Breaking News

Yuva Bharatha

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಕುರಿತು ಸಿಎಂ ಭೇಟಿ ಮಾಡುವೆ : ಬಾಲಚಂದ್ರ ಜಾರಕಿಹೊಳಿ

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಕುರಿತು ಸಿಎಂ ಭೇಟಿ ಮಾಡುವೆ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ:                  ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ …

Read More »

ದೇಹ ಬಲದ ಜೊತೆಗೆ ಆತ್ಮ ಮತ್ತು ಮನೋಬಲ ಬೆಳೆಸಿಕೊಳ್ಳಿ: ಡಿಸಿಪಿ ಪಿ.ವಿ. ಸ್ನೇಹಾ

ದೇಹ ಬಲದ ಜೊತೆಗೆ ಆತ್ಮ ಮತ್ತು ಮನೋಬಲ ಬೆಳೆಸಿಕೊಳ್ಳಿ: ಡಿಸಿಪಿ ಪಿ.ವಿ. ಸ್ನೇಹಾ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ವಿಜಯ ಎಫ್. ನಾಗಣ್ಣನವರ್ ದಲಿತ ಮಹಿಳೆ ಮತ್ತು ಸಾಹಿತ್ಯದ ಕುರಿತು ಮಾತನಾಡಿ, ದಲಿತ ಹೆಣ್ಣುಮಕ್ಕಳು ಮೂರು …

Read More »

ಮೋದಿ ಭೇಟಿಯಾದ ಯಶ್, ರಿಷಬ್ !

ಮೋದಿ ಭೇಟಿಯಾದ ಯಶ್, ರಿಷಬ್ ! ಯುವ ಭಾರತ ಸುದ್ದಿ ಬೆಂಗಳೂರು: ಏರೋ ಇಂಡಿಯಾ ಏರ್ ಶೊ ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟರಾದ ಯಶ್, ರಿಷಭ್ ಶೆಟ್ಟಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಡಿಜಿಟಲ್ ಕ್ರಿಯೇಟರ್ ಶ್ರದ್ಧಾ ಜೈನ್ ಭೇಟಿಯಾದರು. ಭಾನುವಾರ ರಾತ್ರಿ ರಾಜಭವನದಲ್ಲಿ ಮೋದಿ ಅವರು ತಂಗಿದ್ದ ವೇಳೆ ಪ್ರಧಾನಿ ಕಚೇರಿ ಅಧಿಕಾರಿಗಳು ಈ ಭೇಟಿಗೆ …

Read More »

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ಅರವಿಂದಕುಮಾರ, ರಾಜೇಶ ಬಿಂದಾಲ್ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ಅರವಿಂದಕುಮಾರ, ರಾಜೇಶ ಬಿಂದಾಲ್ ಪ್ರಮಾಣ ವಚನ ಸ್ವೀಕಾರ ಯುವ ಭಾರತ ಸುದ್ದಿ ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಕನ್ನಡಿಗ ಅರವಿಂದಕುಮಾರ ಹಾಗೂ ರಾಜೇಶ ಬಿಂದಾಲ್‌ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯಾಬಲ 34ಕ್ಕೆ ಏರಿದ್ದು ಪೂರ್ಣ ಸಾಮರ್ಥ್ಯದೊಂದಿಗೆ ಅದು ಕಾರ್ಯ ನಿರ್ವಹಿಸಲಿದೆ.ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ ಅವರು ಇಬ್ಬರು ನೂತನ ನ್ಯಾಯಮೂರ್ತಿಗಳಿಗೆ …

Read More »

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ !

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ ! ಯುವ ಭಾರತ ಸುದ್ದಿ ಮಂಗಳೂರು : ಕರ್ನಾಟಕ ವಿಧಾನಸಬಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ . ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಎಸ್ ಡಿಪಿಐ ( SDPI ) ಕೂಡ ಚುನಾವಣೆಗೆ ತಯಾರಿ ನಡೆಸಿದ್ದು , ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಮುಂದಿನ ವಿಧಾನಸಭಾ …

Read More »

ಮೂಡಿಗೆರೆ ರಾಜ್ಯದ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ

ಮೂಡಿಗೆರೆ ರಾಜ್ಯದ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ ಯುವ ಭಾರತ ಸುದ್ದಿ ಮೂಡಿಗೆರೆ : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ 4 ವರ್ಷ ಜೈಲು ಶಿಕ್ಷೆಯಾಗಿದೆ. ಹೂವಪ್ಪಗೌಡ ಎಂಬುವವರಿಂದ ಕುಮಾರಸ್ವಾಮಿ 1.35 ಕೋಟಿ ರೂ . ಸಾಲ ಪಡೆದಿದ್ದರು . ಈ ಹಣ ಪಾವತಿಸಲು ಕುಮಾರಸ್ವಾಮಿ 8 ಚೆಕ್ ನೀಡಿದ್ದರು. ಆದರೆ ಎಲ್ಲಾ ಚೆಕ್ ಬೌನ್ಸ್ ಆಗಿತ್ತು . ಹೀಗಾಗಿ ಹೂವಪ್ಪಗೌಡ ಪ್ರಕರಣ …

Read More »

ಬೆಳಗಾವಿ ಹುಡುಗನ ಫೀಲ್ಡಿಂಗ್‌ಗೆ ಸಚಿನ್ ಸೇರಿ ದಿಗ್ಗಜರು ಫಿದಾ !

ಬೆಳಗಾವಿ ಹುಡುಗನ ಫೀಲ್ಡಿಂಗ್‌ಗೆ ಸಚಿನ್ ಸೇರಿ ದಿಗ್ಗಜರು ಫಿದಾ ! ಯುವ ಭಾರತ ಸುದ್ದಿ  ಬೆಳಗಾವಿ : ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯದ ವೇಳೆ ಬೆಳಗಾವಿಯ ಕಿರಣ್ ತರಳೇಕರ್ ಅತ್ಯದ್ಭುತ ಕ್ಯಾಚ್ ಹಿಡಿದಿದ್ದು, ಕ್ರಿಕೆಟ್ ದಿಗ್ಗಜರ ಮನಸೂರೆಗೊಂಡಿದೆ. ಸಚಿನ್ ತೆಂಡೂಲ್ಕರ್ ಸೇರಿ ಹಲವು ಆಟಗಾರರು ಶಹಬಾಸ್‌ಗಿರಿ ನೀಡಿದ್ದಾರೆ. ಫುಟ್ಬಾಲ್ ಕೂಡಾ ಆಡಲು ಗೊತ್ತಿರುವ ವ್ಯಕ್ತಿಯನ್ನು ನೀವು ಕ್ರಿಕೆಟ್‌ಗೆ ಕರೆತಂದಾಗ ಹೀಗೇ ಆಗುತ್ತದೆ ಎಂದು ಸಚಿನ್ ಟ್ವಿಟ್ ಮಾಡಿದ್ದಾರೆ. ಇಂಗ್ಲೆಂಡ್ ತಂಡದ …

Read More »

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಯಶಸ್ಸನ್ನು ಸಾಧಿಸಬೇಕು. ಯಶಸ್ಸು ದೊರೆಯುವ ವರೆಗೆ ಕ್ರಿಯಾಶೀಲವಾಗಿ ಪ್ರಯತ್ನದಲ್ಲಿ ತೊಡಗಿದಾಗ ಪ್ರತಿಫಲ ನಮ್ಮದಾಗುತ್ತದೆ ಎಂದು ಮಧುಮೇಹ ತಜ್ಞ ವೈದ್ಯೆ ಡಾ.ಆರತಿ ದರ್ಶನ ಹೇಳಿದರು. ಅವರು ಲಿಂಗರಾಜ ಪಿಯು ಕಾಲೇಜಿನ ದ್ವಿತೀಯ ವರ್ಷದ ಬಿಳ್ಕೊಡುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ವಿದ್ಯಾರ್ಥಿ …

Read More »

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ನಗರದಲ್ಲಿ ಮರಾಠಾ ಸಮಾಜದ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಪೂರಕವಾಗಿ 6 ಗುಂಟೆ ಜಾಗವನ್ನು ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ಘೋಷಣೆ ಮಾಡಿ ಪತ್ರ ನೀಡಿರುವುದನ್ನು ಸಕಲ ಮರಾಠಾ ಸಮಾಜ ಅಭಿನಂದಿಸಿದೆ. ಗೋಕಾಕನಲ್ಲಿ ಭಾನುವಾರ ನಡೆದ ಕರ್ನಾಟಕ ಕ್ಷತ್ರಿಯ ಮರಾಠಾ ಸಮಾಜದ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ಅವರು ಈ ಘೋಷಣೆ …

Read More »

ಮನಮೈಲಿಗೆ

ಮನಮೈಲಿಗೆ —————– ಮುಟ್ಟಲ್ಲೆ ಹುಟ್ಟಿ, ಮುಟ್ಟೇ ಮೈಲಿಗೆಯೆಂದರೆ, ಹುಟ್ಟಿದವ ಹೇಗಾದಾನು ಶುದ್ಧ? ಮನಸ್ಸು ಕ್ರಿಯೆಗಳಲ್ಲೇ ಇರದಿದ್ದರೆ ಸುಸಂಬದ್ಧತೆ, ಮಾಡುವುದೆಲ್ಲವೂ ಅಶುದ್ಧ. ಡಾ. ಬಸವರಾಜ ಸಾದರ. — + —

Read More »