Breaking News

Yuva Bharatha

ಭಾರೀ ಕುತೂಹಲ ; ಸಾಹುಕಾರ್ ಗರ್ಜನೆಗೆ ಕ್ಷಣಗಣನೆ

ಭಾರೀ ಕುತೂಹಲ ; ಸಾಹುಕಾರ್ ಗರ್ಜನೆಗೆ ಕ್ಷಣಗಣನೆ ಯುವ ಭಾರತ ಸುದ್ದಿ ಬೆಳಗಾವಿ : ಸುವರ್ಣ ವಿಧಾನ ಸೌಧದ ಮಗ್ಗುಲಲ್ಲಿಯೇ ಇರುವ ಹಿರೇಬಾಗೇವಾಡಿಯಲ್ಲಿಂದು ಸಂಜೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಅಭಿಮಾನಿಗಳು ಹಮ್ಮಿಕೊಂಡಿರುವ ಅಭಿಮಾನದ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಭಾರೀ ಕುತೂಹಲ ಕೆರಳಿಸಿದೆ. ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ರಮೇಶ ಜಾರಕಿಹೊಳಿಯವರ ಅಭಿಮಾನಿಗಳು ಇಂಥದ್ದೇ ಅಭಿಮಾನದ ಸಮಾವೇಶ ನಡೆಸಿದ್ದರು. ರಮೇಶ ಜಾರಕಿಹೊಳಿಯವರ …

Read More »

ಯಕ್ಷಗಾನ ರಾಜ್ಯ ಸಮ್ಮೇಳನದ ನಂತರ……

ಯಕ್ಷಗಾನ ರಾಜ್ಯ ಸಮ್ಮೇಳನದ ನಂತರ…… ರಾಜ್ಯ ಸರಕಾರದಿಂದಲೇ ಪ್ರಾಯೋಜಿತವಾದ ಯಕ್ಷಗಾನ ರಾಜ್ಯ ಸಮ್ಮೇಳನ ಮುಗಿದಿದೆ. ನಾನು ಆ ಸಮ್ಮೇಳನಕ್ಕೆ ಹೋಗಿಲ್ಲವಾದ್ದರಿಂದ ಅದರ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತ ಪಡಿಸಲಾರೆ. ಸಮ್ಮೇಳನಕ್ಕೆ 15 ದಿವಸ ಇರುವಾಗಲೇ ನನ್ನ ಕೆಲವು ವಿಚಾರಗಳನ್ನು ಬರೆದಿದ್ದೆ ಅಷ್ಟೇ. ಅದನ್ನು ಸಮ್ಮೇಳನಾಧ್ಯಕ್ಷರಿಗೂ , ಕಾರ್ಯಾಧ್ಯಕ್ಷರಿಗೂ, ಇತರ ಹಲವು ಆಸಕ್ತರಿಗೂ ಕಳಿಸಿದ್ದೆ. ಕೆಲವರು ಪ್ರತಿಕ್ರಿಯೆಗಳನ್ನೂ ಕಳಿಸಿದ್ದಾರೆ. ಸಮ್ಮೇಳನದ ಬಗ್ಗೆ ಅಲ್ಲಿಗೆ ಹೋದ ಕೆಲವರು ಸಣ್ಣಪುಟ್ಟ ಲೋಪದೋಷಗಳನ್ನು ಹೊರತುಪಡಿಸಿ ಒಟ್ಟಾರೆ …

Read More »

ಬಜೆಟ್ ನಲ್ಲಿ ಗಾಣಿಗ ಸಮುದಾಯಕ್ಕೆ ನಿಗಮ ?

ಬಜೆಟ್ ನಲ್ಲಿ ಗಾಣಿಗ ಸಮುದಾಯಕ್ಕೆ ನಿಗಮ ? ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಪ್ರಭಾವಿ ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ನಿಯೋಗ ಬುಧವಾರ ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಿದೆ. ಫೆಬ್ರವರಿ 17 ರಂದು ರಾಜ್ಯ ಸರಕಾರ ಬಜೆಟ್ ಮಂಡಿಸಲಿದೆ. ಈ ಸಂದರ್ಭದಲ್ಲಿ ಗಾಣಿಗ ಸಮುದಾಯದ ಬೆಳವಣಿಗೆಗೆ ಪೂರಕವಾಗುವ …

Read More »

ಆನಂದಗೌಡರಿಂದ ಕುಟುಂಬಕ್ಕೆ ಧನಸಹಾಯ

ಆನಂದಗೌಡರಿಂದ ಕುಟುಂಬಕ್ಕೆ ಧನಸಹಾಯ ದೇವರಹಿಪ್ಪರಗಿ : ತಾಲೂಕಿನ ಕಡ್ಲೆವಾಡ ಗ್ರಾಮದ ಸಾಹೇಬಣ್ಣ ಮಾದರ(35) ಕಳೆದ ವಾರ ಪುನಾ ಪಟ್ಟಣದಲ್ಲಿ ಕೆಲಸ ಮಾಡಿ ಮನೆಗೆ ಬರುವಾಗ ಕಾಲು ಜಾರಿ ಬಿದ್ದು ಅಕಾಲಿಕ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಎಬಿಡಿ ಫೌಂಡೇಶನ್ ಮುಖ್ಯಸ್ಥರಾದ ಆನಂದಗೌಡ ದೊಡ್ಡಮನಿ ಸುದ್ದಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕನ ಕುಟುಂಬಕ್ಕೆ ವೈಯಕ್ತಿಕ ಧನಸಹಾಯದ ಜೋತೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು. …

Read More »

ಸಾವಳಗಿ: ಫೆ. 18 ರಂದು ಮಹಾಶಿವರಾತ್ರಿ ಆಚರಣೆ

ಸಾವಳಗಿ: ಫೆ. 18 ರಂದು ಮಹಾಶಿವರಾತ್ರಿ ಆಚರಣೆ   ಯುವ ಭಾರತ ಸುದ್ದಿ ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18 ರಿಂದ ಫೆ.20 ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ. ಫೆ. 18 ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು. ಹಾವೇರಿ ಜಿಲ್ಲೆಯ ಹಾಲಗಿಮರೋಳಾದ …

Read More »

ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ : ಮೋದಿ, ಇಂದಿರಾ ಅಥವಾ ಅಟಲ್ ಅಥವಾ ಇನ್ನಾರು..?

ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ : ಮೋದಿ, ಇಂದಿರಾ ಅಥವಾ ಅಟಲ್ ಅಥವಾ ಇನ್ನಾರು..? ಯುವ ಭಾರತ ಸುದ್ದಿ ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈ ಸಮಯದಲ್ಲಿ ಸಿ-ವೋಟರ್ ಇತ್ತೀಚೆಗೆ ರಾಷ್ಟ್ರದ ಮನಸ್ಥಿತಿಯನ್ನು ಅಳೆಯಲು ಮತ್ತು ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂದು ತಿಳಿಯಲು ಸಮೀಕ್ಷೆಯೊಂದನ್ನು ನಡೆಸಿದೆ. ಸಮೀಕ್ಷೆಯಲ್ಲಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ, …

Read More »

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ ಯುವ ಭಾರತ ಸುದ್ದಿ ಬೆಳಗಾವಿ : ಗುರುವಾರ ಫೆಬ್ರವರಿ 16 ರಂದು ಮೌಲ್ಯ ಶಿಕ್ಷಣದ ಅಗತ್ಯ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದಕ್ಕಾಗಿ ಸಂಪೂರ್ಣ ಕರ್ನಾಟಕ ರಾಜ್ಯ ಏಕಾಂಗಿ ಬೈಕ್ ಯಾತ್ರೆ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ವಿವೇಕ ವಿದ್ಯಾ ವಾಹಿನಿ ಟ್ರಸ್ಟ್‌ನ ಸಂಸ್ಥಾಪಕ ನಿತ್ಯಾನಂದ ವಿವೇಕವಂಶಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಖಾನಾಪುರ ನಲ್ಲಿ …

Read More »

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ ಯುವ ಭಾರತ ಸುದ್ದಿ ರಾಯಬಾಗ : ಪ್ರಗತಿಪರ ಖ್ಯಾತ ಸಾಹಿತಿ, ರಾಯಬಾಗದ ಎಸ್.ಪಿ. ಮಂಡಳ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರು ತಮ್ಮ ಪ್ರಾಧ್ಯಾಪಕ ವೃತ್ತಿಯ ಸುದೀರ್ಘ ಸೇವೆಯ ನಿವೃತ್ತಿ ಹಿನ್ನೆಲೆಯಲ್ಲಿ ಅವರ ಅಪಾರ ವಿದ್ಯಾರ್ಥಿ ಬಳಗ ಫೆ.19 ರಂದು ರಾಯಬಾಗದ ಮಹಾವೀರ ಭವನದಲ್ಲಿ ಸಂಭ್ರಮದ ಅಭಿನಂದನಾ ಸಮಾರಂಭ …

Read More »

ಭೀಕರ ಅಪಘಾತ ಸಹೋದರರ ದುರ್ಮರಣ

ಭೀಕರ ಅಪಘಾತ ಸಹೋದರರ ದುರ್ಮರಣ ಯುವ ಭಾರತ ಸುದ್ದಿ ಚಿಕ್ಕೋಡಿ : ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದವರಾದ ಬೈಕ್ ನಲ್ಲಿ ಸಾಗುತ್ತಿದ್ದ ಶಿವಕುಮಾರ್ ರಾಜು ಘೋಸೆ ಮತ್ತು ಅವರ ಸಹೋದರ ಅಶ್ವಿನ್ ಕುಮಾರ್ ಅಪಘಾತಕ್ಕೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ ಚಿಕ್ಕೋಡಿ ತಾಲೂಕು ಬೆಳಕೂಡ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಇವರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ …

Read More »

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್

ಟೆಸ್ಟ್‌, ಏಕದಿನ, T20 ಮೂರೂ ಮಾದರಿಗಳಲ್ಲಿ ನಂ.1 ಸ್ಥಾನಕ್ಕೆ ಏರಿದ ಭಾರತ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಏರಿದ ಸ್ಪಿನ್ನರ್‌ ಅಶ್ವಿನ್ ಯುವ ಭಾರತ ಸುದ್ದಿ ನವದೆಹಲಿ : ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತವು ಬುಧವಾರ ಅಗ್ರ ಸ್ಥಾನ ಪಡೆದುಕೊಂಡ ನಂತರ ಕ್ರಿಕೆಟ್‌ ಆಟದ ಎಲ್ಲ ಮೂರು ಮಾದರಿಗಳಲ್ಲಿ ನಂಬರ್ ಒನ್ ಶ್ರೇಯಾಂಕದ ತಂಡವಾಗಿ ಹೊರಹೊಮ್ಮಿದೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದೊಡ್ಡ ಇನ್ನಿಂಗ್ಸ್ ಮತ್ತು …

Read More »