Breaking News

Yuva Bharatha

ಕಿತ್ತೂರು : 10 ಕೋಟಿ ವೆಚ್ಚದ ಸಭಾಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮಹಾಂತೇಶ ದೊಡ್ಡಗೌಡರ

ಕಿತ್ತೂರು : 10 ಕೋಟಿ ವೆಚ್ಚದ ಸಭಾಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮಹಾಂತೇಶ ದೊಡ್ಡಗೌಡರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ರಾಜ್ಯ ಸರ್ಕಾರದಿಂದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಜೀವಕಳೆ ತುಂಬಿದ್ದು ಕಿತ್ತೂರಿಗರ ಬಹುದಿನಗಳ ನಿರೀಕ್ಷೆಯ ಭವ್ಯ ಕಲಾಮಂಟಪವೊಂದು ಪ್ರಾಧಿಕಾರದಡಿಯಲ್ಲಿ ತಲೆ ಎತ್ತಲಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು. ಪ್ರಾಧಿಕಾರದಡಿಯಲ್ಲಿ ಇಲ್ಲಿಯ ರಾಜಗುರು ಸಂಸ್ಥಾನ ಕಲ್ಮಠದ ಚೌಕಿಮಠದ ಬಳಿ ರೂ. 10 ಕೋಟಿಯ ವೆಚ್ಚದಲ್ಲಿ …

Read More »

ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.!

ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.! ಗೋಕಾಕ: ಸಿಎಮ್ ಬಸವರಾಜ ಬೊಮ್ಮಾಯಿಯವರು ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ನದಾಫ ಪಿಂಜಾರ ಸಮಾಜಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ಬಜೇಟನಲ್ಲಿ ನೀಡಿರುವದು ಸ್ವಾಗತಾರ್ಹವಾಗಿದೆ ಎಂದು ಕರ್ನಾಟಕ ರಾಜ್ಯ ನದಾಫ ಪಿಂಜಾರ ಸಂಘದÀ ತಾಲೂಕ ಅಧ್ಯಕ್ಷ ಮೀರಾಸಾಬ ನದಾಫ ಹೇಳಿದರು. ಅವರು, ನಗರದಲ್ಲಿ ಶನಿವಾರದಂದು ಪತ್ರಿಕಾಗೊಷ್ಠಿ ನಡೆಸಿ …

Read More »

ಬೃಹದ್ವೃಕ್ಷ

ಬೃಹದ್ವೃಕ್ಷ ————— ‘ಸಣ್ಣದನ್ನು ಯೋಚಿಸಬೇಡ, ಬರೆಯಬೇಡ’- ಉಪದೇಶಿಸುತ್ತಲೇ ಬಂದಿದ್ದಾಳೆ ಮಗಳು; ಈಗ ನೋಡುತ್ತೇನೆ ಅಚ್ಚರಿ! ಬೃಹತ್ ವೃಕ್ಷವಾಗಿ ಬೆಳೆದು ನಿಂತಿದ್ದಾಳೆ ನನ್ನೆದುರೇ ಅವಳು!! ಡಾ. ಬಸವರಾಜ ಸಾದರ. — + —

Read More »

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ ಗೋಕಾಕ: ಮಧ್ಯಮ ಹಾಗೂ ದುಡಿಯುವ ವರ್ಗ, ರೈತರ ಮತ್ತು ಮಹಿಳೆರ ಹಿತ ಚಿಂತನೆಯೊ0ದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕ್ಷೇತ್ರಕ್ಕೆ ೩೮ಸಾವಿರ ಕೋಟಿ ಅನುಆನ ಹಚಿಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರುವ ಅವರು, ರೈತರಿಗೆ …

Read More »

ಸಾಹುಕಾರ್ ಗೆ ದಾರಿ ಬಿಡದೇ ಉದ್ದಟತನ ಮೆರೆದ ಚನ್ನರಾಜ!

ಸಾಹುಕಾರ್ ಗೆ ದಾರಿ ಬಿಡದೇ ಉದ್ದಟತನ ಮೆರೆದ ಚನ್ನರಾಜ! ಯುವ ಭಾರತ ಸುದ್ದಿ , ಬೆಳಗಾವಿ :ಬೆಳಗಾವಿ ತಾಲೂಕಿನ ರಾಜಹಂಸಗಡ ಕೋಟೆಗೆ ಮಾಜಿ ಸಚಿವ ಮತ್ತು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಇತರ ಬಿಜೆಪಿ ನಾಯಕರು ಶನಿವಾರ ತೆರಳುತ್ತಿರುವ ಬಗ್ಗೆ ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ …

Read More »

ಕೆಳಮಟ್ಟದ ವ್ಯಕ್ತಿ ವಿರುದ್ಧ ಮಾತನಾಡಲಾರೆ : ಮತ್ತೊಮ್ಮೆ ಚನ್ನರಾಜ ಹಟ್ಟಿಹೊಳಿ ವಿರುದ್ಧ ಸಿಡಿದ ಸಾಹುಕಾರ್ !

ಕೆಳಮಟ್ಟದ ವ್ಯಕ್ತಿ ವಿರುದ್ಧ ಮಾತನಾಡಲಾರೆ : ಮತ್ತೊಮ್ಮೆ ಚನ್ನರಾಜ ಹಟ್ಟಿಹೊಳಿ ವಿರುದ್ಧ ಸಿಡಿದ ಸಾಹುಕಾರ್ ! ಬಾಗಿಲ ಕಾಯುವವ, ಬ್ಯಾಗ್ ಹಿಡಿಯುವನ, ಕಾರು ನಡೆಸುವವ ಎಮ್ ಎಲ್ ಸಿ ಆಗಿದ್ದಾನೆ. ಆ ರೀತಿಯ ಕೆಳಮಟ್ಟದ ವ್ಯಕ್ತಿಯ ವಿರುದ್ದ ನಾನು ಮಾತನಾಡುವುದಿಲ್ಲ ಎಂದು ಚನ್ನರಾಜ್ ಹಟ್ಟಿಹೊಳಿ ವಿರುದ್ದ ಶಾಸಕ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ವಿರುದ್ಧ ಕೆಲ …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                          ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ …

Read More »

ರಾಜಿ ಮಾಡಲು ಬಂದವಳೊಂದಿಗೆ ಪತಿಯ ಎರಡನೇ ವಿವಾಹ : ಪೊಲೀಸರಿಗೆ ದೂರು ನೀಡಿದ ಮಹಿಳೆ

ರಾಜಿ ಮಾಡಲು ಬಂದವಳೊಂದಿಗೆ ಪತಿಯ ಎರಡನೇ ವಿವಾಹ : ಪೊಲೀಸರಿಗೆ ದೂರು ನೀಡಿದ ಮಹಿಳೆ ಯುವ ಭಾರತ ಸುದ್ದಿ ಬೆಳಗಾವಿ : ತನ್ನ ಪತಿ ಬೇರೊಬ್ಬಳ ಜೊತೆ ವಿವಾಹವಾಗಿದ್ದು ತನಗೆ ನ್ಯಾಯ ಒದಗಿಸಿ ಕೊಡುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಪ್ರತಿಭಟನೆ ನಡೆಸಿ ಮಹಿಳಾ ಪೊಲೀಸ್ ಠಾಣೆ ಕಟ್ಟೆಯೇರಿದ್ದಾರೆ. ಘಟನೆ ವಿವರ : ಆಕೆ ಎರಡು ದಶಕಗಳಿಂದ ಬೆಳಗಾವಿಯಲ್ಲಿ ಕೆಲ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಳು. ತಾನು ಸಮಾಜ ಸೇವಕಿ ಎಂದು ಗುರುತಿಸಿಕೊಂಡಿದ್ದಳು. ಬೆಳಗಾವಿಯಲ್ಲಿ …

Read More »

ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು !

ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ! ಯುವ ಭಾರತ ಸುದ್ದಿ ಬೆಳಗಾವಿ : ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಕೆ ಮಾಡಿಕೊಂಡು ನಂತರ ಮತ್ತೊಬ್ಬಳನ್ನು ವಿವಾಹವಾಗಿ ಮೋಸ ಮಾಡಿರುವ ಬಗ್ಗೆ ಪಿಎಸ್ಐ ಮೇಲೆ ಶುಕ್ರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವಯರ್ಲೆಸ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲಾಲ್ ಸಾಬ್ ನದಾಫ್(28) ಮೇಲೆ ಪ್ರಕರಣ ದಾಖಲಾಗಿದೆ. ರಾಮದುರ್ಗ ತಾಲೂಕಿನ …

Read More »