಥಿತಿಲಯ ನಿಸರ್ಗ ನಿಯಮ, ಏನಾದರೂ. ಡಾ. ಬಸವರಾಜ ಸಾದರ. — + —

Read More »

ಬೆಳಗಾವಿಗೆ ಫೆ‌.27 ರಂದು ಪ್ರಧಾನಿ : ಮಹತ್ವದ ಸಭೆ ನಡೆಸಿದ ಜಿಲ್ಲಾಡಳಿತ

ಬೆಳಗಾವಿಗೆ ಫೆ‌.27 ರಂದು ಪ್ರಧಾನಿ : ಮಹತ್ವದ ಸಭೆ ನಡೆಸಿದ ಜಿಲ್ಲಾಡಳಿತ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಬೆಳಗಾವಿ ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನಮಂತ್ರಿಗಳ ಕಾರ್ಯಕ್ರಮದ …

Read More »

24 ರಂದು ವಿ.ಟಿ.ಯು 22 ನೇ ಘಟಿಕೋತ್ಸವ : ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ: ವಿದ್ಯಾಶಂಕರ್

24 ರಂದು ವಿ.ಟಿ.ಯು 22 ನೇ ಘಟಿಕೋತ್ಸವ : ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ: ವಿದ್ಯಾಶಂಕರ್ ಯುವ ಭಾರತ ಸುದ್ದಿ ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಶುಕ್ರವಾರ (ಫೆ.24) ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ ಹಾಗೂ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು …

Read More »

ಕುಸ್ತಿ ಪಂದ್ಯಕ್ಕೆ ಡಾ.ಸೋನಾಲಿ ಸರ್ನೋಬತ್ ಚಾಲನೆ

ಕುಸ್ತಿ ಪಂದ್ಯಕ್ಕೆ ಡಾ.ಸೋನಾಲಿ ಸರ್ನೋಬತ್ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ :                    ಖಾನಾಪುರ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರು ಇಂದು ತೀರ್ಥಕುಂಡೆಯಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದರು. ವಿಲಾಸ ಬೆಳಗಾಂವಕರ, ಭರ್ಮಾ ಪಾಟೀಲ, ಬಾಳೇಶ ಚವ್ಹಾಣ್ಣವರ, ವಿನಾಯಕ ನಾಯ್ಕ, ಅರ್ಜುನ ಗಾವಡ, ಅನಂತ ಗಾವಡ, ಆನಂದ ಪಾಟೀಲ, ಕಲ್ಲಪ್ಪ ಕಂಗ್ರಾಳಕರ, ಮೆಹುಲ್ ಶಾ ಉಪಸ್ಥಿತರಿದ್ದರು. …

Read More »

ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ

ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಕೊನೆಗೂ ಗಾಣಿಗ ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗಾಣಿಗ ಸಮುದಾಯದ ಮುಖಂಡರು ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದರು. ಕೊನೆಗೂ ಬಿಜೆಪಿ ಸರಕಾರ ಸ್ಪಂದಿಸಿದ್ದು ಮುಂದಿನ …

Read More »