Breaking News

Yuva Bharatha

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಯಶಸ್ಸನ್ನು ಸಾಧಿಸಬೇಕು. ಯಶಸ್ಸು ದೊರೆಯುವ ವರೆಗೆ ಕ್ರಿಯಾಶೀಲವಾಗಿ ಪ್ರಯತ್ನದಲ್ಲಿ ತೊಡಗಿದಾಗ ಪ್ರತಿಫಲ ನಮ್ಮದಾಗುತ್ತದೆ ಎಂದು ಮಧುಮೇಹ ತಜ್ಞ ವೈದ್ಯೆ ಡಾ.ಆರತಿ ದರ್ಶನ ಹೇಳಿದರು. ಅವರು ಲಿಂಗರಾಜ ಪಿಯು ಕಾಲೇಜಿನ ದ್ವಿತೀಯ ವರ್ಷದ ಬಿಳ್ಕೊಡುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ವಿದ್ಯಾರ್ಥಿ …

Read More »

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ನಗರದಲ್ಲಿ ಮರಾಠಾ ಸಮಾಜದ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಪೂರಕವಾಗಿ 6 ಗುಂಟೆ ಜಾಗವನ್ನು ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ಘೋಷಣೆ ಮಾಡಿ ಪತ್ರ ನೀಡಿರುವುದನ್ನು ಸಕಲ ಮರಾಠಾ ಸಮಾಜ ಅಭಿನಂದಿಸಿದೆ. ಗೋಕಾಕನಲ್ಲಿ ಭಾನುವಾರ ನಡೆದ ಕರ್ನಾಟಕ ಕ್ಷತ್ರಿಯ ಮರಾಠಾ ಸಮಾಜದ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ಅವರು ಈ ಘೋಷಣೆ …

Read More »

ಮನಮೈಲಿಗೆ

ಮನಮೈಲಿಗೆ —————– ಮುಟ್ಟಲ್ಲೆ ಹುಟ್ಟಿ, ಮುಟ್ಟೇ ಮೈಲಿಗೆಯೆಂದರೆ, ಹುಟ್ಟಿದವ ಹೇಗಾದಾನು ಶುದ್ಧ? ಮನಸ್ಸು ಕ್ರಿಯೆಗಳಲ್ಲೇ ಇರದಿದ್ದರೆ ಸುಸಂಬದ್ಧತೆ, ಮಾಡುವುದೆಲ್ಲವೂ ಅಶುದ್ಧ. ಡಾ. ಬಸವರಾಜ ಸಾದರ. — + —

Read More »

ವಿಶ್ವಕಪ್ ಕ್ರಿಕೆಟ್ : ಪಾಕಿಸ್ತಾನಕ್ಕೆ ಹೀನಾಯ ಸೋಲುಣಿಸಿದ ಭಾರತೀಯ ವೀರ ಮಹಿಳೆಯರು

ವಿಶ್ವಕಪ್ ಕ್ರಿಕೆಟ್ : ಪಾಕಿಸ್ತಾನಕ್ಕೆ ಹೀನಾಯ ಸೋಲುಣಿಸಿದ ಭಾರತೀಯ ವೀರ ಮಹಿಳೆಯರು ಯುವ ಭಾರತ ಸುದ್ದಿ ಕೇಪ್ ಟೌನ್ : 19 ವರ್ಷದ ರಿಚಾ ಘೋಷ್ 31 ಹಾಗೂ ರೋಡ್ರಿಗಸ್ 53 ಅವರ ಅತ್ಯಮೂಲ್ಯ ಬ್ಯಾಟಿಂಗ್ ನೆರವಿನಿಂದ ಭಾರತ ಇಂದು ವನಿತೆಯರ ವಿಶ್ವ ಕಪ್ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿತು. ಪಾಕಿಸ್ತಾನವನ್ನು ಏಳು ವಿಕೆಟ್ ಅಂತರದಿಂದ ಸೋಲಿಸಿತು. ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ 20 ವಿಶ್ವಕಪ್ …

Read More »

ಯುದ್ದೋಪಾದಿಯಲ್ಲಿ ಬಿಜೆಪಿ ಬಲಪಡಿಸುವೆ : ಕಾರ್ಯಕರ್ತರಿಗೆ ರಣೋತ್ಸಾಹ ತುಂಬಿದ ರಮೇಶ ಜಾರಕಿಹೊಳಿ

ಯುದ್ದೋಪಾದಿಯಲ್ಲಿ ಬಿಜೆಪಿ ಬಲಪಡಿಸುವೆ : ಕಾರ್ಯಕರ್ತರಿಗೆ ರಣೋತ್ಸಾಹ ತುಂಬಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಹಾಗೂ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಪಕ್ಷದ ಕಾರ್ಯಕರ್ತರ ನಿಷ್ಠಾವಂತರ ಸೇವೆಯೆ ಕಾರಣವೆಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸಂಜೆ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿಯ ಗೋಕಾಕ ವಿಧಾನಸಭಾ ಮತಕ್ಷೇತ್ರದ ಬೂತ್ …

Read More »

ವೈದ್ಯ ಮಹಾಂತೇಶ ನಿಧನ

ವೈದ್ಯ ಮಹಾಂತೇಶ ನಿಧನ ಯುವ ಭಾರತ ಸುದ್ದಿ ಗೋಕಾಕ : ನಗರದ ಬಣಗಾರ ಓಣಿಯ ನಿವಾಸಿ, ಎಲುಬು ಮತ್ತು ಕೀಲುಗಳು ಆಸ್ಪತ್ರೆಯ (ಸವದತ್ತಿ ) ವೈದ್ಯರಾದ ಮಹಾಂತೇಶ ಮ ಹೊಲಿ(58) ದಿ.10 ರಂದು ಚಿಕಿತ್ಸೆ ಫಲಿಸದೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.

Read More »

ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ

ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಘೋಷಣೆ ಮಾಡಿದ ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಘೋಷಣೆ ಮಾಡಿದ ಯಡಿಯೂರಪ್ಪ ಯುವ ಭಾರತ ಸುದ್ದಿ ಶಿವಮೊಗ್ಗ: ಇಲ್ಲಿನ ಸೋಗಾನೆ ವಿಮಾನ ನಿಲ್ದಾಣಕ್ಕೆ ‘ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಭಾನುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರ ಕೊಡುಗೆ ಅಪಾರ. ಆದ್ದರಿಂದ ಅವರ ಹೆಸರೇ ಸೂಕ್ತ ಎಂದು ತೀರ್ಮಾನಿಸಲಾಗಿದೆ ಎಂದರು. …

Read More »

ಆಂಧ್ರಪ್ರದೇಶ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಕ್ಷಿಣ ಕನ್ನಡದ ಎಸ್.ಅಬ್ದುಲ್ ನಜೀರ್ ನೇಮಕ !

ಆಂಧ್ರಪ್ರದೇಶ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಕ್ಷಿಣ ಕನ್ನಡದ ಎಸ್.ಅಬ್ದುಲ್ ನಜೀರ್ ನೇಮಕ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳುವಾಯಿ ಮೂಲದವರಾದ ಕೆಲ ದಿನಗಳ ಹಿಂದಷ್ಟೇ ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. 1958ರ ಜನವರಿ 5ರಂದು ಜನಿಸಿದ್ದ ಅಬ್ದುಲ್ ನಜೀರ್ ಫೆಬ್ರವರಿ 18, 1983 ರಂದು ವಕೀಲರಾಗಿ …

Read More »

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ ಬೈಸ್

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ ಬೈಸ್ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ರಾಜೀನಾಮೆಯನ್ನು ರಾಷ್ಟ್ರಪತಿಗಳು ಇಂದು ಅಂಗೀಕರಿಸಿದ್ದಾರೆ. ಅವರ ಸ್ಥಾನಕ್ಕೆ ಜಾರ್ಖಂಡ್‌ನ ರಾಜ್ಯಪಾಲ ರಮೇಶ್ ಬೈಸ್ ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಲಿದ್ದಾರೆ. ಜಾರ್ಖಂಡ್‌ಗೆ ಸಿ.ಪಿ. ರಾಧಾಕೃಷ್ಣನ್ , ಅರುಣಾಚಲ ಪ್ರದೇಶಕ್ಕೆ ಕೆ.ಟಿ.ಪರ್ನಯ್ಕ್ , ಸಿಕ್ಕಿಂಗೆ ಎಲ್.ಪಿ. ಆಚಾರ್ಯ , ಅಸ್ಸಾಂಗೆ ಜಿ.ಸಿ.ಕಟಾರಿಯಾ , ಹಿಮಾಚಲ ಪ್ರದೇಶಕ್ಕೆ ಶಿವಪ್ರತಾಪ್ ಶುಕ್ಲಾ ಹೊಸ ರಾಜ್ಯಪಾಲರಾಗಲಿದ್ದಾರೆ. ಯುವ ಭಾರತ ಸುದ್ದಿ ಮುಂಬಯಿ : ಮಹಾರಾಷ್ಟ್ರ …

Read More »