Breaking News

Yuva Bharatha

ಸಂಬಂಧ

ಸಂಬಂಧ ————- ಇರದಿದ್ದರೆ, ನೆನಪಿಗೆ ಮರೆವು, ಮರೆವಿಗೆ ನೆನಪು, ಹುಚ್ಚನಾಗುತ್ತಿದ್ದ ಮನುಷ್ಯ; ಎರಡೂ ಕೂಡಿಯೆ ರೂಪಿಸುತ್ತವೆ ಅವನ ಮುಂಭವಿಷ್ಯ. ಡಾ. ಬಸವರಾಜ ಸಾದರ.

Read More »

BREAKING NEWS ಕೊನೆಗೂ ಪತ್ತೆ : ಅಪಹರಣಕ್ಕೊಳಗಾದ ಉದ್ಯಮಿ ಶವವಾಗಿ ಪತ್ತೆ ?

BREAKING NEWS ಕೊನೆಗೂ ಪತ್ತೆ : ಅಪಹರಣಕ್ಕೊಳಗಾದ ಉದ್ಯಮಿ ಶವವಾಗಿ ಪತ್ತೆ ? ಯುವ ಭಾರತ ಸುದ್ದಿ ಗೋಕಾಕ : ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ …

Read More »

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು: 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್​ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ. ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ …

Read More »

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ನಗರದಲ್ಲಿ ಶುಕ್ರವಾರ ಸಂಜೆ ಸುಮಾರಿಗೆ ಪ್ರತಿಷ್ಠಿತ ಉದ್ಯಮಿಯನ್ನು ಅಪಹರಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದವರು ಅಪಹರಣ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣವನ್ನು ನಾಪತ್ತೆ ಎಂದು ದೂರು ದಾಖಲಿಸಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಅಪಹರಣ ನಡೆದು 24 ಗಂಟೆ ಕಳೆದರೂ ಇದುವರೆಗೂ ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಅಳಲು …

Read More »

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು !

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಹೋರಾಟ ಮಾಡುತ್ತಿರುವ ಕನ್ನಡ ಮುಖಂಡರಿಗೆ ಇದೀಗ ಕರ್ನಾಟಕದ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇದರಿಂದ ಇಲ್ಲಿಯ ಕನ್ನಡ ಹೋರಾಟಗಾರರು ಸಭೆ ಸೇರಿ ಪೊಲೀಸ್ ಇಲಾಖೆ ವಿರುದ್ಧ ಸಿಡಿದೆದಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ …

Read More »

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣದಲ್ಲಿ ಮೂಡಲಗಿ-ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟೋಕ್ತಿ ಯುವ ಭಾರತ ಸುದ್ದಿ ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು …

Read More »

ಫೆ.13 ರಿಂದ 15 : ಕಲಿಕಾ ಹಬ್ಬ

ಫೆ.13 ರಿಂದ 15 : ಕಲಿಕಾ ಹಬ್ಬ ಯುವ ಭಾರತ ಸುದ್ದಿ ಬೆಳಗಾವಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ (ಗ್ರಾಮೀಣ) ಹಾಗೂ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ/ಪ್ರೌಢಶಾಲೆ ಮಾಸ್ತಮರ್ಡಿ (ಬೆಳಗಾವಿ ಗ್ರಾಮೀಣ ವಲಯ) ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಗ್ರಾಮೀಣ ವಲಯದ ಸರ್ಕಾರಿ ಕನ್ನಡ …

Read More »

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಯುವ ಭಾರತ ಸುದ್ದಿ ರಡ್ಡೆರಟ್ಟಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಒಣ ಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ …

Read More »

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಜನ ಅಧಿಕಾರ ಕೊಟ್ಟಾಗ ಜನರ ಬಗ್ಗೆ ಕಾಳಜಿ ವಹಿಸದ ಕಾಂಗ್ರೆಸ್ ಪಕ್ಷ ಈಗ ಹಸ್ತ ರೇಖೆಯನ್ನು ಬದಲಾಯಿಸಿ ಹಾಥ್ ಸೇ ಹಾಥ್ ಜೋಡೋ ಎನ್ನುವ ಅಭಿಯಾನ ಆರಂಭಿಸಿದ್ದು ಹಾಸ್ಯಾಸ್ಪದವಾಗಿದ್ದು ಈ ದೇಶದ ಜನ ಕಾಂಗ್ರೆಸ್ಸಿಗೆ 70 ವರ್ಷ ಅಧಿಕಾರ ಕೊಟ್ಟಾಗ ಇವರಿಂದ ಜನರ ಅದೃಷ್ಟ ಬದಲಾಯಿಸಲು ಆಗಿಲ್ಲ.ಈಗ ಹಸ್ತರೇಖೆ ಬದಲಾಯಿಸಿದ ಮಾತ್ರಕ್ಕೆ ಕಾಂಗ್ರೆಸ್ಸಿನ …

Read More »

ಅಭೂತಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ !

ಅಭೂತ ಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ ! ಸತೀಶ್ ಮನಿಕೇರಿ ಯುವ ಭಾರತ ವಿಶೇಷ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಲು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ರಣತಂತ್ರ ಹೆಣೆದಿದ್ದಾರೆ. ಅದರಲ್ಲೂ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ದೊಡ್ಡ ಅಂತರದಿಂದ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯನ್ನು ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹಿಂದೆಂದಿಗಿಂತಲೂ ಐತಿಹಾಸಿಕ ಹಾಗೂ ಅಭೂತಪೂರ್ವ ಎನ್ನುವಂತೆ ಜಯಗಳಿಸಲು …

Read More »