Breaking News

Yuva Bharatha

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ನಗರದಲ್ಲಿ ಶುಕ್ರವಾರ ಸಂಜೆ ಸುಮಾರಿಗೆ ಪ್ರತಿಷ್ಠಿತ ಉದ್ಯಮಿಯನ್ನು ಅಪಹರಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದವರು ಅಪಹರಣ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣವನ್ನು ನಾಪತ್ತೆ ಎಂದು ದೂರು ದಾಖಲಿಸಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಅಪಹರಣ ನಡೆದು 24 ಗಂಟೆ ಕಳೆದರೂ ಇದುವರೆಗೂ ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಅಳಲು …

Read More »

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು !

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಹೋರಾಟ ಮಾಡುತ್ತಿರುವ ಕನ್ನಡ ಮುಖಂಡರಿಗೆ ಇದೀಗ ಕರ್ನಾಟಕದ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇದರಿಂದ ಇಲ್ಲಿಯ ಕನ್ನಡ ಹೋರಾಟಗಾರರು ಸಭೆ ಸೇರಿ ಪೊಲೀಸ್ ಇಲಾಖೆ ವಿರುದ್ಧ ಸಿಡಿದೆದಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ …

Read More »

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣದಲ್ಲಿ ಮೂಡಲಗಿ-ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟೋಕ್ತಿ ಯುವ ಭಾರತ ಸುದ್ದಿ ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು …

Read More »

ಫೆ.13 ರಿಂದ 15 : ಕಲಿಕಾ ಹಬ್ಬ

ಫೆ.13 ರಿಂದ 15 : ಕಲಿಕಾ ಹಬ್ಬ ಯುವ ಭಾರತ ಸುದ್ದಿ ಬೆಳಗಾವಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ (ಗ್ರಾಮೀಣ) ಹಾಗೂ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ/ಪ್ರೌಢಶಾಲೆ ಮಾಸ್ತಮರ್ಡಿ (ಬೆಳಗಾವಿ ಗ್ರಾಮೀಣ ವಲಯ) ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಗ್ರಾಮೀಣ ವಲಯದ ಸರ್ಕಾರಿ ಕನ್ನಡ …

Read More »

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಯುವ ಭಾರತ ಸುದ್ದಿ ರಡ್ಡೆರಟ್ಟಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಒಣ ಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ …

Read More »

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಜನ ಅಧಿಕಾರ ಕೊಟ್ಟಾಗ ಜನರ ಬಗ್ಗೆ ಕಾಳಜಿ ವಹಿಸದ ಕಾಂಗ್ರೆಸ್ ಪಕ್ಷ ಈಗ ಹಸ್ತ ರೇಖೆಯನ್ನು ಬದಲಾಯಿಸಿ ಹಾಥ್ ಸೇ ಹಾಥ್ ಜೋಡೋ ಎನ್ನುವ ಅಭಿಯಾನ ಆರಂಭಿಸಿದ್ದು ಹಾಸ್ಯಾಸ್ಪದವಾಗಿದ್ದು ಈ ದೇಶದ ಜನ ಕಾಂಗ್ರೆಸ್ಸಿಗೆ 70 ವರ್ಷ ಅಧಿಕಾರ ಕೊಟ್ಟಾಗ ಇವರಿಂದ ಜನರ ಅದೃಷ್ಟ ಬದಲಾಯಿಸಲು ಆಗಿಲ್ಲ.ಈಗ ಹಸ್ತರೇಖೆ ಬದಲಾಯಿಸಿದ ಮಾತ್ರಕ್ಕೆ ಕಾಂಗ್ರೆಸ್ಸಿನ …

Read More »

ಅಭೂತಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ !

ಅಭೂತ ಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ ! ಸತೀಶ್ ಮನಿಕೇರಿ ಯುವ ಭಾರತ ವಿಶೇಷ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಲು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ರಣತಂತ್ರ ಹೆಣೆದಿದ್ದಾರೆ. ಅದರಲ್ಲೂ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ದೊಡ್ಡ ಅಂತರದಿಂದ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯನ್ನು ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹಿಂದೆಂದಿಗಿಂತಲೂ ಐತಿಹಾಸಿಕ ಹಾಗೂ ಅಭೂತಪೂರ್ವ ಎನ್ನುವಂತೆ ಜಯಗಳಿಸಲು …

Read More »

ರವಿವಾರ ಸಂಜೆ ಗೋಕಾಕ ಬಿಜೆಪಿ ಬೂತ್ ಅಧ್ಯಕ್ಷರು- ಪೇಜ್ ಪ್ರಮುಖರ ಸಭೆ

ರವಿವಾರ ಸಂಜೆ ಗೋಕಾಕ ಬಿಜೆಪಿ ಬೂತ್ ಅಧ್ಯಕ್ಷರು- ಪೇಜ್ ಪ್ರಮುಖರ ಸಭೆ   ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ವತಿಯಿಂದ ಬೂತ್ ಅಧ್ಯಕ್ಷರು ಮತ್ತು ಪ್ರಮುಖರ ಸಭೆ ಫೆ. 12 ರಂದು ಸಂಜೆ 5:00 ಕ್ಕೆ ಗೋಕಾಕ ಎಲ್‌ಇಟಿ ಕಾಲೇಜು ರಸ್ತೆಯ ಮಯೂರ ಸ್ಕೂಲ್ ಮೈದಾನದಲ್ಲಿ ನಡೆಯಲಿದೆ. ಗೋಕಾಕ ಮತಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಸಾಹುಕಾರ್ …

Read More »

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..!

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..! ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ ಬೆಳಗಾವಿ:  ಮಹಾನಗರ ಪಾಲಿಕೆಯಲ್ಲಿ ಮರಾಠಿ ಭಾಷಿಕರು ಮೇಯರ್ ಮತ್ತು ಉಪಮೇಯರ್ ಆಯ್ಕೆಯಾದ ನಂತರ ಈಗ ಎಂಎಲ್ಎ ಮೇಲೆ ಮರಾಠಿಗರ ಕಣ್ಣು ಬಿದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮೇಲಾಗಿ ಈಗಿನ ಶಾಸಕ ಅಭಯ ಪಾಟೀಲರ ಕಾರ್ಯವೈಖರಿ ಬಗ್ಗೆ ಬಹುತೇಕರಿಗೆ ಅಸಮಾಧಾನವಿದೆ.ಹೀಗಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಲ್ಲಿ ವಿಧಾನಸಭೆಗೆ ಮರಾಠಿ‌ಭಾಷಿಕರಿಗೆ ಪ್ರಾಮುಖ್ಯತೆ …

Read More »

ಪಾಲಿಕೆಯಲ್ಲಿ ಕನ್ನಡಕ್ಕೆ ಕುತ್ತು ..! ಕನ್ನಡ ಅಧಿಕಾರಿಗಳ ಎತ್ತಂಗಡಿಗೆ ಸಂಚು!

ಪಾಲಿಕೆಯಲ್ಲಿ ಕನ್ನಡಕ್ಕೆ ಕುತ್ತು ..! ಕನ್ನಡ ಅಧಿಕಾರಿಗಳ ಎತ್ತಂಗಡಿಗೆ ಸಂಚು! ಮರಾಠಿಯಲ್ಲಿ ದಾಖಲೆ ಕೇಳಿದ ನಗರಸೇವಕರು..! ಶಾಸಕರ ಮಾತಿಗೂ ಕಿಮ್ಮತು ಕೊಡದ ಆ ನಗರಸೇವಕರು ಯಾರು? ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ : ಬೆಳಗಾವಿ. ಕನ್ನಡ ನಾಡು ನುಡಿಗೆ ಕರ್ನಾಟಕ ಸರ್ಕಾರ ಬದ್ಧ ಎನ್ನುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬೆಳಗಾವಿಯಲ್ಲಿ ಮಣ್ಣು ಪಾಲಾಗಿದೆ. ಬಿಜೆಪಿಯ ಮೊದಲ ಮರಾಠಿ ಭಾಷಿಕ ಮೇಯರ್ ,ಉಪಮೇಯರ್ ಆಯ್ಕೆಯಾದವರು ಈಗ ಕನ್ನಡ …

Read More »