Breaking News

Yuva Bharatha

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                          ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ …

Read More »

ರಾಜಿ ಮಾಡಲು ಬಂದವಳೊಂದಿಗೆ ಪತಿಯ ಎರಡನೇ ವಿವಾಹ : ಪೊಲೀಸರಿಗೆ ದೂರು ನೀಡಿದ ಮಹಿಳೆ

ರಾಜಿ ಮಾಡಲು ಬಂದವಳೊಂದಿಗೆ ಪತಿಯ ಎರಡನೇ ವಿವಾಹ : ಪೊಲೀಸರಿಗೆ ದೂರು ನೀಡಿದ ಮಹಿಳೆ ಯುವ ಭಾರತ ಸುದ್ದಿ ಬೆಳಗಾವಿ : ತನ್ನ ಪತಿ ಬೇರೊಬ್ಬಳ ಜೊತೆ ವಿವಾಹವಾಗಿದ್ದು ತನಗೆ ನ್ಯಾಯ ಒದಗಿಸಿ ಕೊಡುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಪ್ರತಿಭಟನೆ ನಡೆಸಿ ಮಹಿಳಾ ಪೊಲೀಸ್ ಠಾಣೆ ಕಟ್ಟೆಯೇರಿದ್ದಾರೆ. ಘಟನೆ ವಿವರ : ಆಕೆ ಎರಡು ದಶಕಗಳಿಂದ ಬೆಳಗಾವಿಯಲ್ಲಿ ಕೆಲ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಳು. ತಾನು ಸಮಾಜ ಸೇವಕಿ ಎಂದು ಗುರುತಿಸಿಕೊಂಡಿದ್ದಳು. ಬೆಳಗಾವಿಯಲ್ಲಿ …

Read More »

ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು !

ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ! ಯುವ ಭಾರತ ಸುದ್ದಿ ಬೆಳಗಾವಿ : ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಕೆ ಮಾಡಿಕೊಂಡು ನಂತರ ಮತ್ತೊಬ್ಬಳನ್ನು ವಿವಾಹವಾಗಿ ಮೋಸ ಮಾಡಿರುವ ಬಗ್ಗೆ ಪಿಎಸ್ಐ ಮೇಲೆ ಶುಕ್ರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವಯರ್ಲೆಸ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲಾಲ್ ಸಾಬ್ ನದಾಫ್(28) ಮೇಲೆ ಪ್ರಕರಣ ದಾಖಲಾಗಿದೆ. ರಾಮದುರ್ಗ ತಾಲೂಕಿನ …

Read More »

ಜೆಜೆಎಂ ಕಾಮಗಾರಿಗೆ 88.05 ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜೆಜೆಎಂ ಕಾಮಗಾರಿಗೆ 88.05 ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ …

Read More »

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಶುಭ ಸುದ್ದಿ ನೀಡಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಶುಭ ಸುದ್ದಿ ನೀಡಿದ ಚುನಾವಣಾ ಆಯೋಗ ಯುವ ಭಾರತ ಸುದ್ದಿ ದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಣೆ ಮಾಡಿದೆ. ಶಿಂಧೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ ಬಿಲ್ಲು ಮತ್ತು ಬಾಣದ ಗುರುತು ಸಿಕ್ಕಿದೆ. 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ವಿಜೇತ ಅಭ್ಯರ್ಥಿಗಳ ಪೈಕಿ ಶೇ 76 ಮಂದಿ ಏಕನಾಥ್ …

Read More »

ಇದೊಂದು ಶ್ರೇಷ್ಠ ಬಜೆಟ್ : ರಮೇಶ ಜಾರಕಿಹೊಳಿ

ಇದೊಂದು ಶ್ರೇಷ್ಠ ಬಜೆಟ್ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಅತ್ಯಂತ ಶ್ರೇಷ್ಠವಾಗಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಣ್ಣಿಸಿದ್ದಾರೆ. ಎಲ್ಲಾ ಕ್ಷೇತ್ರದ ಸರ್ವತೋಮುಖ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. ಮೂಲಭೂತ ಸೌಲಭ್ಯಗಳಿಂದ ಹಿಡಿದು ಪ್ರತಿಯೊಂದು ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮವಾಗಿ ಗಮನದಲ್ಲಿಟ್ಟುಕೊಂಡು ಅಚ್ಚುಕಟ್ಟು ಹಾಗೂ ಸಾಕಷ್ಟು ಮುಂದಾಲೋಚನೆಗಳಿಂದ ರೂಪಿತವಾದ ಬಜೆಟ್ ಇದಾಗಿದೆ. ಬಜೆಟನ್ನು ಸೂಕ್ಷ್ಮವಾಗಿ …

Read More »

ಕಬಡ್ಡಿ ನಿರ್ಣಾಯಕರ ಪುನಶ್ಚೇತನ ತರಬೇತಿ

ಕಬಡ್ಡಿ ನಿರ್ಣಾಯಕರ ಪುನಶ್ಚೇತನ ತರಬೇತಿ ಯುವ ಭಾರತ ಸುದ್ದಿ ಗೋಕಾಕ :                  ಬೆಳಗಾವಿ ಜಿಲ್ಲಾ ಅಮೆಚೂರ ಕಬ್ಬಡ್ಡಿ ಅಸೋಸಿಯೇಷನ್ ನಿಂದ ಕಬಡ್ಡಿ ನಿರ್ಣಾಯಕರ ಪುನಶ್ಚೇತನ ತರಬೇತಿಯನ್ನು ದಿನಾಂಕ ೧೯ ರಂದು ಮುಂಜಾನೆ ೯ ಗಂಟೆಯಿಂದ ಸಂಜೆ ೪:೩೦ ರವರೆಗೆ ತಾಲೂಕಿನ ಘಟಪ್ರಭಾದ ಸೇವಾದಳ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಸೋಸಿಯೇಷನ್ ನ ಚೆರಮನ್ ಎಲ್.ಕೆ ತೋರಣಗಟ್ಟಿ ಮೋ. …

Read More »

ಗೋಕಾಕ : ರಸ್ತೆ ಕಾಮಗಾರಿಗೆ ನಗರಸಭೆ ಸದಸ್ಯೆ ಲಕ್ಷ್ಮೀ ಬಸವರಾಜ ದೇಶನೂರ ಚಾಲನೆ

ಗೋಕಾಕ : ರಸ್ತೆ ಕಾಮಗಾರಿಗೆ ನಗರಸಭೆ ಸದಸ್ಯೆ ಲಕ್ಷ್ಮೀ ಬಸವರಾಜ ದೇಶನೂರ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ನಗರದ ವಾರ್ಡ ನಂ ೨೯ರಲ್ಲಿ ನಗರಸಭೆಯಿಂದ ನಿರ್ಮಿಸಲಾಗುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಗೆ ನಗರಸಭೆ ಸದಸ್ಯೆ ಲಕ್ಷ್ಮಿ ಬಸವರಾಜ ದೇಶನೂರ ಶುಕ್ರವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಸಂತೋಷ ಮಂತ್ರಣವರ, ಗಣ್ಯರಾದ ಬಸವರಾಜ ಭೂತಿ, ರಮೇಶ ಮೂರ್ತೇಲಿ, ಗಿರೀಶ್ ಮಟ್ಟಿಕಲ್ಲಿ ಮಲ್ಲಿಕಾರ್ಜುನ ವಂಟಮೂರಿಮಠ, ಮಲ್ಲಿಕಾರ್ಜುನ ಹೋಸಪೇಠ, ಪ್ರವೀಣ ಚುನಮರಿ, …

Read More »

ಗೋಕಾಕ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ

ಗೋಕಾಕ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ ಯುವ ಭಾರತ ಸುದ್ದಿ ಗೋಕಾಕ : ನಗರದ ಸರಕಾರಿ ಪ್ರಥಮದರ್ಜೆ ಕಾಲೇಜು ಸಿ.ಜಿ.ಪಿ.ಎ ೨.೩೧ ಅಂಕಗಳನ್ನು ಪಡೆಯುವ ಮೂಲಕ ನ್ಯಾಕ್ “ಬಿ” ಗ್ರೇಡ್ ಮಾನ್ಯತೆ ಪಡೆದಿದೆ ಎಂದು ಪ್ರಾಚಾರ್ಯ ಮಹೇಶ್ ಕಂಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನೇವರಿ ೩೦ ಮತ್ತು ೩೧ ರಂದು ನ್ಯಾಕ್ ಕಮಿಟಿ ಚೆರಮನ್ ಡಾ.ಪರಂಮ ಶಿವಮ್ ಮನಿಶಂಕರ , ಕೊ ಆರ್ಡಿನೇಟರ ಮೆಂಬರ ಡಾ.ಜಯಪ್ರಕಾಶ್ ತ್ರಿವಿಧಿ ಹಾಗೂ …

Read More »